ಉಸ್ತುವಾರಿ ಸಚಿವರಿಂದ ಜಿಲ್ಲಾ ರೌಂಡ್ಸ್


Team Udayavani, May 31, 2021, 5:52 PM IST

District Rounds by the Minister in charge

ಮೈಸೂರು: ಕೋವಿಡ್‌ನಿಂದ ಮೃತರಾದ ಪೋಷಕರ ಮಕ್ಕಳಿಗೆ ಅನಾಥ ಭಾವ ಕಾಡಬಾರದು. ಅವರ ಜತೆ ಸರ್ಕಾರವಿದೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ನಗರದ ಉನ್ನತೀಕರಣ ಗೊಂಡಿರುವ ತುಳಸಿದಾಸ್‌ ಆಸ್ಪತ್ರೆ ಕಟ್ಟಡದಲ್ಲಿ 50 ಹಾಸಿಗೆಗಳಕೋವಿಡ್‌ ಹೆರಿಗೆ ಆಸ್ಪತ್ರೆಯನ್ನು ಭಾನುವಾರಉದ್ಘಾಟಿಸಿ ಮಾತನಾಡಿದರು.ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಸುತ್ತೂರುಮಠದ ಸ್ವಾಮೀಜಿ ಉಚಿತ ಶಿಕ್ಷಣದ ವ್ಯವಸ್ಥೆಮಾಡಿದ್ದಾರೆ. ಹಾಗೆಯೇ ಪ್ರಧಾನಿ ಮಕ್ಕಳಿಗಾಗಿನಿಧಿ ತೆರೆದಿರುವುದು ಸ್ವಾಗತಾರ್ಹ ಎಂದರು.

ಚಿಕಿತ್ಸೆ:ಬೆಂಗಳೂರು-ಮೈಸೂರಲ್ಲಿ ಸೋಂಕುಹೆಚ್ಚುತ್ತಿದೆ. ಹೀಗಾಗಿ ಮೈಸೂರು ನಗರ ಪಾಲಿಕೆವ್ಯಾಪ್ತಿಯಲ್ಲಿ ಮನೆ ಮನೆ ಸರ್ವೆ ಶೇ.60 ರಿಂದ70ರಷ್ಟು ಮುಗಿದಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಶೇ.70 ರಿಂದ 80 ಮನೆ ಮನೆಸರ್ವೆ ಮುಗಿದಿದೆ ಎಂದರು.

ಇನ್ನು ನೂತನವಾಗಿ ಉದ್ಘಾಟನೆಗೊಂಡಿರುವ ಈ ಆಸ್ಪತ್ರೆ ಎಲ್ಲಾ ವ್ಯವಸ್ಥೆ ಒಳಗೊಂಡಿದೆ. ಭಾನು ವಾರದಿಂದ ಸೋಂಕಿತ ಗರ್ಭೀಣಿಯರಿಗೆ ಚಿಕಿತ್ಸೆಆರಂಭವಾಗಲಿದೆ ಎಂದರು.ಶಾಸಕರಾದ ಎಸ್‌.ಎ.ರಾಮದಾಸ್‌, ತನ್ವೀರ್‌ಸೇಠ್, ಎಲ್‌.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌, ಜಂಗಲ್‌ ಲಾಡ್ಜಸ್‌ ಅಧ್ಯಕ್ಷಅಪ್ಪಣ್ಣ, ವಸ್ತುಪ್ರದರ್ಸನ ಪ್ರಾಧಿಕಾರದ ಅಧ್ಯಕ್ಷಹೇಮಂತ್‌ ಕುಮಾರ್‌ಗೌಡ, ಮೈಲ್ಯಾಕ್‌ಅಧ್ಯಕ್ಷ ಫ‌ಣೀಶ್‌, ಮೃಗಾ ಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಪಾಲಿಕೆ ಆಯುಕ್ತೆಶಿಲ್ಪಾನಾಗ್‌, ಅಪರ ಜಿಲ್ಲಾ ಧಿಕಾರಿಮಂಜುನಾಥಸ್ವಾಮಿ, ವೈದ್ಯಾಧಿಕಾರಿ ಗಳಾದಡಾ.ಸಿ.ಪಿ.ನಂಜರಾಜ್‌, ಡಾ.ಸುಧಾ ರುದ್ರಪ್ಪ,ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್‌ಮತ್ತಿತರರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.