ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ
Team Udayavani, Sep 27, 2020, 10:12 AM IST
ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು.
ಸುಮಾರು 15ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ
ಸೆರೆ ಹಿಡದ ಮೊಸಳೆಯನ್ನು ರಂಗನತಿಟ್ಟು ಪಕ್ಷಿಧಾಮದ ಕಾವೇರಿ ನದಿಗೆ ಬಿಡಲು ತೀರ್ಮಾನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…