ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ


Team Udayavani, Mar 27, 2024, 7:17 PM IST

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ಮೈಸೂರು: “ರಾಜ್ಯದಲ್ಲಿ ಜೆಡಿಎಸ್‌ ಎಲ್ಲಿದೆ’ ಎನ್ನುವ ಡಿಕೆಶಿ ಮೊದಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹ ತಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಸಿ.ಎನ್‌. ಮಂಜುನಾಥ್‌ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದಾರೋ, ಬಿಜೆಪಿಯಿಂದ ಸ್ಪರ್ಧೆ ಮಾಡಿ¨ªಾರೋ ಎಂಬುದಲ್ಲ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಒಂದಾಗಿದ್ದು, ಈಗ ಎರಡೂ ಒಂದೇ ಅಲ್ಲವೇ. ಹಾಗಾಗಿ, ಮಂಜುನಾಥ್‌ ಅವರು ಎಲ್ಲಿಂದ ನಿಂತರೆ ಏನು ಎಂದು ಪ್ರಶ್ನಿಸಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲುವ ಭೀತಿಯಿಂದ ಈಗಾಗಲೇ ಕುಕ್ಕರ್‌ ಹಂಚಿ, ಇವಾಗ ದುಡ್ಡು ಹಂಚುತ್ತಿದ್ದಾರೆ. ಮೊದಲು ಮೈತ್ರಿ ಪಕ್ಷಗಳ ಅಭ್ಯರ್ಥಿ ಪರ ಇರುವ ಪ್ರವಾಹವನ್ನು ತಡೆಯಲಿ ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ನನ್ನ ಮಗ ಸೋಲಲು ಕಾಂಗ್ರೆಸ್‌ ಪಾಲು ಇಲ್ಲವೇ: ಎಚ್‌ಡಿಕೆ
ಮೈಸೂರು: ಮಂಡ್ಯದ ಜನರು ನನಗೆ ಮಂಡ್ಯದಿಂದಲೇ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ನಾನು ಮಂಡ್ಯಕ್ಕೆ ಹೊಸ ಮುಖವಲ್ಲ. ನಾನೊಬ್ಬ ಕನ್ನಡಿಗ, ರಾಜಕೀಯವಾಗಿ ನನಗೆ ಶಕ್ತಿ ತುಂಬೋದು ಮಂಡ್ಯ. ಇಲ್ಲಿ ನಾನು ಗೆಲ್ಲುತ್ತೇನೋ ಇಲ್ಲವೋ ಎಂದು ಜನರು ತೀರ್ಮಾನ ಮಾಡ್ತಾರೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಮುಖ್ಯಮಂತ್ರಿಯಾಗಿ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂಬ ಸಿಎಂ ಹೇಳಿಕೆಗೆ ಸುದ್ದಿಗಾರರೊಂದಿಗೆ  ಪ್ರತಿಕ್ರಿಯಿಸಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು ಯಾರ ಜೊತೆಗಿದ್ದವು ? ಅವರ ಜತೆಯಲ್ಲೇ ಇದ್ದವು. ಮಂಡ್ಯದಲ್ಲಿ ನನ್ನ ಮಗ ಸೋಲಲು ಕಾಂಗ್ರೆಸ್‌ ಪಾಲು ಇಲ್ಲವೇ ಎಂದು ಪ್ರಶ್ನಿಸಿದ ಅವರು, ನೀವು ಈ ಹಿಂದೆ ಸಿಎಂ ಆಗಿ ಮೈಸೂರÇÉೇ ಗೆಲ್ಲಲಾಗಲಿಲ್ಲ. ಇವಾಗ ನಿಮ್ಮ ಮಾತಿಗೆ ಜನರು ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದರು.

ಮಂಡ್ಯ ಸೋಲು ಗೆಲುವಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ಮಂಡ್ಯ ರೈತರ ಬಗ್ಗೆ ಸ್ವಲ್ಪವಾದರೂ ಯೋಚನೆ ಮಾಡಿದ್ದಾರಾ, ಕೆಆರ್‌ಎಸ್‌ ಜಲಾಶಯದಲ್ಲಿ ನೀರಿದ್ದರೂ ಅಲ್ಲಿನ ಜಾನುವಾರುಗಳಿಗೆ ನೀರು ಕೊಡುತ್ತಿಲ್ಲ. ಆ ಭಾಗದ ಜನರು ನೀರಿಲ್ಲದೇ ಪರದಾಡುತ್ತಿದ್ದಾರೆ. ಹೀಗಿದ್ದರೂ ತಮಿಳುನಾಡಿಗೆ ಯಥೇತ್ಛವಾಗಿ ನೀರು ಹರಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.