28ಕ್ಕೆ ಮೈಸೂರಲ್ಲಿ ದಸರಾ ಉನ್ನತ ಮಟ್ಟದ ಸಭೆ
Team Udayavani, Aug 26, 2018, 6:00 AM IST
ಮೈಸೂರು: ಕೊಡಗಿನಲ್ಲಿ ಉಂಟಾದ ನೆರೆ ಪರಿಸ್ಥಿತಿಯಿಂದಾಗಿ ಮುಂದೂಡಲ್ಪಟ್ಟಿದ್ದ ಮುಖ್ಯಮಂತ್ರಿ ಅಧ್ಯಕ್ಷತೆಯ ದಸರಾ ಉನ್ನತ ಮಟ್ಟದ ಸಭೆ ಆ.28ರಂದು ಮೈಸೂರಿನಲ್ಲಿ ನಡೆಯಲಿದೆ.
ಅಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಚಿವರು, ಶಾಸಕರು, ಸಂಸದರು ಸೇರಿ 50 ರಿಂದ 60 ಚುನಾಯಿತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಈ ಬಾರಿಯ ದಸರಾ ಮಹೋತ್ಸವದ ಬಜೆಟ್, ಉದ್ಘಾಟಕರು ಯಾರು? ಎಂಬುದು ಸೇರಿ ದಸರಾ ಮಹೋತ್ಸವದ ರೂಪುರೇಷೆ ಸಿದಟಛಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ