Nagarahole ಉದ್ಯಾನದ ಕಬಿನಿ ಹಿನ್ನೀರಿನಲ್ಲಿ ಮೀನು ಬಲೆ ಬಿಡದಂತೆ ಡಿಸಿಎಫ್ ಎಚ್ಚರಿಕೆ

ವನ್ಯಜೀವಿಗಳಿಗೆ ಕಂಠಕವಾಗಿದ್ದ ಮೀನು ಬಲೆಗಳು

Team Udayavani, Jun 22, 2023, 10:04 PM IST

1-sadasdasd

ಹುಣಸೂರು: ನಾಗರಹೊಳೆ ಉದ್ಯಾನವನದ ಕಬಿನಿ ಹಿನ್ನೀರಿನ ಡಿ.ಬಿಕುಪ್ಪೆಯಿಂದ ಮಾಸ್ತಿಗುಡಿವರೆಗೆ ಬೋಟ್ ಮೂಲಕ ಅರಣ್ಯ ಸಿಬಂದಿಗಳು ತೆರಳಿ ವನ್ಯಜೀವಿಗಳಿಗೆ ಕಂಟಕವಾಗಿರುವ ಒಣಮರದ ಕೊಂಬೆಗಳಿಗೆ ಸಿಲುಕಿದ್ದ ಮೀನು ಬಲೆಗಳನ್ನು ಸಂಗ್ರಹಿಸಿದರು.

ಇತ್ತೀಚೆಗೆ ಹಿನ್ನೀರಿನಲ್ಲಿ ನೀರು ಕುಡಿಯಲು ಹೋಗಿದ್ದ ಜಿಂಕೆಗಳ ಕೊಂಬಿಗೆ ಮೀನಿನ ಬಲೆ ಸಿಲುಕಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಜಿಂಕೆಗಳಿಗೆ ಘಾಸಿಯಾಗದಂತೆ ಅರವಳಿಕೆ ಚುಚ್ಚು ಮದ್ದು ನೀಡಿ ಹಿಡಿದು ಬಲೆಯನ್ನು ತೆರವುಗೊಳಿಸಿದ್ದನ್ನು ಸ್ಮರಿಸಬಹುದು.

ಒಣಮರಕ್ಕೆ ಸಿಲುಕಿದ ಬಲೆಗಳು
ಇದೀಗ ಕಬಿನಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿದ್ದು, ನೀರಿನಲ್ಲಿರುವ ಒಣಗಿದ ಮರದ ಕೊಂಬೆಗಳಿಗೆ ಅಲ್ಲಲ್ಲಿ ಮೀನಿನ ಬಲೆ ಸಿಲುಕಿದ್ದನ್ನು ಗಮನಿಸಿದ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರವರು ವನ್ಯಪ್ರಾಣಿಗಳಿಗೆ ತೊಂದರೆಯಾಗಬಾರದೆಂದು ಬೋಟ್ ಮೂಲಕ ತೆರಳಿ ಮರಗಳಲ್ಲಿ ಸಿಲುಕಿರುವ ಬಲೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಡಿ.ಬಿ.ಕುಪ್ಪೆ ವಲಯ ಅರಣ್ಯಾಧಿಕಾರಿ ಮಧು ನೇತೃತ್ವದಲ್ಲಿ ಮಾಸ್ತಿಗುಡಿ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿಗಳು ಇಲಾಖೆ ಬೋಟಿನ ಸಹಾಯದಿಂದ ಕಬಿನಿ ಹಿನ್ನೀರಿನ ಉದ್ಬೂರು ಎ.ಪಿ.ಸಿ.ಯಿಂದ ಮಾಸ್ತಿಗುಡಿವರೆಗಿನ ಸುಮಾರು ೮ಕಿ.ಮೀ.ವರೆಗೆ ಒಣ ಮರಗಳಿಗೆ ಸಿಕ್ಕಿಕೊಂಡ ಹಾಗೂ ನದಿಯ ದಡದಲ್ಲಿ ಬಿದ್ದ ಮೀನಿನ ಬಲೆಗಳನ್ನು ಕಾರ್ಯಾಚರಣೆ ನಡೆಸಿ ತೆರುವುಗೊಳಿಸಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಉದಯವಾಣಿಗೆ ಮಾಹಿತಿ ನೀಡಿದರು.

ಮೀನು ಬೇಟೆಗೆ ನಿಷೇಧ
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನಲ್ಲಿ ವನ್ಯಜೀವಿ ಕಾಯ್ದೆಯನ್ವಯ ಮೀನು ಬೇಟೆ ಮಾಡುವಂತಿಲ್ಲ. ಕೆಲವೊಮ್ಮೆ ಕೇರಳದಿಂದಲೂ ಹಾಗೂ ನದಿ ಅಂಚಿನ ಗ್ರಾಮಗಳವರು ನದಿಗೆ ಬಲೆ ಬಿಡುತ್ತಿದ್ದು, ಮಳೆ ಬಂದವೇಳೆ ಪ್ರವಾಹದ ನೀರಿನೊಂದಿಗೆ ಬಲೆಗಳೊ ಕೊಚ್ಚಿಕೊಂಡು ಹಿನ್ನೀರಿಗೆ ಬರುವ ಸಾಧ್ಯತೆ ಹೆಚ್ಚಿದ್ದು, ನೀರು ಕುಡಿಯಲು ಬರುವ ವನ್ಯಪ್ರಾಣಿಗಳಿಗೆ ಅಪಾಯವಾಗುವ ಸಂಭವವಿದ್ದು, ಹೀಗಾಗಿ ಜನರು ನದಿಗೆ ಬಲೆ ಬಿಡದಂತೆ ಡಿಸಿಎಫ್ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.