ಜಿಲ್ಲಾಸ್ಪತ್ರೆ ನವೀಕರಣ, ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಯೂ ಹೆಚ್ಚಳ


Team Udayavani, Aug 23, 2021, 6:42 PM IST

covid news

ಮೈಸೂರು: ವೈದ್ಯಕೀಯ ಲೋಕಕ್ಕೆ ಸವಾಲಾಗಿರುವಕೋವಿಡ್‌-19 ಸೋಂಕು ಇಂದಿಗೂ ಜನರನ್ನುಇನ್ನಿಲ್ಲದಂತೆ ಬಾಧಿಸುತ್ತಿರುವುದು ಒಂದೆಡೆಯಾದರೆ, ಪರೋಕ್ಷವಾಗಿ ಆಸ್ಪತ್ರೆಗಳಲ್ಲಿನ ಮೂಲ ಸೌಕರ್ಯಸುಧಾರಣೆಗೆ ಮೂಲ ಕಾರಣವಾಗಿದೆ.

ಗ್ರಾಮೀಣ ಭಾಗದ ತಾಲೂಕು ಆಸ್ಪತ್ರೆ ಸೇರಿನಗರದಲ್ಲಿದ್ದ ಪ್ರಮುಖ ಆಸ್ಪತ್ರೆಗಳಲ್ಲಿ ಇದ್ದ ಬೆರಳೆಣಿಕೆಆಕ್ಸಿಜನ್‌ ಹಾಗೂ ವೆಂಟಿಲೇಟರ್‌ ಬೆಡ್‌ಕೋವಿಡ್‌ನಂತರ ಎರಡಂಕಿ ದಾಟಿದೆ. ಜತೆಗೆ ಆಸ್ಪತ್ರೆಆವರಣಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ಅಳವಡಿಸಿ,ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವ ವ್ಯವಸ್ಥೆಕಲ್ಪಿಸುವ ಮೂಲಕ ವೈದ್ಯಕೀಯಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆಕೊರೊನಾ ಸೋಂಕುಕಾರಣವಾಗಿದೆ.
ಜಿಲ್ಲಾಸ್ಪತ್ರೆಯಲ್ಲಿದೆ ಎಲ್ಲಾ ಸೌಲಭ್ಯ:2 ವರ್ಷಗಳಹಿಂದೆ ಜಿಲ್ಲಾಸ್ಪತ್ರೆಯಲ್ಲಿ ರಾಜ್ಯ ಸರ್ಕಾರದಿಂದ319ಎಲ್‌ಪಿಎಂ ಸಾಮರ್ಥ್ಯದ ಹಾಗೂ ಕೇಂದ್ರಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ1ಸಾವಿರ ಎಲ್‌ಪಿಎಂ ಸಾಮರ್ಥ್ಯದ ಲಿಕ್ವಿಡ್‌ ಆಕ್ಸಿಜನ್‌ಜನರೇಷನ್‌ ಪ್ಲಾಂಟ್‌ ನಿರ್ಮಾಣವಾಗಿದ್ದು,ರೋಗಿಗಳಿಗೆ ಆಕ್ಸಿಜನ್‌ ಸಮಸ್ಯೆ ಎದುರಾಗದಂತೆಮಾಡಲಾಗಿದೆ. ಜತೆಗೆ49 ವೆಂಟಿಲೇಟರ್‌ ಹಾಸಿಗೆಸೌಲಭ್ಯ, 310 ಆಕ್ಸಿಜನ್‌ ಹಾಸಿಗೆ ಸೌಲಭ್ಯವನ್ನುಜಿಲ್ಲಾಸ್ಪತ್ರೆಒಳಗೊಂಡಿದೆ.

ಸರ್ಕಾರದ ಕಣ್ತೆರೆಸಿದ ವೈರಾಣು:ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತಸಂದರ್ಭದಲ್ಲಿ ವೆಂಟಿಲೇಟರ್‌,ಆಕ್ಸಿಜನ್‌ ಇಲ್ಲದೆಮೃತಪಡುವವರ ಸಂಖ್ಯೆಹೆಚ್ಚಾಗುತ್ತಿತ್ತು. ತಾಲೂಕುಆಸ್ಪತ್ರೆಗಳಲ್ಲಿವೆಂಟಿಲೇಟರ್‌ನೀಡುವಂತೆವೈದ್ಯಾಧಿಕಾರಿಗಳುಆಗಾಗ ಸರ್ಕಾರದಗಮನಕ್ಕೆ ತಂದರೂಯಾವ ಸರ್ಕಾರವೂಈವರೆಗೆ ಕಾರ್ಯರೂಪಕ್ಕೆತಂದಿರಲಿಲ್ಲ. ಆದರೆ, ಈಗವಿಶ್ವವ್ಯಾಪಿ ತನ್ನಕಬಂಧಬಾಹುವಿಸ್ತರಿಸಿರುವಕೊರೊನಾವೈರಾಣು ಸರ್ಕಾರವನ್ನೇ ಬೆಚ್ಚಿ ಬೀಳಿಸಿರುವುದರಿಂದನಗರ ಸೇರಿ ಎಲ್ಲಾ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲೂವೆಂಟಿಲೇಟರ್‌ ಮತ್ತು ಆಕ್ಸಿಜನ್‌ ಹಾಸಿಗೆಗಳವ್ಯವಸ್ಥೆಯ ಜತೆಗೆ ಆಕ್ಸಿಜನ್‌ ಪ್ಲಾಂಟ್‌ ಲಭ್ಯವಾಗುವಂತೆಮಾಡಿದೆ. ಇದುಕೊರೊನಾ ಸೋಂಕಿತರ ಚಿಕಿತ್ಸೆಗಲ್ಲದೇ, ಭವಿಷ್ಯಕ್ಕೂ ಸಹಕಾರಿ ಎಂದು ವೈದ್ಯರುಹೇಳುತ್ತಾರೆ.

ಸಿಬ್ಬಂದಿ ಕೊರತೆ ತಾತ್ಕಾಲಿಕವಾಗಿ ಶಮನ:ಜಿಲ್ಲಾದ್ಯಂತ ಗ್ರಾಮೀಣಪ್ರದೇಶದ ಪಿಎಚ್‌ಸಿ ಸೇರಿತಾಲೂಕು ಹಾಗೂ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸಕರು, ವೈದ್ಯರು, ನರ್ಸ್‌, ಫಾರ್ಮಾಸಿಸ್ಟ್‌ ಹಾಗೂಗ್ರೂಪ್‌ಡಿನೌಕರರಕೊರತೆ ಎದ್ದುಕಾಣುತ್ತಿತ್ತು.ಆದರೆ, ಕೊರೊನಾ ನಂತರ ಎಲ್ಲಾ ಆಸ್ಪತ್ರೆ ಗಳಲ್ಲೂಗುತ್ತಿಗೆ ಆಧಾರದಲ್ಲಿ ವೈದ್ಯರು, ನರ್ಸ್‌, ಫಾರ್ಮಾಸಿಸ್ಟ್‌ಹಾಗೂ ಗ್ರೂಪ್‌ ಡಿ ನೌಕರರನ್ನು ನೇಮಕಮಾಡಿಕೊಳ್ಳಲಾಗಿದೆ. ಈ ಮೂಲಕ ಆಸ್ಪತ್ರೆಗಳಲ್ಲಿನಸಿಬ್ಬಂದಿ ಸಮಸ್ಯೆ ತಾತ್ಕಾಲಿಕವಾಗಿಶಮನವಾದಂತಾಗಿದೆ.

ಸುಧಾರಣೆ ಕಂಡ ಕೆ.ಆರ್‌.ಆಸ್ಪತ್ರೆ

ಮೈಸೂರು ಸೇರಿ ಪಕ್ಕದ ಮಂಡ್ಯ, ಚಾ.ನಗರ, ಹಾಸನ, ಕೊಡುಗುಜಿಲ್ಲೆಯ ಜನರಿಗೆ ಸಂಜೀವಿನಿಯಾಗಿದ್ದ ಹಾಗೂ ಮಹಾರಾಜರಿಂದನಿರ್ಮಾಣಗೊಂಡಿದ್ದ ಕೃಷ್ಣರಾಜ ಆಸ್ಪತ್ರೆ ಹಲವು ವರ್ಷಗಳಿಂದ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿಂದ ಬಳಲಿತ್ತು. ಆದರೆಒಂದೂವರೆ ವರ್ಷದ ಹಿಂದೆ ಕಾಣಿಸಿಕೊಂಡ ಕೊರೊನಾ ಕಾಯಿಲೆಯಿಂದ ಇಡೀ ಆಸ್ಪತ್ರೆ ಹಣೆಬರಹವೇ ಬದಲಾಗಿದೆ.

ಈ ಹಿಂದೆ 30ರಷ್ಟಿದ್ದ ವೆಂಟಿಲೇಟರ್‌ಗಳು ಇಂದು ನೂರರ ಗಡಿ ದಾಟಿದೆ. ಜತೆಗೆ 250 ಆಕ್ಸಿಜನ್‌ ಹಾಸಿಗೆಯಿಂದ 900ಕ್ಕೆ ಏರಿಕೆಯಾಗಿರುವುದು ವಿಶೇಷ. ಶತಮಾನ ಪೂರೈಸಿದದೊಡ್ಡಾಸ್ಪತ್ರೆಯಲ್ಲಿ ಈ ಹಿಂದೆ ಒಂದೂ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣವಾಗಿರಲಿಲ್ಲ. ಕೊರೊನಾ ಬಂದ ಬಳಿಕ ಸದ್ಯಕ್ಕೆ 13 ಕೆ.ಎಲ್‌.ಸಾಮರ್ಥ್ಯದ 2ಪ್ಲಾಂಟ್‌ ನಿರ್ಮಾಣವಾಗಿದ್ದರೆ, ನಿಮಿಷಕ್ಕೆ 1 ಸಾವಿರ ಲೀಟರ್‌ ಆಕ್ಸಿಜನ್‌ಉತ್ಪಾದಿಸುವ ಆಕ್ಸಿಜನ್‌ ಜನರೇಟರ್‌ ಅಳವಡಿಸಲಾಗಿದೆ.

ಹಾಗೆಯೇ ಮೈಸೂರು ಮೆಡಿಕಲ್‌ ಕಾಲೇಜು ವ್ಯಾಪ್ತಿಗೆ ಒಳಪಡುವ ಪಿಕೆಟಿಬಿ, ಟ್ರಾಮಾಕೇರ್‌ ಸೆಂಟರ್‌, ಸೂಪರ್‌ ಸ್ಪೆಷಾಲಿಟಿ, ಚೆಲುವಾಂಬ ಆಸ್ಪತ್ರೆಗಳಲ್ಲಿಆಕ್ಸಿಜನ್‌ ಪ್ಲಾಂಟ್‌ ಮತ್ತು ಜನರೇಟ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಸತೀಶ್‌ ದೇಪು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.