ಗೋಪಾಲಸ್ವಾಮಿಗೆ ಮರದ ಅಂಬಾರಿ ತಾಲೀಮು

800 ಕೆ.ಜಿ. ಭಾರ ಹೊತ್ತು ಅರಮನೆ ಆವರಣದಲ್ಲಿ ಎರಡು ಸುತ್ತು ತಾಲೀಮು

Team Udayavani, Oct 4, 2021, 1:23 PM IST

ದಸಾರ ತಾಲೀಮು ತಯಾರಿ

ಮೈಸೂರು: ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಭವಿಷ್ಯದ ಅಂಬಾರಿ ಆನೆ ಗೋಪಾಲಸ್ವಾಮಿ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿತು. ರಾಜಮನೆತನದವರು ವಾಸಿಸುವ ಮನೆ ಅಂಗಳದ ಬಳಿ ಗೋಪಾಲಸ್ವಾಮಿ ಆನೆಗೆ ನಮಾª, ಗಾದಿ ಜತೆಗೆ ಮರದ ಅಂಬಾರಿ ಕಟ್ಟಿ ಪೂಜೆ ಸಲ್ಲಿಸಲಾಯಿತು. ಬಳಿಕ ಅರಮನೆ ಆವರಣದಲ್ಲಿ 2 ಸುತ್ತು ತಾಲೀಮು ನಡೆಸಲಾಯಿತು.

ಇದನ್ನೂ ಓದಿ:- ಬೆಳೆ ಹಾನಿ ರೈತ ಆತ್ಮಹತ್ಯೆ

ಸುಮಾರು 800 ಕೆ.ಜಿ.ತೂಕದ ಭಾರ ಹೊತ್ತು ಸರಾಗವಾಗಿ ಸಾಗಿದ ಗೋಪಾಲ ಸ್ವಾಮಿ, ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವಿಗಿಂತ ನಾನೇನೂ ಕಡಿಮೆಯೇನಿಲ್ಲ ಎಂಬುದನ್ನು ನಿರೂಪಿಸಿದ. ಅರಮನೆ ಆವರಣದಲ್ಲಿಯೇ ಮರದ ಭಾರದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿದ್ದ ಗೋಪಾಲಸ್ವಾಮಿ 30 ನಿಮಿಷ ತಾಲೀಮು ನಡೆಸಿದ.

ಕುಮ್ಕಿಗಳಾದ ಚೈತ್ರಾ ಮತ್ತು ಕಾವೇರಿ ಆನೆ ಗೋಪಾಲಸ್ವಾಮಿಗೆ ಸಾಥ್‌ ನೀಡಿದವು. ಇತರೆ ಆನೆಗಳೂ ತಾಲೀಮು: ಇದರೊಂದಿಗೆ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿ ಅರಮನೆಯಲ್ಲಿ ಬಿಡಾರ ಹೂಡಿರುವ ಗಜಪಡೆಯ ಇತರೆ ಆನೆಗಳೂ ತಾಲೀಮು ಮುಂದು ವರಿಸಿದವು. ದಸರಾ ಆನೆಗಳು ಅರಮನೆ ಆವರಣದಲ್ಲಿ ತಾಲೀಮು ನಡೆಸುವ ವೇಳೆ ಪ್ರವಾಸಿಗರು, ಇನ್ನಿತರೆ ಜನ ಆನೆಗಳ ಬಳಿ ಸುಳಿಯದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿತ್ತು.

  1. ಅರಮನೆ ಆವರಣದಲ್ಲಿ ಮರದ ಅಂಬಾರಿ ಹೊತ್ತು ತಾಲೀಮು ನಡೆಸಿದ ಗೋಪಾಲ ಸ್ವಾಮಿ ಆನೆ.
  2. ಅರಮನೆ ಆವರಣದಲ್ಲಿ ಮಜ್ಜನದಲ್ಲಿ ತಲ್ಲೀನನಾಗಿರುವ ದೊಡ್ಡಹರವೆ ಆನೆ ಶಿಬಿರದ ಅಶ್ವತ್ಥಾಮ ಆನೆ.

ಮಜ್ಜನದಲ್ಲಿ ಮಿಂದೆದ್ದ ಅಶ್ವತ್ಥಾಮ ಆನೆ ಈ ಬಾರಿಯ ದಸರಾ ಉತ್ಸವದ ಕೇಂದ್ರ ಬಿಂಧುವಾದ ದೊಡ್ಡಹರವೆ ಆನೆ ಶಿಬಿರದ ಅಶ್ವತ್ಥಾಮ ಆನೆ ಭಾನುವಾರ ತಾಲೀಮು ನಡೆಸಿ ಗಂಟೆಗೂ ಹೆಚ್ಚುಕಾಲ ಮಜ್ಜನದಲ್ಲಿ ಬ್ಯುಸಿಯಾಗಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.