ನಾವು ಲಂಚ ಕೊಟ್ಟು ಮತ ಕೇಳುತ್ತಿಲ್ಲ, ಬದ್ಧತೆಯ ಭರವಸೆ ನೀಡಿ ಮತ ಕೇಳುತ್ತಿದ್ದೇವೆ: ಡಿಕೆಶಿ


Team Udayavani, Jan 26, 2023, 11:29 AM IST

tdy-7

ಮೈಸೂರು: ನಾವು ಎಲ್ಲಾ ಲೆಕ್ಕಾಚಾರ ಮಾಡಿಯೇ ಜನರಿಗೆ ಭರವಸೆ ಕೊಟ್ಟಿದ್ದೇವೆ‌.  ನಾವು ಲಂಚ ಕೊಟ್ಟು ಮತ ಕೇಳುತ್ತಿಲ್ಲ. ಬದ್ಧತೆಯ ಭರವಸೆ ನೀಡಿ ಮತ ಕೇಳುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಂಧನ ಸಚಿವನಾಗಿದ್ದವನು. ನನಗೆ ಗೊತ್ತಿದೆ ಜನರಿಗೆ ಹೇಗೆ ಉಚಿತ ವಿದ್ಯುತ್ ಕೊಡಬೇಕೆಂಬುದು. ಸಿದ್ದರಾಮಯ್ಯನವರು ವಿತ್ತ ಸಚಿವರಾಗಿದ್ದವರು. ಅವರಿಗೂ ಗೊತ್ತಿದೆ ಹೇಗೆ ಹಣಕಾಸು ವ್ಯವಸ್ಥೆ ಮಾಡಬೇಕು ಎಂಬುದು. ಈ ಬಿಜೆಪಿ ಸರ್ಕಾರ 40% ನಿಲ್ಲಿಸಿದರೆ ಅದೇ ದುಡ್ಡಲ್ಲಿ ಜನರ ಕಲ್ಯಾಣ ಮಾಡಬಹುದು. ದೇಶದಲ್ಲೇ ಈ ಭ್ರಷ್ಟ ಸರ್ಕಾರದಿಂದ ಕರ್ನಾಟಕಕ್ಕೆ ಕೆಟ್ಟ ಹೆಸರು ಬಂದಿದೆ. ಹೋಟೆಲ್ ತಿಂಡಿ ಬೋರ್ಡ್ ರೀತಿ ಇವರು ಎಲ್ಲದಕ್ಕೂ ಬೋರ್ಡ್ ಹಾಕುತ್ತಿದ್ದಾರೆ ಇಂತಹ ಸರ್ಕಾರವನ್ನ ಯಾವತ್ತೂ ನೋಡಿರಲಿಲ್ಲ ಎಂದರು.

ರಾಜ್ಯ ನಾಯಕರ ಹೆಸರು ಹೇಳಿದರೆ ಮೋದಿ ಅನರನ್ನು ಪದೇ ಪದೇ ಕರೆಸುತ್ತಿದ್ದಾರೆ. ರಾಜ್ಯದ ಜನರ ಕಷ್ಟ ಕೇಳಲು ಮೋದಿ ಯಾವತ್ತು ಕರ್ನಾಟಕಕ್ಕೆ ಬರಲಿಲ್ಲ. ಈಗ ಪದೇ ಪದೇ ಬರುತ್ತಿದ್ದಾರೆ. ಮೋದಿ ಎಷ್ಟೇ ಬಾರಿ ಬಂದರೂ ಏನು ಪ್ರಯೋಜನವಾಗುವುದಿಲ್ಲ ಎಂದರು.

ಫೆ.3 ರಿಂದ ಕಾಂಗ್ರೆಸ್ ನಾಯಕರಿಂದ ಮತ್ತೊಂದು ಸುತ್ತಿನ ಪ್ರವಾಸ ಹಾಗೂ ಈ  ಬಾರಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಂದ ಪ್ರತ್ಯೇಕ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರಕರ್ನಾಟಕ ತಾಲೂಕು ಭಾಗದಿಂದ ಸಿದ್ದರಾಮಯ್ಯ ಪ್ರವಾಸ ಆರಂಭವಾಗುತ್ತದೆ. ದಕ್ಷಿಣ ಕರ್ನಾಟಕ ಭಾಗದಿಂದ ನಾನು ಪ್ರವಾಸ ಆರಂಭಿಸುತ್ತೇನೆ. ಇದು ಮುಗಿದ ಬಳಿಕ ನಾನು ಉತ್ತರ ಭಾಗಕ್ಕೆ ಹೋಗುತ್ತೇನೆ, ಅವರು ದಕ್ಷಿಣ ಭಾಗಕ್ಕೆ ಬರುತ್ತಾರೆ ಎಂದು ಹೇಳಿದರು.

 

ಟಾಪ್ ನ್ಯೂಸ್

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

vote

ಉಡುಪಿ ಜಿಲ್ಲೆಯಲ್ಲಿ 206 ಶತಾಯುಷಿ ಮತದಾರರು

hazelwood

ಏಳು ಪಂದ್ಯಗಳಿಗೆ ಹೇಝಲ್‌ವುಡ್‌ ಇಲ್ಲ

ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ

ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ

6 ರಾಜ್ಯಗಳಲ್ಲಿ ಹಿಂಸಾಚಾರ; ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: ಹೌರಾದಲ್ಲಿ ಗಲಭೆ

6 ರಾಜ್ಯಗಳಲ್ಲಿ ಹಿಂಸಾಚಾರ; ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: ಹೌರಾದಲ್ಲಿ ಗಲಭೆ

police

ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

vote

ಉಡುಪಿ ಜಿಲ್ಲೆಯಲ್ಲಿ 206 ಶತಾಯುಷಿ ಮತದಾರರು

hazelwood

ಏಳು ಪಂದ್ಯಗಳಿಗೆ ಹೇಝಲ್‌ವುಡ್‌ ಇಲ್ಲ

ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ

ರೂಪಾಯಿ ಆಗಲಿದೆ ಕಿಂಗ್‌; ವಿದೇಶಿ ವಹಿವಾಟಿಗೆ ದೇಶಿ ಟಚ್‌ ನೀಡಲು ಯತ್ನ