ಆನೆ ಮಾವುತ,ಕಾವಾಡಿಗರಿಗೆ ಕೋವಿಡ್ ಟೆಸ್ಟ್‌


Team Udayavani, Oct 4, 2020, 1:16 PM IST

ಆನೆ ಮಾವುತ,ಕಾವಾಡಿಗರಿಗೆ ಕೋವಿಡ್ ಟೆಸ್ಟ್‌

ಅರಮನೆ ಆವರಣದಲ್ಲಿ ಆನೆಗಳ ಮಾವುತರು,ಕಾವಾಡಿಗಳಿಗೆಕೋವಿಡ್‌ ಟೆಸ್ಟ್‌ ನಡೆಸಲಾಯಿತು.

ಮೈಸೂರು: ಗಜಪಡೆಯೊಂದಿಗೆ ಅರಮನೆಯಂಗಳಕ್ಕೆ ಆಗಮಿಸಿದ ಮಾವುತ ಮತ್ತು ಕಾವಾಡಿಗಳಿಗೆ ಕೋವಿಡ್‌ ಪರೀಕ್ಷೆ ನ‌ಡೆಸಲಾಯಿತು. ಈ ಬಾರಿಯ ದಸರಾ ಆನೆಗ‌ಳೊಂದಿಗೆ ಬಂದಿರುವ 15 ಮಂದಿ ಮಾವುತರು ಮತ್ತು ಕಾವಾಡಿಗರಿಗೆ ರ್ಯಾಪಿಡ್‌ ಆ್ಯಂಟಿಜನ್‌ ಟೆಸ್ಟ್ ನಡೆಸಲಾಯಿತು.

ಜೊತೆಗೆ ಸ್ಥಳದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ಸೇರಿ 19 ಮಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್‌ ನೇತೃತ್ವದಲ್ಲಿ ಕೋವಿಡ್ ಟೆಸ್ಟ್‌ ಮಾಡಿಸಲಾಯಿತು. ಬಳಿಕ ಎಲ್ಲಾ ವರದಿಯೂ ನೆಗೆಟಿವ್‌ ಬಂದಿದ್ದು, ಆರ್‌ಟಿಪಿಸಿಆರ್‌ ಪರೀಕ್ಷೆಗೆ ಎಲ್ಲರ ಗಂಟಲು ದ್ರವವನ್ನು ಕ ‌ಳುಹಿಸಲಾಯಿತು. ಇದಕ್ಕೂ ಮುಂಚೆ ಕೆಲವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಎಲ್ಲರ ಮನವೊಲಿಸಿ ಪರೀಕ್ಷೆಗೆ ಒಪ್ಪಿಸಿ, ಸ್ವ್ಯಾಬ್‌ ಪಡೆದರು. ಈ ಸಂದರ್ಭ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಶೀಘ್ರವೇ ಭಾರ ಹೊರುವ ತಾಲೀಮು: ಶನಿವಾರ ‌ ಮುಂಜಾನೆ ಗಜಪಡೆಗೆ ಅರಮನೆಯ ಆವರಣದಲ್ಲಿ ಮೊದಲ ದಿನವಾಗಿ ಮೆರವಣಿಗೆ ತಾಲೀಮು ನೀಡಲಾಗಿದ್ದು, ಇನ್ನೆರೆಡು ದಿನಗಳಲ್ಲಿ ಅಭಿಮನ್ಯು ಆನೆಗೆ ಭಾರ ಹೊರುವ ‌ ತಾಲೀಮು ಆರಂಭವಾಗಲಿದೆ. ಅದಕ್ಕಾಗಿ ನಮ್ದಾ ಗಾದಿ ಸಿದ್ಧವಾಗಿದ್ದು, ಅಭಿಮನ್ಯು ಹೆಗಲಿಗೆ ನಮ್ದಾ, ಗಾದಿ ಕಟ್ಟಿ ಅದರ  ‌ಮೇಲೆ ತೊಟ್ಟಿಲು ಇಟ್ಟು ಭಾರ ಮೂಟೆಗಳನ್ನು ಹೊರಿಸಿ ಭಾರ ಹೊರುವುದನ್ನು ಅಭ್ಯಾಸ ಮಾಡಿಸ ಲಾಗುತ್ತದೆ.

ಔಷಧ ಸಿಂಪಡಣೆ: ಕೋವಿಡ್‌-19 ಹಿನ್ನಲೆ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು,  ಶನಿವಾರ ‌ ಬೆಳಗ್ಗೆ ಆನೆಗ ‌ಳು ಉಳಿದುಕೊಂಡಿರುವ ಶೆಡ್‌ ಹಾಗೂ ಓಡಾಡುವ ಸ್ಥಳ ‌ಗಳಲ್ಲಿ ಸಿಬ್ಬಂದಿ ಸೋಂಕು ನಿವಾರಕ ಔಷಧವನ್ನು ಸಿಂಪಡಿಸಿದರು. ಜೊತೆಗೆ ಎಲ್ಲಾ ಮಾವುತರು ಹಾಗೂ ಕಾವಾಡಿಗಳಿಗೆ ಕೋವಿಡ್‌ ಕುರಿತು ಜಾಗೃತಿ ಮೂಡಿಸಲಾಯಿತು.

ಆನೆಗಳತ್ತ ನೋ ಎಂಟ್ರಿ: ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ‌ ಹಿನ್ನೆಲೆ ಮಾವುತರು, ಕಾವಾಡಿಗರು ಹಾಗೂ ಆನೆಗ‌ಳ ಆರೋಗ್ಯದ ದೃಷಿ rಯಿಂದ ಸಾರ್ವಜನಿಕರು, ಅರಮನೆಗೆ ಭೇಟಿ ನೀಡುವ ‌ ಪ್ರವಾಸಿಗರನ್ನು ಆನೆಗಳು ಹಾಗೂ ಮಾವುತ ಮತ್ತು ಕಾವಾಡಿಗಳನ್ನು ಸುಳಿದಾಡಲು ನಿಷೇಧಿಸಲಾಗಿದೆ. ಈ ಹಿನ್ನೆಲೆ ಯಾರನ್ನೂ ಆನೆಗಳು ಹಾಗೂ ಮಾವುತರು ಶೆಡ್‌ ಬಳಿ ಹೋಗದಂತೆ ಎಚ್ಚರಿಕೆ ‌ವಹಿಸಲಾಗಿದೆ.

ಅರಮನೆಯಲ್ಲಿ ಸ್ವಚ್ಛತೆ: ಶುಕ್ರವಾರ ಗಜಪಡೆಯನ್ನು ಬರಮಾಡಿಕೊಂಡ ‌ ಕಾರ್ಯಕ್ರಮದ ‌ ಹಿನ್ನೆಲೆ ಆವರಣದಲ್ಲಿ ಹೂವು, ಮತ್ತಿತರ‌ ಕಸದ ರಾಶಿ ಬಿದ್ದಿತ್ತು. ಶನಿವಾರ ‌ ಪೌರಕಾರ್ಮಿಕರು ಅರಮನೆ ಆವರಣವನ್ನು ಸ್ವಚ್ಛಗೊಳಿಸಿದರು. ಜೊತೆಗೆ ಇತರ ತಯಾರಿ ಚಟುವಟಿಕೆಗಳು ‌ ಎಂದಿನಂತೆ ನಡೆದಿದೆ.

ಆನೆಗಳಿಗೆ ಕೋವಿಡ್ ಟೆಸ್ಟ್‌? :  ಆನೆಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಸರಿಯಾದ ಸಾಧನ ಇಲ್ಲದ ಕಾರಣ ಸದ್ಯಕ್ಕೆ ಪರೀಕ್ಷೆ ಮಾಡಿಲ್ಲ. ಆನೆಗಳಿಗೆ ಈ ಸೋಂಕಿನಿಂದ ಹೆಚ್ಚು ಅಪಾಯವಿಲ್ಲ. ಆದ್ದರಿಂದ ಅವುಗಳಿಗೆ ಪರೀಕ್ಷೆಮಾಡುವ ಬಗ್ಗೆ ಇನ್ನೂ ಯೋಚಿಸಿಲ್ಲ. ಇಂದು  ಅಥವಾ ನಾಳೆ ಆನೆಗಳಿಗೆ ಭಾರ ಹೊರುವ ತಾಲೀಮು ಆರಂಭಿಸಲಾಗುವುದು ಎಂದು ಪಶು ವೈದ್ಯಾಧಿಕಾರಿ ಡಾ.ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.