ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ


Team Udayavani, Jun 20, 2021, 12:27 PM IST

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ

ಹುಣಸೂರು:ಲಾಕ್ ಡೌನ್ ನಡುವೆಯೂ ತಾಲೂಕಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಬಸವರಾಜು .ತಾ.ಪಂ.ಇ.ಓ.ಗಿರೀಶ್ ನೇತೃತ್ವದಲ್ಲಿ ವೀಕ್ ಎಂಡ್ ಕರ್ಫ್ಯೂ ನಲ್ಲಿ ಓಡಾಡುತ್ತಿರುವವರಿಗೆ  ಕೊವಿಡ್ ಟೆಸ್ಟ್ ಮಾಡಿಸುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ತಹಸೀಲ್ದಾರ್ ಬಸವರಾಜು ರವರೇ  ಗೃಹರಕ್ಷಕದಳದ ಸಿಬ್ಬಂದಿಗಳೊಂದಿಗೆ ಪ್ರಮುಖವೃತ್ತಗಳಲ್ಲಿ 10 ಗಂಟೆಯ ನಂತರ ಓಡಾಡುವವರನ್ನು ತಡೆದು ಮನವೊಲಿಸಿ ತಪಾಸಣೆ ಮಾಡಿಸುತ್ತಿದ್ದು. ನಿತ್ಯ 300 ಕ್ಕೂ ಹೆಚ್ಚು ವಾಹನ ಸವಾರರಿಗೆ ತಪಾಸಣೆ ನಡೆಸಲಾಗುತ್ತಿದೆ.

ನಗರದ ಬಸ್ ನಿಲ್ದಾಣದ ರಸ್ತೆ. ಕಲ್ಕುಣಿಕಡ ವೃತ್ತ.ಎಂಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಹೆಚ್ಚು ಸವಾರರು ಓಡಾಡುವುದರಿಂದ ಎಲ್ಲಾ ವಾಹನ ಸವಾರರಿಗೆ ತಪಾಸಣೆ ನಡೆಸಲಾಗುತ್ತಿದೆ. ತಪಾಸಣೆಯಲ್ಲಿ ಆರೋಗ್ಯ ಇಲಾಖೆಯ ಮಹದೇವ್. ನಗರಸಭೆಯ ಮಹದೇವಸ್ವಾಮಿ.ನಗರಠಾಣೆ ಪೋಲೀಸರು .ಗೃಹರಕ್ಷಕದಳದ ಸಿಬ್ಬಂದಿಗಳು. ಆರ್ ಐ.ವಿ.ಎ.ಗಳು ಕಾರ್ಯಚರಣೆಯಲ್ಲಿ ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ರೋಗಿಗಳಿಲ್ಲದೆ ಜಂಬೋ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಮುಚ್ಚಲು ಬಿಎಂಸಿ ನಿರ್ಧಾರ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.