ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ


Team Udayavani, Nov 8, 2020, 3:51 PM IST

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

ಸತ್ಯಮೇವ ಜಯತೆ ಸಂಘಟನೆ ವತಿಯಿಂದ ನಗರದ ರಾಮವಿಲಾಸ್‌ ರಸ್ತೆಯಲ್ಲಿರುವ ಸರ್‌ ಸಿ.ವಿ. ರಾಮನ್‌ ವೃತ್ತದಲ್ಲಿ ರಾಮನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅವರ 132ನೇ ಜಯಂತಿ ಆಚರಿಸಲಾಯಿತು

ಮೈಸೂರು: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮೈಗೂಡಿಸಿಕೊಂಡು ಚಿಂತನಾಶಕ್ತಿ, ಆಲೋಚನಾಶಕ್ತಿ ಬೆಳೆಸಿಕೊಂಡಾಗ ವಿಜ್ಞಾನ ಕ್ಷೇತ್ರದಲ್ಲಿ ಏನಾದರೂ ಸಾಧಿಸಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಸಂಚಾಲಕ ಪ್ರೊ.ಅನಂತರಾಮು ಹೇಳಿದರು.

ಸತ್ಯಮೇವ ಜಯತೆ ಸಂಘಟನೆ ವತಿಯಿಂದ ನಗರದ ರಾಮವಿಲಾಸ್‌ ರಸ್ತೆಯಲ್ಲಿರುವ ಸರ್‌ ಸಿ.ವಿ. ರಾಮನ್‌ ವೃತ್ತದಲ್ಲಿ ರಾಮನ್‌ ಅವರ 132ನೇ ಜಯಂತಿ ಅಂಗವಾಗಿ ವಿಜ್ಞಾನಕ್ಕೆ ಸಿ.ವಿ.ರಾಮನ್‌ ಕೊಡುಗೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಜ್ಞಾನ ಕ್ಷೇತ್ರದಲ್ಲಿ ನೊಬೆಲ್‌ ಪಾರಿತೋಷಕಗಳಿಸಿದ ಸಿ.ವಿ. ರಾಮನ್‌ ಅವರಲ್ಲಿದ್ದ ಆತ್ಮಾಭಿಮಾನ, ದೇಶಭಕ್ತಿ ಮೈಗೂಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಯುವ ಮುಖಂಡ ಎನ್‌.ಎಂ. ನವೀನ್‌ ಕುಮಾರ್‌ ಮಾತನಾಡಿ, ಸರ್ಕಾರಿ ಶಾಲೆಯೆಂದರೆ ಕೆಲವರು ತಾತ್ಸಾರ ಮನೋಭಾವ ಹೊಂದಿದ್ದಾರೆ. ಸಾಧನೆಮಾಡಿದಅನೇಕರು ಸರ್ಕಾರಿ ಶಾಲೆಯಲ್ಲಿ ಓದಿದವರು. ಅದನ್ನು ವಿದ್ಯಾರ್ಥಿಗಳು ಸ್ಫೂರ್ತಿಯಾಗಿ ಸ್ವೀಕರಿಸಬೇಕು. ಸದ್ಯದ ಶಿಕ್ಷಣ ಪಠ್ಯಕ್ರಮಗಳಿಗೆ ಹೋಲಿಸಿದರೆ ಹಿಂದಿನ ಕಾಲದ ಪಠ್ಯಪುಸ್ತಕಗಳು ತುಂಬಾ ಕ್ಲಿಷ್ಟಕರವಾಗಿತ್ತು. ಅಂತಹ ಸಂದರ್ಭದಲ್ಲಿ ಯಾವುದೇ ಕಲಿಕಾ ಕೇಂದ್ರಗಳಿರಲಿಲ್ಲ. ಮಾರ್ಗದರ್ಶಕರು ವಿರಳವಾಗಿದ್ದರು. ಮಾಹಿತಿ ತಂತ್ರಜ್ಞಾನ ಸಂಪರ್ಕವಿರಲಿಲ್ಲ. ಸರ್‌ ಸಿ.ವಿ.ರಾಮನ್‌ ಅವರ ಕ್ರಿಯಾಶೀಲತೆ ವಿಜ್ಞಾನ ಕಾರ್ಯತಂತ್ರ ಇಂದಿನ ವಿದ್ಯಾರ್ಥಿಗಳ ಹೊಸ ಅನ್ವೇಷಣೆಗಳಿಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ, ಮಾಜಿ ನಗರ ಪಾಲಿಕೆ ಸದಸ್ಯ ಎಂ.ಕೆ. ಅಶೋಕ್‌, ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್‌ ಉಪಾಧ್ಯಕ್ಷ ಬಸವರಾಜ್‌ ಬಸಪ್ಪ, ಉದ್ಯಮಿ ಅಪೂರ್ವ ಸುರೇಶ್‌ , ಸತ್ಯಮೇವ ಜಯತೆ ಸಂಘಟನೆ ಅಧ್ಯಕ್ಷ ರಾಕೇಶ್‌ಕುಂಚಿಟಿಗ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.