ಕೊರೊನಾಗಿಂತ ಕಯರೋಗ ಭಯಾನಕ: ಡೀಸಿ


Team Udayavani, Mar 25, 2021, 7:28 PM IST

dc talk about virus

ಮೈಸೂರು: ಕ್ಷಯರೋಗ ಒಂದು ಸೈಲೆಂಟ್‌ ಕಿಲ್ಲರ್‌ ಆಗಿದ್ದು, ಕೊರೊನಾಗಿಂತ ಭಯಾನಕವಾಗಿದೆ. ದೇಶದಲ್ಲಿ ಕ್ಷಯರೋಗಕ್ಕೆ ತುತ್ತಾಗಿ ಪ್ರತಿ 3 ನಿಮಿಷಕ್ಕೆ 1 ಸಾವು ಸಂಭವಿಸುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ವೈದ್ಯರ ಭವನದಲ್ಲಿ ನಡೆದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಮಾತನಾಡಿದರು. ಕ್ಷಯರೋಗ ಕೊರೊನಾ ಸೋಂಕಿಗಿಂತ ಭಯಾನಕವಾಗಿದೆ. ಹೀಗಾಗಿ ಇದನ್ನು ಎದುರಿಸುವ ಸವಾಲು ನಮ್ಮ  ಮುಂದಿದೆ. ಜಿÇÉೆಯಲ್ಲಿ ಕ್ಷಯ ರೋಗ ಜಾಗೃತಿ ಜಾಥಾ ನಡೆಯಬೇಕಿತ್ತು.

ಆದರೆ ಕೊರೊನಾ ಕಾರಣದಿಂದ ಅದು ಸಾಧ್ಯವಾಗಿಲ್ಲ. ಜಿಲ್ಲಾದ್ಯಂತ ಜನರಲ್ಲಿ ನಾವು ಈ ಕ್ಷಯರೋಗದ ಕುರಿತು ಅರಿವು ಮೂಡಿಸುವ ಅವಶ್ಯಕತೆಯಿದೆ ಎಂದು ಹೇಳಿದರು.ಸಹಕಾರ ನೀಡಿ: ಜಿÇÉಾ ಆರೋಗ್ಯ ಮತ್ತು ಕುಟುಂಬ  ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಡಾ. ಉದಯ್‌ ಕುಮಾರ್‌ ಮಾತನಾಡಿ, ರಾಜರ ಕಾಲ ದಿಂದಲೂ ಕ್ಷಯರೋಗವಿತ್ತು. ಆದರೆ, ಕಾರಣ ತಿಳಿದು ಬಂದಿರಲಿಲ್ಲ. ಜಿÇÉೆಯಲ್ಲಿ ಕ್ಷಯರೋಗ ಪ್ರಕರಣ ಕಡಿಮೆಯಾಗುತ್ತಿವೆಯೇ ವಿನಃ ಕ್ಷೀಣವಾಗುತ್ತಿಲ್ಲ.

ಆದ್ದರಿಂದ ಕ್ಷಯ ಮುಕ್ತ ಕರ್ನಾಟಕ ಯೋಜನೆ ಭಾರತಸರ್ಕಾರದ ಯೋಜನೆಯಂತೆ 2025ರ ವೇಳೆಗೆ  ಭಾರತದಲ್ಲಿ ಟಿ.ಬಿಯನ್ನು ಮುಕ್ತಗೊಳಿಸಲು ಪೂರಕ ಕಾರ್ಯತಂತ್ರವಾಗಿದೆ. ಇದನ್ನು ಸಾಧಿಸಲು ಎಲ್ಲರ ಸಹಕಾರ ತುರ್ತಾಗಿದ್ದು, ಎಂದರು. ಇದೇ ವೇಳೆ ಲಯನ್‌ ಸಂಸ್ಥೆ ಕ್ಷಯರೋಗಕೆ R ನೀಡಿದ ಪ್ರೋಫಿಲ…-ಡಿಎಫ್ ಔಷಧಿಯನ್ನು ಜಿÇÉಾಧಿಕಾರಿ ರೋಹಿಣಿ ಸಿಂಧೂರಿ ಬಿಡುಗಡೆ ಮಾಡಿದರು. ಜತೆಗೆ ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಪಿಕೆಟಿಬಿ ಮತ್ತು ಸಿ.ಡಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಿರೂಪಾಕ್ಷ, ಆಶಾಕಿರಣ ಸಂಸ್ಥೆಯ ಮುಖ್ಯಸ್ಥ ಡಾ.ಸ್ವಾಮಿ, ಲಯನ್‌ ಸಂಸ್ಥೆಯ  ಡಾ.ಡಿ.ಟಿ.ಪ್ರಕಾಶ್‌,ಕೆ.ಆರ್‌.ಆಸ್ಪತ್ರೆ ಟಿಬಿಎಚ್‌ವಿ ಡಾ.ಸೋಮಶೇಖರ್‌, ಪಿರಿಯಾಪಟ್ಟಣದ ಉಮೇಶ್‌ ಮತ್ತು ಮಕ್ಕಳ ಕ್ಷಯ ರೋಗದ ರಾಯಭಾರಿಗಳಾದ ರಿಫಾ ತಸ್ಕೀನ್‌ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್‌, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಮಹಮದ್‌ ಸಿರಾಜ್‌ ಅಹಮದ್‌, ಮೈಸೂರು ವಿಭಾಗದ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಾದ  ಡಾ.ಸ್ಪೂರ್ತಿ, ಜಿಲ್ಲಾ ತರಬೇತಿ ಸಂಸ್ಥೆಯ ಮುಖ್ಯಸ್ಥರಾದ ಸುಗುಣ ಇದ್ದರು.

ಸರ್ಕಾರಿ ಕಚೇರಿಗಳಲ್ಲಿ ಕೆಂಪು ದೀಪ ಬೆಳಗಿಸಲು ನಿರ್ಧಾರ

ವಿಶ್ವ ಕ್ಷಯ ರೋಗ ದಿನ ರಾಜಕೀಯ ಮತ್ತು ಸಾಮಾಜಿಕ ಬದ್ಧತೆ ಹೆಚ್ಚುಗೊಳಿಸುವ ಒಂದು ಸುಸಂದರ್ಭವಾಗಿದೆ. ಈ ವರ್ಷದ ವಿಶ್ವ ಕ್ಷಯ ರೋಗ ದಿನವನ್ನು ಗುರುತಿಸಲು ಮತ್ತು ಕ್ಷಯ ಮುಕ ಕ್ತ ‌ರ್ನಾಟಕವನ್ನಾಗಿ ಮಾಡಲು ನಮ್ಮ ಪ್ರಯತ್ನಗಳನ್ನು ನಾವು ಮಾಡಬೇಕಿದೆ. ಟಿ.ಬಿ.ಯ ಹಾನಿಕಾರಕ ಪರಿಣಾಮಗಳ ಕುರಿತು ಜನರ ಗಮನ ಸೆಳೆಯಲು ನಾವು ಇಂದು ಪ್ರಮುಖ ಸ್ಮಾರಕಗಳಲ್ಲಿ ಜಿÇÉಾಧಿಕಾರಿಗಳ ಕಚೇರಿಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೆಂಪು ದೀಪ ಬೆಳಗಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.