ಸದ್ಯಕ್ಕೆ ಐಸಿಯು ಬೆಡ್‌, ಆಕ್ಸಿಜನ್‌ ಕೊರತೆ ಇಲ್ಲ


Team Udayavani, Apr 21, 2021, 2:03 PM IST

Currently there is no ICU bed and lack of oxygen

ಮೈಸೂರು: ನಗರದಲ್ಲಿ 1200ರಷ್ಟು ಬೆಡ್‌ಗಳನ್ನುಮೀಸಲಿರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ 92ಐಸಿಯು, 62 ವೆಂಟಿಲೇಟರ್‌ ಲಭ್ಯವಿದೆ. ಸರ್ಕಾರಿಆಸ್ಪತ್ರೆಯಲ್ಲಿ 28 ಐಸಿಯು, 200 ಆಕ್ಸಿಜನ್‌ ಬೆಡ್‌ಗಳು ಲಭ್ಯವಿವೆ. ಇದಷ್ಟೆ ಅಲ್ಲದೆ ಪ್ರತಿ ತಾಲೂಕುಕೇಂದ್ರದಲ್ಲಿ 50 ಬೆಡ್‌ಗಳ ವ್ಯವಸ್ಥೆ ಇದೆ.ಹೊಸದಾಗಿ ಟ್ರಾಮಾ ಸೆಂಟರ್‌ನಲ್ಲಿ 200ಬೆಡ್‌ಗಳ ವ್ಯವಸ್ಥೆ ಮಾಡಲಾ ಗಿದೆ.

ಮುಂದಿನಪರಿಸ್ಥಿತಿ ನೋಡಿಕೊಂಡು ಮತ್ತಷ್ಟು ಬೆಡ್‌ಗಳವ್ಯವಸ್ಥೆಗೆ ಸಿದ್ಧತೆ ನಡೆಸ ಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿನೀಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಸದ್ಯಕ್ಕೆ ಐಸಿಯು ಬೆಡ್‌ಗಳ ಕೊರತೆ ಇಲ್ಲ.ಆಕ್ಸಿಜನ್‌ ಕೊರತೆಯೂ ಇಲ್ಲ.

ಆದರೂ ಸಾವುಯಾಕೆ ಸಂಭವಿಸುತ್ತಿದೆ ಎಂಬುದು ಗೊತ್ತಾಗಿಲ್ಲ.ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆಗೆ ಬರುವವರ ಸಾವಾಗುತ್ತಿದೆ.ಜನರು ಮೊದಲು ಕೊರೊನಾ ತಪಾಸಣೆ ಆದಬಳಿಕ ಬೇರೆ ಇರಬೇಕು. ಜನರಿಗೆ ಮೊದಲು ಈಅರಿವು ಮೂಡಬೇಕು ಎಂದರು.ಹೊರಗಿನಿಂದ ಬರುವವರಿಗೆ ಮೈಸೂರಿಗೆಬರಬೇಡಿ ಎನ್ನಲು ಸಾಧ್ಯವಿಲ್ಲ.

ಆದರೆ ಅವರುಹೆಚ್ಚಾಗಿ ಬಂದರೆ ಒತ್ತಡ ಖಂಡಿತ ಇದ್ದೇ ಇರುತ್ತದೆ.ಬೆಂಗಳೂರಿನಲ್ಲಿ ಬೆಡ್‌ ಕೊರತೆ ಇರುವವರುಮೈಸೂರಿಗೆ ಬರುತ್ತಿದ್ದಾರೆ. ಅದರಲ್ಲೂ ಇಲ್ಲಿಸಂಬಂಧಿಕರು ಇರುವವರು ಸಹ ಮೈಸೂರಿಗೆಬರುತ್ತಿದ್ದಾರೆ. ಸದ್ಯಕ್ಕೆ ಐಸಿಯು ಘಟಕ ಕೆ.ಆರ್‌ಆಸ್ಪತ್ರೆಯಲ್ಲಿ ಫ‌ುಲ್‌ ಆಗಿದೆ. ಖಾಸಗಿ ಆಸ್ಪತ್ರೆ ಜತೆಗೆಈಗಾಗಲೇ ಮಾತುಕತೆ ನಡೆಸಲಾಗಿದೆ.

ಶೇ.50ರಷ್ಟು ಬೆಡ್‌ ವ್ಯವಸ್ಥೆಗೆ ಸೂಚಿಸಲಾಗಿದೆ.ಸದ್ಯಕ್ಕೆ ಬೆಡ್‌ ಸಮಸ್ಯೆ ಇಲ್ಲ. ಪ್ರಕರಣಗಳ ಸಂಖ್ಯೆಹೆಚ್ಚಿದಲ್ಲಿ ಮಾತ್ರ ಆ ಸಮಸ್ಯೆ ಉಂಟಾಗಲಿದೆ.ಸದ್ಯಕ್ಕೆ ಎಲ್ಲ ರೀತಿಯ ಕ್ರಮಕ್ಕೆ ಜಿಲ್ಲಾಡಳಿತ ಕೂಡಮುಂದಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.