ಕಾಮಗಾರಿ ಕಳಪೆಯಾದ್ರೆ  ಗುತ್ತಿಗೆದಾರ ಕಪ್ಪುಪಟ್ಟಿಗೆ


Team Udayavani, Mar 5, 2022, 1:41 PM IST

ಕಾಮಗಾರಿ ಕಳಪೆಯಾದ್ರೆ  ಗುತ್ತಿಗೆದಾರ ಕಪ್ಪುಪಟ್ಟಿಗೆ

ಕೆ.ಆರ್‌.ನಗರ: ದೇವಸ್ಥಾನದ ಕಾಮಗಾರಿಯಲ್ಲಿಗುಣಮಟ್ಟವನ್ನು ಕಾಪಾಡಿಕೊಳ್ಳದಿದ್ದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸುವುದರ ಜತೆಗೆ  ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಹಳೆಎಡ ತೊರೆಯ ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.

ಮಹಾಶಿವರಾತ್ರಿ ಹಬ್ಬದ ದಿವಸ ಪೂಜೆ ಸಲ್ಲಿಸಲು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರಿಂದ ಕೇಳಿ ಬಂದ ದೂರಿನ ಹಿನ್ನೆಲೆಯಲ್ಲಿ ಕಾಮಗಾರಿ ವೀಕ್ಷಣೆಗಾಗಿ ಶುಕ್ರವಾರ ಭೇಟಿ ನೀಡಿದ್ದೇನೆ. ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.

ಗುತ್ತಿಗೆದಾರನ ಬೇಜವಾಬ್ದಾರಿ ತನದಿಂದಕಾಮಗಾರಿ ಸರಿಯಿಲ್ಲದ ಕಾರಣ ಅದನ್ನು ಕೆಡವಿಹಾಕಿಸಿ ಹೊಸದಾಗಿ ನಿರ್ಮಿಸಲಾಗಿದೆ. ಆದರೂ ನನ್ನಮನಸ್ಸಿಗೆ ಈ ಕಾಮಗಾರಿಯು ಸಮಾಧಾನನೀಡುತ್ತಿಲ್ಲ. ಕಾಮಗಾರಿಗೆ ಬಳಸಿರುವ ಇಟ್ಟಿಗೆಮತ್ತಿತರ ಕಟ್ಟಡ ನಿರ್ಮಾಣ ಪರಿಕರಗಳನ್ನುಬಳಸುವಾಗ ಗುಣಮಟ್ಟದಿಂದ ಕುಡಿವುದನ್ನೇಉಪಯೋಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈಗ ನೀಡಿರುವ ಅನುದಾನದ ಜತೆಗೆ ಮತ್ತೆ 1.80ಕೋಟಿ ರೂ.ಗಳ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡಲಾಗಿದ್ದು,ಶೀಘ್ರದಲ್ಲಿಯೇ ಅನುದಾನ ಮಂಜೂರಾಗುವ ಭರವಸೆ ಇದೆ ಎಂದ ಶಾಸಕರು, ದೇವಾಲಯದಮುಂಭಾಗದಲ್ಲಿ ಅಗತ್ಯವಿರುವ ಕಾಮಗಾರಿಯನ್ನು ಮಾಡಿಸಲಾಗುವುದು. ಭಕ್ತರಿಗೆ ಇದರ ಬಗ್ಗೆಯಾವುದೇ ರೀತಿಯ ಅನುಮಾನ ಬೇಡ ಎಂದು ತಿಳಿಸಿದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ಎಚ್‌.ಕೆ.ಸತೀಶ್‌, ಮುಂಜನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷಅನೀಫ್ಗೌಡ, ಯುವ ಜೆಡಿಎಸ್‌ ನಗರಾಧ್ಯಕ್ಷ ಹರ್ಷಿತ್‌ಕುಮಾರ್‌, ಸಾ.ರಾ.ಯುವಸೇನೆ ತಾಲೂಕುಅಧ್ಯಕ್ಷ ಬಂಡೆಕುಮಾರ್‌, ಪಾರುಪತ್ತೆಗಾರರಾದಆರತಿ, ಮುಖಂಡರಾದ ಮಂಜುನಾಥ್‌, ಸತೀಶ್‌,ರವಿ, ಗುತ್ತಿಗೆದಾರ ಕಿಶೋರ್‌ ನತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.