ಲಾಕ್ಡೌನ್ ಪೂರ್ಣ ತನಕ ಊಟದ ವ್ಯವಸ್ಥೆ
Team Udayavani, Jun 4, 2021, 4:56 PM IST
ಬನ್ನೂರು: ಲಾಕ್ಡೌನ್ ಮುಗಿಯುವ ತನಕ ನಿರ್ಗತಿಕರಿಗೆ ಊಟದ ವ್ಯವಸ್ಥೆಯನ್ನುಮುಂದುವರಿಸಲಾಗುವುದು ಎಂದು ತಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಯುವಮುಖಂಡ ಚೆಲುವರಾಜು ತಿಳಿಸಿದರು.
ಪಟ್ಟಣದ ಸರ್ವಮಂಗಳ ನಂಜೇಗೌಡ ಭವನದ ಬಳಿ ಬಡವರಿಗೆ ಊಟ ಹಾಗೂಮಾಸ್ಕ್ ವಿತರಿಸಿ ಮಾತನಾಡಿದ ಅವರು, ಲಾಕ್ಡೌನ್ ವೇಳೆ ಯಾರೂ ಹಸಿವಿನಿಂದನರಳಬಾರದು ಎಂಬ ಉದ್ದೇಶದಿಂದ ನಿತ್ಯ 300-400 ಮಂದಿಗೆ ತಿಂಡಿ, ಊಟನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಯರಾಂ, ಮುಖಂಡರಾದನಾರಾಯಣ, ಕೇತುಪುರ ರಂಗನಾಥ್, ಕಾರ್ತೀಕ್, ಅತ್ತಹಳ್ಳಿ ಗ್ರಾಪಂ ಸದಸ್ಯ ಮಹೇಶ್,ಕೀರ್ತಿ, ಲಾಯರ್ ರವಿ, ಅಶೋಕ್, ವನಗಿರಿಗೌಡ, ಸುಧೀರ್, ಸಿದ್ದರಾಜು, ಶೇಖರ್,ಬೇವಿನಹಳ್ಳಿ ಶ್ರೀಕಂಠ, ಅತ್ತಹಳ್ಳಿಕೃಷ್ಣೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ