ಆನೆ ಮಾವುತ,ಕಾವಾಡಿಗರಿಗೆ ಕೋವಿಡ್ ಟೆಸ್ಟ್‌


Team Udayavani, Oct 4, 2020, 1:16 PM IST

ಆನೆ ಮಾವುತ,ಕಾವಾಡಿಗರಿಗೆ ಕೋವಿಡ್ ಟೆಸ್ಟ್‌

ಅರಮನೆ ಆವರಣದಲ್ಲಿ ಆನೆಗಳ ಮಾವುತರು,ಕಾವಾಡಿಗಳಿಗೆಕೋವಿಡ್‌ ಟೆಸ್ಟ್‌ ನಡೆಸಲಾಯಿತು.

ಮೈಸೂರು: ಗಜಪಡೆಯೊಂದಿಗೆ ಅರಮನೆಯಂಗಳಕ್ಕೆ ಆಗಮಿಸಿದ ಮಾವುತ ಮತ್ತು ಕಾವಾಡಿಗಳಿಗೆ ಕೋವಿಡ್‌ ಪರೀಕ್ಷೆ ನ‌ಡೆಸಲಾಯಿತು. ಈ ಬಾರಿಯ ದಸರಾ ಆನೆಗ‌ಳೊಂದಿಗೆ ಬಂದಿರುವ 15 ಮಂದಿ ಮಾವುತರು ಮತ್ತು ಕಾವಾಡಿಗರಿಗೆ ರ್ಯಾಪಿಡ್‌ ಆ್ಯಂಟಿಜನ್‌ ಟೆಸ್ಟ್ ನಡೆಸಲಾಯಿತು.

ಜೊತೆಗೆ ಸ್ಥಳದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ಸೇರಿ 19 ಮಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್‌ ನೇತೃತ್ವದಲ್ಲಿ ಕೋವಿಡ್ ಟೆಸ್ಟ್‌ ಮಾಡಿಸಲಾಯಿತು. ಬಳಿಕ ಎಲ್ಲಾ ವರದಿಯೂ ನೆಗೆಟಿವ್‌ ಬಂದಿದ್ದು, ಆರ್‌ಟಿಪಿಸಿಆರ್‌ ಪರೀಕ್ಷೆಗೆ ಎಲ್ಲರ ಗಂಟಲು ದ್ರವವನ್ನು ಕ ‌ಳುಹಿಸಲಾಯಿತು. ಇದಕ್ಕೂ ಮುಂಚೆ ಕೆಲವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು ಹಾಕಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಎಲ್ಲರ ಮನವೊಲಿಸಿ ಪರೀಕ್ಷೆಗೆ ಒಪ್ಪಿಸಿ, ಸ್ವ್ಯಾಬ್‌ ಪಡೆದರು. ಈ ಸಂದರ್ಭ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ಶೀಘ್ರವೇ ಭಾರ ಹೊರುವ ತಾಲೀಮು: ಶನಿವಾರ ‌ ಮುಂಜಾನೆ ಗಜಪಡೆಗೆ ಅರಮನೆಯ ಆವರಣದಲ್ಲಿ ಮೊದಲ ದಿನವಾಗಿ ಮೆರವಣಿಗೆ ತಾಲೀಮು ನೀಡಲಾಗಿದ್ದು, ಇನ್ನೆರೆಡು ದಿನಗಳಲ್ಲಿ ಅಭಿಮನ್ಯು ಆನೆಗೆ ಭಾರ ಹೊರುವ ‌ ತಾಲೀಮು ಆರಂಭವಾಗಲಿದೆ. ಅದಕ್ಕಾಗಿ ನಮ್ದಾ ಗಾದಿ ಸಿದ್ಧವಾಗಿದ್ದು, ಅಭಿಮನ್ಯು ಹೆಗಲಿಗೆ ನಮ್ದಾ, ಗಾದಿ ಕಟ್ಟಿ ಅದರ  ‌ಮೇಲೆ ತೊಟ್ಟಿಲು ಇಟ್ಟು ಭಾರ ಮೂಟೆಗಳನ್ನು ಹೊರಿಸಿ ಭಾರ ಹೊರುವುದನ್ನು ಅಭ್ಯಾಸ ಮಾಡಿಸ ಲಾಗುತ್ತದೆ.

ಔಷಧ ಸಿಂಪಡಣೆ: ಕೋವಿಡ್‌-19 ಹಿನ್ನಲೆ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು,  ಶನಿವಾರ ‌ ಬೆಳಗ್ಗೆ ಆನೆಗ ‌ಳು ಉಳಿದುಕೊಂಡಿರುವ ಶೆಡ್‌ ಹಾಗೂ ಓಡಾಡುವ ಸ್ಥಳ ‌ಗಳಲ್ಲಿ ಸಿಬ್ಬಂದಿ ಸೋಂಕು ನಿವಾರಕ ಔಷಧವನ್ನು ಸಿಂಪಡಿಸಿದರು. ಜೊತೆಗೆ ಎಲ್ಲಾ ಮಾವುತರು ಹಾಗೂ ಕಾವಾಡಿಗಳಿಗೆ ಕೋವಿಡ್‌ ಕುರಿತು ಜಾಗೃತಿ ಮೂಡಿಸಲಾಯಿತು.

ಆನೆಗಳತ್ತ ನೋ ಎಂಟ್ರಿ: ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ‌ ಹಿನ್ನೆಲೆ ಮಾವುತರು, ಕಾವಾಡಿಗರು ಹಾಗೂ ಆನೆಗ‌ಳ ಆರೋಗ್ಯದ ದೃಷಿ rಯಿಂದ ಸಾರ್ವಜನಿಕರು, ಅರಮನೆಗೆ ಭೇಟಿ ನೀಡುವ ‌ ಪ್ರವಾಸಿಗರನ್ನು ಆನೆಗಳು ಹಾಗೂ ಮಾವುತ ಮತ್ತು ಕಾವಾಡಿಗಳನ್ನು ಸುಳಿದಾಡಲು ನಿಷೇಧಿಸಲಾಗಿದೆ. ಈ ಹಿನ್ನೆಲೆ ಯಾರನ್ನೂ ಆನೆಗಳು ಹಾಗೂ ಮಾವುತರು ಶೆಡ್‌ ಬಳಿ ಹೋಗದಂತೆ ಎಚ್ಚರಿಕೆ ‌ವಹಿಸಲಾಗಿದೆ.

ಅರಮನೆಯಲ್ಲಿ ಸ್ವಚ್ಛತೆ: ಶುಕ್ರವಾರ ಗಜಪಡೆಯನ್ನು ಬರಮಾಡಿಕೊಂಡ ‌ ಕಾರ್ಯಕ್ರಮದ ‌ ಹಿನ್ನೆಲೆ ಆವರಣದಲ್ಲಿ ಹೂವು, ಮತ್ತಿತರ‌ ಕಸದ ರಾಶಿ ಬಿದ್ದಿತ್ತು. ಶನಿವಾರ ‌ ಪೌರಕಾರ್ಮಿಕರು ಅರಮನೆ ಆವರಣವನ್ನು ಸ್ವಚ್ಛಗೊಳಿಸಿದರು. ಜೊತೆಗೆ ಇತರ ತಯಾರಿ ಚಟುವಟಿಕೆಗಳು ‌ ಎಂದಿನಂತೆ ನಡೆದಿದೆ.

ಆನೆಗಳಿಗೆ ಕೋವಿಡ್ ಟೆಸ್ಟ್‌? :  ಆನೆಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಸರಿಯಾದ ಸಾಧನ ಇಲ್ಲದ ಕಾರಣ ಸದ್ಯಕ್ಕೆ ಪರೀಕ್ಷೆ ಮಾಡಿಲ್ಲ. ಆನೆಗಳಿಗೆ ಈ ಸೋಂಕಿನಿಂದ ಹೆಚ್ಚು ಅಪಾಯವಿಲ್ಲ. ಆದ್ದರಿಂದ ಅವುಗಳಿಗೆ ಪರೀಕ್ಷೆಮಾಡುವ ಬಗ್ಗೆ ಇನ್ನೂ ಯೋಚಿಸಿಲ್ಲ. ಇಂದು  ಅಥವಾ ನಾಳೆ ಆನೆಗಳಿಗೆ ಭಾರ ಹೊರುವ ತಾಲೀಮು ಆರಂಭಿಸಲಾಗುವುದು ಎಂದು ಪಶು ವೈದ್ಯಾಧಿಕಾರಿ ಡಾ.ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.