ನಂಜನಗೂಡು: ಮತಬೇಟೆ ಆರಂಭಿಸಿದ ದರ್ಶನ್‌


Team Udayavani, Apr 4, 2023, 10:51 AM IST

tdy-9

ನಂಜನಗೂಡು/ಹುಲ್ಲಹಳ್ಳಿ: ನಂಜನಗೂಡಿನ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ ಸೋಮವಾರ ಬೇಲದ ಕುಪ್ಪೆಗೆ ತೆರಳಿ ಮಹದೇಶ್ವರರಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರವನ್ನು ಅಧಿಕೃತ ವಾಗಿ ಆರಂಭಿಸಿದರು.

ನಂತರ ಬಂಕಳ್ಳಿಗೆ ಆಗಮಿಸಿ ಅಲ್ಲಿ ಮತಯಾ ಚಿ ಸು ವುದರೊಂದಿಗೆ ತಾಲೂಕಿನ ಚುನಾವಣಾ ಕಣಕ್ಕೆ ರಂಗು ತುಂಬುವ ಪ್ರಯತ್ನಿಸಿದರು. ನಂತರ ಮಾತನಾಡಿದ ಅವರು, ಜನಸೇವೆ ತಮಗೆ ಹೊಸದು ಯಾವುದೇ ಕಾರಣಕ್ಕೂ ಮತ ನೀಡಿದ ಮತದಾರ ಪ್ರಭುಗೆ ಅನ್ಯಾಯ ಮಾಡಲಾರೆ. ನಂಜನಗೂಡು ಕ್ಷೇತ್ರದ ಜನತೆಗೆ ಅನುದಿನವೂ ಪ್ರಾಮಾಣಿಕವಾಗಿ ಕೈಲಾದ ಸೇವೆ ಮಾಡಿ ಮತ ನೀಡಿದ ನಿಮ್ಮ ಋಣ ತೀರಿಸುವೆ ಎಂದರು. ತಂದೆ ಧ್ರುವನಾರಾಯಣರ ಅಕಾಲಿಕ ಮರಣದಲ್ಲಿ ಜನ ತಮ್ಮ ತಂದೆಗೆ ತೋರಿದ ಗೌರವ ತನ್ನನ್ನು ವಿಸ್ಮಯಗೊಳಿಸಿದೆ. ಅದೇ ರೀತಿಯಲ್ಲಿ ನಿಮ್ಮ ಪ್ರೀತಿ ವಿಶ್ವಾಸವನ್ನು ಹಿಡಿದಿಟ್ಟುಕೊಳ್ಳವ ಮಹದಾಸೆ ತಮ್ಮದಾಗಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ ನೇತೃತ್ವದಲ್ಲಿ ತಾಲೂಕು ಕಾಂಗ್ರೆಸ್‌ ನಾಯಕರೇ ಇಲ್ಲಿನ ಚುನಾವಣೆಯ ಹೊಣೆಗಾರಿಕೆ ನಿಭಾಯಿಸುತ್ತಾರೆ. ತಮ್ಮನ್ನು ಮತ ನೀಡಿ ಆಶೀರ್ವದಿಸಿ ಎಂದು ಮತದಾರರಿಗೆ ಶಿರಬಾಗಿ ನಮಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ತಾಲೂಕಿನ ಜನ ಬದಲಾವಣೆಯೊಂದಿಗೆ ದರ್ಶನ್‌ ಧ್ರುವನಾರಾ ಯಣರ ಯಶಸ್ಸನ್ನು ಸಹ ಬಯಸಿದ್ದಾರೆ ಎಂದರು.

ನಾವೀಗ ಮತದಾರರ ಆಶೀರ್ವಾದಕ್ಕಾಗಿ ದರ್ಶನ್‌ ಧ್ರುವನಾರಾಯಣರೊಂದಿಗೆ ಕ್ಷೇತ್ರದ ಪ್ರತಿ ಗ್ರಾಮ ಹಾಗೂ ಮನೆ ಮನೆಗೆ ಬೇಟಿ ನೀಡಲು ಆರಂಭಿಸಿದ್ದು ಶೀಘ್ರ ನಾಮಪತ್ರ ಸಲ್ಲಿಸಲಾಗುವುದು. ಮಾಜಿ ಸಚಿವ ಎಂ.ಮಹದೇವ ಅವರ ಪತ್ನಿ ರಾಜಮ್ಮ ಪುತ್ರ ವಿದ್ಯಾಲಂಕಾರ ದರ್ಶನ್‌ ಧ್ರುವನಾರಾಯ ಣರನ್ನು ಆಶೀರ್ವದಿಸಿದ್ದು ಮತಯಾಚನೆಗೂ ನಮ್ಮೊಂದಿಗಿದ್ದಾರೆ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕುರಹಟ್ಟಿ ಮಹೇಶ, ಸಿ.ಎಂ. ಶಂಕರ್‌, ಶ್ರೀಕಂಠ, ಸೋಮೇಶ, ಬಿ.ಎಂ.ನಾಗೇಶ ರಾಜು, ಶಿವಪ್ಪದೇವರು, ದೊರೆಸ್ವಾಮಿ ನಾಯಕ, ಮಾರುತಿ, ಅಶೋಕ , ಸಂಜಯ , ಹುಚ್ಚೇಗೌಡ, ಲತಾ ಸಿದ್ಧಶೆಟ್ಟಿ, ನಾರಾಯಣ ಇತರರು ಇದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.