ಲಸಿಕೆ ಉತ್ಸವದಲ್ಲಿ 51,450 ಫ‌ಲಾನುಭವಿಗಳು


Team Udayavani, Apr 16, 2021, 6:18 PM IST

covid vaccination campaign

ಮೈಸೂರು: ಜಿಲ್ಲೆಯಲ್ಲಿ ಏ.11 ರಿಂದ ಏ.14ರವರೆಗೆ ನಡೆದ ನಾಲ್ಕು ದಿನಗಳ ಕೋವಿಡ್‌ಲಸಿಕಾ ಉತ್ಸವದಲ್ಲಿ ಒಟ್ಟು 51,450 ಮಂದಿಗೆಲಸಿಕೆ ಹಾಕಲಾಗಿದೆ. ಭಾನುವಾರ, ಯುಗಾದಿಹಬ್ಬ, ವರ್ಷದ ತೊಡಗು ಎಲ್ಲ ಸೇರಿದ್ದರಿಂದಜನರು ಲಸಿಕಾ ಕೇಂದ್ರಗಳತ್ತ ನಿರೀಕ್ಷಿತಪ್ರಮಾಣದಲ್ಲಿ ಬರಲಿಲ್ಲ.

ಆದರೂಸಮಾಧಾನಕರ ಸಂಖ್ಯೆಯಲ್ಲಿ ಜನರು ಲಸಿಕೆಪಡೆದಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ನಾಲ್ಕು ದಿನದಮೊದಲೆರಡು ದಿನದಲ್ಲಿ ಮಾತ್ರ ಶೇ.80ರಷ್ಟುಗುರಿ ತಲುಪಿದರೂ ಯುಗಾದಿ ದಿನ ಶೇ 10ರಗುರಿಯನ್ನೂ ತಲುಪಲಾಗಲಿಲ್ಲ. ಲಸಿಕಾಅಭಿಯಾನ ಶುರು ಮಾಡಿದ್ದ ಆರೋಗ್ಯಇಲಾಖೆ 356 ಲಸಿಕಾ ಕೇಂದ್ರಗಳಲ್ಲಿ ಉತ್ಸವಹಮ್ಮಿಕೊಂಡಿತ್ತು.ಏ.11ರಂದು 17,510 ಜನರಿಗೆ ಲಸಿಕೆಹಾಕಲಾಗಿದೆ. ಅಂದು 25,050 ಗುರಿಹೊಂದಲಾಗಿತ್ತು.

ಏ. 12ರಂದು 19,145ಜನರು ಲಸಿಕೆ ಪಡೆದಿದ್ದಾರೆ. ಅಂದು 25,050ಗುರಿ ಹಾಕಿಕೊಳ್ಳಲಾಗಿತ್ತು. ಏ. 13ರಂದುಚಾಂದ್ರಮಾನ ಯುಗಾದಿಯಾದ ಕಾರಣಕೇವಲ 1,865 ಜನರು ಲಸಿಕೆಹಾಕಿಸಿಕೊಂಡಿದ್ದಾರೆ. ಅಂದು 15,050ಟಾರ್ಗೆಟ್‌ ಹೊಂದಲಾಗಿತ್ತು. ಏ. 14ರಂದು12,930 ಮಂದಿ ಲಸಿಕೆ ಪಡೆದುಕೊಂಡರು.

ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರು 8.5ಲಕ್ಷ ಮಂದಿಯಿದ್ದು, ಈ ಪೈಕಿ ಇದುವರೆಗೆ4,06,534 ಮಂದಿಗೆ ಲಸಿಕೆ ಹಾಕಲಾಗಿದೆ.

ಮಹಾನ್‌ನೊಂದಿಗೆ ಒಪ್ಪಂದ: 45 ವರ್ಷಮೇಲ್ಪಟ್ಟವರಿಗೆ ಲಸಿಕೆ ನೀಡುವ ಸಲುವಾಗಿಜಿಲ್ಲಾಡಳಿತ ಮಹಾನ್‌ (ಖಾಸಗಿ ಆಸ್ಪತ್ರೆಗಳಒಕ್ಕೂಟ)ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು. ನಗರದ 65 ವಾರ್ಡ್‌ಗಳಲ್ಲಿಖಾಸಗಿ ಆಸ್ಪತ್ರೆಯ ಸಿಬ್ಬಂದಿ ಲಸಿಕೆ ನೀಡುವಕೆಲಸದಲ್ಲಿ ಭಾಗಿಯಾಗಿದ್ದಾರೆ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.