ಸೋಂಕಿತ  ಮೃತದೇಹ  ಅಂತ್ಯಕ್ರಿಯೆಗೆ ವಸೂಲಿ ನಿಲ್ಲಲಿ


Team Udayavani, Jun 3, 2021, 2:54 PM IST

covid news

ಎಚ್‌.ಡಿ.ಕೋಟೆ: ಕೊರೊನಾದಿಂದ ಕುಟುಂಬದಸದಸ್ಯರನ್ನು ಕಳೆದುಕೊಂಡ ದುಃಖ ಒಂದೆಡೆಯಾದರೆ,ಮೃತದೇಹಪಡೆಯಲುಆಸ್ಪತ್ರೆಯ ವರುಹಣಕ್ಕೆ ಬೇಡಿಕೆಯೊಡ್ಡುವುದು ಮತ್ತೂಂದು ಹಿಂಸೆಯ ಸಂಗತಿಯಾಗಿದೆ.

ಕೊರೊನಾ ಪ್ರವೇಶಿಸಿದ ಬಳಿಕ ಇಂತಹ ಘಟನೆಗಳು ಸಾಮಾನ್ಯವಾಗಿವೆ.ಎಚ್‌.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿಇಂತಹದ್ದೇ ಒಂದು ಘಟನೆ ಜರುಗಿದೆ.ಸರಗೂರು ತಾಲೂಕಿನ ಕುಂದೂರು ಗ್ರಾಮದರಾಜಮ್ಮ (65) ಎಂಬ ವೃದ್ಧೆ ಕಳೆದ 5 ದಿನಗಳಹಿಂದೆ ಕೊರೊನಾ ಸೋಂಕಿತರಾಗಿ ಕೋಟೆಯಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾಗಿದ್ದರು.

ಚಿಕಿತ್ಸೆ ಫ‌ಲಿಸದೇ ಮಂಗಳವಾರ ರಾತ್ರಿಸಾವನ್ನಪ್ಪಿದರು.ವಿಷಯ ತಿಳಿದು ರಾಜಮ್ಮ ಪುತ್ರ ಮಂಜುಬುಧವಾರ ಮುಂಜಾನೆ ಆಸ್ಪತ್ರೆಗೆ ಧಾವಿಸಿ,ಮೃತದೇಹ ನೀಡುವಂತೆ ಕೋರಿಕೊಂಡಿದ್ದಾರೆ.

ಆಗ ಆಸ್ಪತ್ರೆಯಲ್ಲಿನ ಇಬ್ಬರು ಸಿಬ್ಬಂದಿ ಪ್ರತಿಕ್ರಿಯಿಸಿ,”ಪಿಪಿಇ ಕಿಟ್‌ ಧರಿಸಿ ನಾವೇ ಅಂತ್ಯಕ್ರಿಯೆ ಮಾಡಬೇಕು. ಇದಕ್ಕಾಗಿ 5 ಸಾವಿರ ರೂ.ನೀಡಬೇಕು.ಇಲ್ಲದಿದ್ದರೆ ನೀವೇ ಸ್ವಂತ ವಾಹನ ಮಾಡಿಕೊಂಡುಮೃತದೇಹ ತೆಗೆದುಕೊಂಡು ಹೋಗಿ’ ತಿಳಿಸಿದ್ದಾರೆಎನ್ನಲಾಗಿದೆ.ಸೋಂಕಿತ ಮೃತದೇಹವನ್ನು ಆಸ್ಪತ್ರೆಯವರೇಸಾಗಿಸಬೇಕು. ಯಾವ ಪಂಚಾಯಿತಿ ವ್ಯಾಪ್ತಿಗೆಸೇರುತ್ತದೆಯೋ ಆ ಪಂಚಾಯಿತಿ ಪಿಡಿಒನೇತೃತ್ವದಲ್ಲಿ ಅಂತ್ಯ ಸಂಸ್ಕಾರನೆರವೇರಿಸಿಕೊಡಬೇಕುಎಂಬುದು ನಿಯಮವಾಗಿದೆ.

ಬಳಿಕ ಪುತ್ರ ಮಂಜು ಮಾಧ್ಯಮದವರ ಮೊರೆಹೋಗಿದ್ದಾರೆ. ಸ್ಥಳಕ್ಕಾಗಮಿಸಿದ ಮಾಧ್ಯಮದವರುಈ ಬಗ್ಗೆ ಪ್ರಶ್ನಿಸಿದಾಗ “ನಾವು ಹಣ ಕೇಳೇ ಇಲ್ಲ’ಎಂದು ಸಬೂಬು ಹೇಳಿದ ಆಸ್ಪತ್ರೆ ಸಿಬ್ಬಂದಿ ಕೆಲವೇಕ್ಷಣದಲ್ಲಿ ಮೃತದೇಹವನ್ನು ಪುರಸಭೆಯಶವಸಾಗಣೆ ವಾಹನದಲ್ಲಿ ಸರಗೂರು ತಾಲೂಕಿನಕುಂದೂರು ಗ್ರಾಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ನಂತರಗ್ರಾಮದಲ್ಲಿ ಜೆಸಿಬಿ ಯಂತ್ರದ ಮೂಲಕಅಂತ್ಯಕ್ರಿಯೆ ನಡೆಸಲಾಗಿದೆ.

ಈ ಸಂದರ್ಭದಲ್ಲಿಅಂತ್ಯಸಂಸ್ಕಾರದ ವೆಚ್ಚವಾಗಿ ಜೆಸಿಬಿ ಚಾಲಕ 5ಸಾವಿರ ರೂ. ಪಡೆದುಕೊಂಡಿದ್ದರು. ಈ ಕುರಿತುಪಿಡಿಒ ಅವರನ್ನು ಪ್ರಶ್ನಿಸಿದಾಗ, ಹಣ ಪಡೆದಿರುವವಿಚಾರ ನನಗೆ ತಿಳಿದೇ ಇಲ್ಲ ಎಂದು ಸ್ಪಷ್ಟನೆ ನೀಡಿ,ಕೆಲ ಸಮಯದ ಬಳಿಕ ಮೃತರ ಕುಟುಂಬದವರಿಗೆಹಣವನ್ನು ವಾಪಸ್‌ ನೀಡಿದ್ದಾರೆ. ಈ ರೀತಿಯಘಟನೆಗಳು ನಡೆಯುತ್ತಲೇ ಇರುತ ¤ವೆ. ಮನೆಯವರನ್ನುಕಳೆದುಕೊಂಡು ದುಃಖದ ಮಡುವಿನಲ್ಲಿರುವಾಗ ಹೀಗೆ ಹಣಕ್ಕೆ ಬೇಡಿಕೆಯೊಡ್ಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.