ಚಲುವಾಂಬ ಆಸ್ಪತ್ರೆಯಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ


Team Udayavani, Jun 12, 2021, 5:20 PM IST

covid news

ಮೈಸೂರು: ಚೆಲುವಾಂಬ ಆಸ್ಪತ್ರೆ ಮಕ್ಕಳಿಗೆಕೊವ್ಯಾಕ್ಸಿನ್‌ ಲಸಿಕೆ ಪ್ರಯೋಗ ನಡೆಸುವಲ್ಲಿ ವೈದ್ಯರುಯಶಸ್ವಿಯಾಗಿದ್ದು, ಲಸಿಕೆ ಪಡೆದ 30 ಮಕ್ಕಳು ಆರೋಗ್ಯದಿಂದ್ದಾರೆ.

ಕೋವಿಡ್‌-19 ಮೂರನೇ ಅಲೆ ಮಕ್ಕಳ ಮೇಲೆಪರಿಣಾಮ ಬರಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಭಾರತ್‌ ಬಯೋಟೆಕ್‌ ಮಕ್ಕಳ ಮೇಲೆಪ್ರಯೋಗ ನಡೆಸಲು ದೇಶದ 10 ಮಕ್ಕಳ ಆಸ್ಪತ್ರೆಗಳಆಯ್ಕೆ ಮಾಡಿದ್ದು, ಈ ಪೈಕಿ ಮೈಸೂರಿನ ಚೆಲು ವಾಂಬಆಸ್ಪತ್ರೆಯನ್ನು ಆಯ್ಕೆ ಮಾಡಿತ್ತು. ಹಲವು ಸಿದ್ಧತೆಮತ್ತು ಸಾಕಷ್ಟು ಪೂರ್ವ ತಯಾರಿ ನಡೆಸಿದ ಚೆಲುವಾಂಬ ಆಸ್ಪತ್ರೆ ವೈದ್ಯರು ಯಾವುದೇ ಲೋಪವಾಗದಂತೆ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿಯಶಸ್ವಿಯಾಗಿದ್ದಾರೆ.

ಚೆಲುವಾಂಬ ಆಸ್ಪತ್ರೆ ಸಹಪ್ರಾಧ್ಯಾಪಕ ಡಾ.ಪ್ರಶಾಂತ್‌, ಡಾ.ಪ್ರದೀಪ್‌, ಕ್ಲಿನಿಕಲ್‌ರಿಸರ್ಚ್‌ ಸಹಾಯಕಿಯರಾದ ಪೂಜಾ, ರೀನಾ,ನರ್ಸ್‌ ಸಾಕಮ್ಮ ತಂಡದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

175 ಮಕ್ಕಳ ಆಯ್ಕೆ: ಈ ಪ್ರಯೋಗಕ್ಕೆ ಮೊದಲಹಂತವಾಗಿ 12ರಿಂದ 18 ವರ್ಷದ 175 ಮಕ್ಕಳನ್ನುಆಯ್ಕೆ ಮಾಡಿಕೊಳ್ಳಲಾಗಿತ್ತು. ಇವರಲ್ಲಿ 53 ಮಕ್ಕಳನ್ನುಅಂತಿಮಗೊಳಿಸಿ, 30 ಮಕ್ಕಳಿಗೆ ಲಸಿಕೆ ನೀಡಲಾಗಿದೆ.ಲಸಿಕೆ ಪಡೆದ 30 ಮಕ್ಕಳಲ್ಲಿ ಪೈಕಿ 25 ಮೈಸೂರುಮತ್ತು 5 ಮಕ್ಕಳು ಬೆಂಗಳೂರಿ ನವರಾಗಿದ್ದಾರೆ.

ಲಸಿಕೆ ಪ್ರಯೋಗಕ್ಕೆ ಆಯ್ಕೆಯಾದ ಮಕ್ಕಳಪೋಷಕರೊಂದಿಗೆ ಆಡಿಯೋ ಕೌನ್ಸಿಲಿಂಗ್‌ ನಡೆಸಿಒಪ್ಪಿಗೆ ಪಡೆದುಕೊಳ್ಳಲಾಯಿತು. ಲಸಿಕೆ ನೀಡುವಮುನ್ನ ಆರ್‌ಟಿಪಿಸಿಆರ್‌ ಪರೀಕ್ಷೆ, ಬ್ಲಿಡ್‌ ಆಂಟಿಜನ್‌ಟೆಸ್ಟ್‌ ಎರಡಲ್ಲೂ ವರದಿ ಬಂದ ಮಕ್ಕಳನ್ನು ಆಯ್ಕೆಮಾಡಲಾಗಿದೆ.ಲಸಿಕೆ ನೀಡಿದ ಬಳಿಕ 2 ಗಂಟೆ ಮಕ್ಕಳ ಮೇಲೆ ನಿಗಾವಹಿಸಲಾಯಿತು. ಮನೆಗೆ ಕಳುಹಿಸಿದ ನಂತರವೂ ನಿತ್ಯ ದೂರವಾಣಿ ಮೂಲಕ ಮಕ್ಕಳ ಆರೋಗ್ಯದ ಕಾಳಜಿ  ಮಾಡಲಾಯಿತು. ಲಸಿಕೆ ಪಡೆದವರಲ್ಲಿಐವರು ಮಕ್ಕಳಿಗೆ ಕೈ ನೋವು ಬಂದಿತ್ತು. ಒಂದು ಮಗುವಿಗೆ ಜ್ವರ ಬಂದಿತ್ತು. ಉಳಿದಂತೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ 28 ದಿನಕ್ಕೆ ಮತ್ತೂಂದು ಲಸಿಕೆ ಪ್ರಯೋಗನಡೆಯಲಿದ್ದು, ಮಕ್ಕಳ ರೋಗ ನಿರೋಧಕ ಶಕ್ತಿಪರೀಕ್ಷಿಸಲು 56ನೇ ದಿನಕ್ಕೆ ಬ್ಲಿಡ್‌ ಆಂಟಿಜನ್‌ ಟೆಸ್ಟ್‌ಮಾಡಲಾಗುತ್ತದೆ. 4 ತಿಂಗಳಿಗೆ ಮತ್ತೆ, 7 ತಿಂಗಳಿಗೆಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ಮಾಹಿತಿನೀಡಿದ್ದಾರೆ

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.