ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ
Team Udayavani, Jun 20, 2021, 12:27 PM IST
ಹುಣಸೂರು:ಲಾಕ್ ಡೌನ್ ನಡುವೆಯೂ ತಾಲೂಕಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಬಸವರಾಜು .ತಾ.ಪಂ.ಇ.ಓ.ಗಿರೀಶ್ ನೇತೃತ್ವದಲ್ಲಿ ವೀಕ್ ಎಂಡ್ ಕರ್ಫ್ಯೂ ನಲ್ಲಿ ಓಡಾಡುತ್ತಿರುವವರಿಗೆ ಕೊವಿಡ್ ಟೆಸ್ಟ್ ಮಾಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ತಹಸೀಲ್ದಾರ್ ಬಸವರಾಜು ರವರೇ ಗೃಹರಕ್ಷಕದಳದ ಸಿಬ್ಬಂದಿಗಳೊಂದಿಗೆ ಪ್ರಮುಖವೃತ್ತಗಳಲ್ಲಿ 10 ಗಂಟೆಯ ನಂತರ ಓಡಾಡುವವರನ್ನು ತಡೆದು ಮನವೊಲಿಸಿ ತಪಾಸಣೆ ಮಾಡಿಸುತ್ತಿದ್ದು. ನಿತ್ಯ 300 ಕ್ಕೂ ಹೆಚ್ಚು ವಾಹನ ಸವಾರರಿಗೆ ತಪಾಸಣೆ ನಡೆಸಲಾಗುತ್ತಿದೆ.
ನಗರದ ಬಸ್ ನಿಲ್ದಾಣದ ರಸ್ತೆ. ಕಲ್ಕುಣಿಕಡ ವೃತ್ತ.ಎಂಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಹೆಚ್ಚು ಸವಾರರು ಓಡಾಡುವುದರಿಂದ ಎಲ್ಲಾ ವಾಹನ ಸವಾರರಿಗೆ ತಪಾಸಣೆ ನಡೆಸಲಾಗುತ್ತಿದೆ. ತಪಾಸಣೆಯಲ್ಲಿ ಆರೋಗ್ಯ ಇಲಾಖೆಯ ಮಹದೇವ್. ನಗರಸಭೆಯ ಮಹದೇವಸ್ವಾಮಿ.ನಗರಠಾಣೆ ಪೋಲೀಸರು .ಗೃಹರಕ್ಷಕದಳದ ಸಿಬ್ಬಂದಿಗಳು. ಆರ್ ಐ.ವಿ.ಎ.ಗಳು ಕಾರ್ಯಚರಣೆಯಲ್ಲಿ ಶ್ರಮಿಸುತ್ತಿದ್ದಾರೆ.
ಇದನ್ನೂ ಓದಿ: ರೋಗಿಗಳಿಲ್ಲದೆ ಜಂಬೋ ಕೋವಿಡ್ ಕೇರ್ ಸೆಂಟರ್ಗಳನ್ನು ಮುಚ್ಚಲು ಬಿಎಂಸಿ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ