ಗರ್ಭಿಣಿಯರಿಗೂ ಲಸಿಕೆ ನೀಡಿ: ಪುಷ್ಪಾ


Team Udayavani, Jul 2, 2021, 6:43 PM IST

covid vaccination

ಮೈಸೂರು: ರಾಜ್ಯದ ಎಲ್ಲಾ ಗರ್ಭಿಣಿಯರಿಗೆಕೋವಿಡ್‌ ಲಸಿಕೆ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಶೇಷ ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷ ಡಾ.ಪುಷ್ಪಾ ಅಮರನಾಥ್‌ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿಸುದ್ದಿಗೋಷ್ಠಿ ನಡೆಸಿದ ಅವರು,ಕೋವಿಡ್‌ 2ನೇ ಅಲೆ ಎದುರಿಸಲು ಸರ್ಕಾರ ವಿಫ‌ಲವಾಗಿದ್ದರ ಪರಿಣಾಮಜನರು ಸೋಂಕಿನಿಂದ ತತ್ತರಿಸಿ ಹೋಗಿದ್ದಾರೆ. ಮುಂದೆ 3ನೇ ಅಲೆಬರುತ್ತದೆ ಎಂದು ಹೇಳಲಾಗುತ್ತಿದೆ.ಹೀಗಾಗಿ ಗರ್ಭಿಣಿಯರ ಮತ್ತು ಮಕ್ಕಳ ರಕ್ಷಣೆಗಾಗಿಅವರಿಗೂ ಲಸಿಕೆ ನೀಡಬೇಕು ಎಂದರು.3ನೇ ಅಲೆಮಕ್ಕಳಿಗೆ ಅಪಾಯ ಎಂದು ಹೇಳಲಾಗುತ್ತಿದೆ. ಈಗಾಗಲೇ ಅಮೆರಿಕ,ರಷ್ಯಾ ಮತ್ತು ಯೂರೋಪ್‌ಸೇರಿದಂತೆ ಮುಂದುವರಿದ ದೇಶಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಅದರಂತೆ ಭಾರತದಲ್ಲೂ ಮಕ್ಕಳಿಗೆ ಲಸಿಕೆ ಹಾಕುವ ಅಭಿಯಾನ ಆರಂಭಿಸಬೇಕು.

3ನೇ ಅಲೆ ಭೀತಿ ಇರುವುದರಿಂದಅಂಗನವಾಡಿ ಮಕ್ಕಳಿಗೆ ಪೊಷಾ ಕಾಂಶ ಕಿಟ್‌ನೀಡುವಂತೆ ಒತ್ತಾಯಿಸಿದರು.ಮಹಿಳಾ ಕಾಂಗÅಸೆ …ನಿಂದ ರಾಜ್ಯಾದ್ಯಂತ ಎಲ್ಲಾಜಿಲ್ಲೆಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಹೆಚ್ಚಿಸುವ ಮಾತ್ರ,ಬಿಸ್ಕೆಟ್‌, ಸಿರಾಪ್‌ ಇರುವ ಹೆಲ್ತ್‌ ಕಿಟ್‌ವಿತರಿÓಲಾ ‌ ಗುತ್ತಿದೆ ಎಂದರು.

ಎಲ್ಲಾ ಕಡೆ ಲಸಿಕೆ ಸ್ಟಾಕ್‌ ಇಲ್ಲ ಎಂದು ಲಸಿಕಾ ಕೇಂದ್ರಗಳ ಮುಂದೆಫ‌ಲಕ ಹಾಕಲಾಗುತ್ತಿದೆ. ಕೇಂದ್ರಸರ್ಕಾರಕ್ಕೆ ಜಿಎಸ್‌ಟಿ ಸೇರಿದಂತೆತೆರಿಗೆಗಳನ್ನು ಪಾವತಿಸುತ್ತಿದ್ದೇವೆ.ಇದರ Öಣದ ‌ ಲ್ಲಿ ಲಸಿಕೆ ಅಭಿಯಾನನಡೆಯಬೇಕು ಎಂದರು.3ನೇ ಅಲೆ ಬರುತ್ತದೆ ಎಂದು ಕೇವಲ ಸಭೆ ಮಾಡಲಾಗುತ್ತಿದೆಯೇ ಹೊರತು ಯಾವ ಕ್ರಮವನ್ನು ಕೈ ಗೊಂಡಿಲ್ಲ.ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನಚರಿಕc ೆ ಕ್ರಮಕುರಿತು ಚರ್ಚಿಸಲು ವಿಧಾನಸಭಾ ಅಧಿವೇಶನಕರೆಯಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.