ಸಿರಿಯನ್ನು ನೆಚ್ಚಿ ಕೆಡಬೇಡ: ಸಿದ್ದೇಶ್ವರ ಸ್ವಾಮೀಜಿ


Team Udayavani, May 9, 2019, 3:00 AM IST

siriyannu

ಮೈಸೂರು: ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇಯಾದರೆ ಬಸವ ಜಯಂತಿ ಆಚರಣೆ ಸಾರ್ಥಕವಾದಂತೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಅಖೀಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿರುವ ಬಸವ ಜಯಂತಿಯಲ್ಲಿ ಅವರು ಪ್ರವಚನ ನೀಡಿದರು.

ಇದ ನೆಚ್ಚಿ ಕೆಡಬೇಡ, ಸಿರಿಯಂಬುದ, ಪೂಜಿಸು ಕೂಡಲ ಸಂಗಮದೇವನ ಎಂಬ ವಚನದ ಮೂಲಕ ಬಸವಣ್ಣ ಕೊಟ್ಟ ಅದ್ಭುತವಾದ ಸಂದೇಶವಿದು. ಅರಮನೆಯೊಳಗಿದ್ದರೂ ಸಿರಿ, ಸಂಪತ್ತು, ಅಧಿಕಾರ, ಸಾಮ್ರಾಜ್ಯವನ್ನು ನೆಚ್ಚಿಕೊಂಡಿರಬೇಡ. ನೂರು ವರ್ಷ ಸಂತೋಷದಿಂದ ಬದುಕು. ಯಾವುದನ್ನೂ ನೆಚ್ಚಿಕೊಳ್ಳಬೇಡ ಎಂಬುದೇ ಈ ವಚನದ ಆಶಯ ಎಂದರು.

ಪರಮತೃಪ್ತಿ ಹೊಂದುವವರು ಶರಣರು, ಅನುಪಮೇಯರು. ಇವರನ್ನು ಯಾರೊಂದಿಗೂ ಹೋಲಿಸಲು ಸಾಧ್ಯವಿಲ್ಲ. ಬಾಹ್ಯ ಸಂಪತ್ತಿನಿಂದ ಇವರನ್ನು ವರ್ಣಿಸಲು ಆಗುವುದಿಲ್ಲ. ಶರಣನೆನ್ನಿಸಿಕೊಳ್ಳಬೇಕಾದರೆ ಅಂತರಂಗದಲ್ಲಿ ನಾವೇ ಪ್ರವೇಶ ಮಾಡಬೇಕು. ಅದಕ್ಕೆ ಅನುಭಾವ ಮತ್ತು ಪ್ರಶಾಂತಿ ಎಂಬ ಎರಡು ಸಂಪತ್ತುಗಳು ಬೇಕು ಎಂದು ವಿಶ್ಲೇಷಿಸಿದರು.

ಅಲ್ಲಮ ಪ್ರಭು ಬಸವಣ್ಣರ ಕುರಿತು, ಬಸವಣ್ಣ ಹಬ್ಬಿದ ಮೂರು ಬೆಟ್ಟಗಳಂತೆ ಅಧಿಕಾರ, ಅಂತಸ್ತು, ಸಿರಿತನ ಎಲ್ಲವಿದ್ದರೂ ಅದಕ್ಕೆ ಮನಸ್ಸು ಹಾಕದವರು. ಅಕ್ಕ ನಾಗಮ್ಮ ಹೇಳುವಂತೆ ಬಸವಣ್ಣ ಮಹಾ ದಾಸೋಹಿ. ಶಿವಪಥವನ್ನು ಅರುಹಿದವರು. ಮಹಾದಾಸೋಹಿ ಎಂದರೆ ಯಾವುದು ನನ್ನದಲ್ಲ, ಎಲ್ಲವೂ ದೇವನದು ಎಂಬ ಕಲ್ಪನೆ ಎಂದು ವಿವರಿಸಿದರು.

ಯಾವ ವಸ್ತು ನಮ್ಮಿ¾ಂದಾಗಿದೆ. ಎಲ್ಲವೂ ನಾವು ಬರುವುದಕ್ಕಿಂತ ಮುಂಚೆಯೇ ತುಂಬಿ ನಿಂತಿದೆ. ಈ ನಿಸರ್ಗ, ಜಲ, ಭೂ ಮಂಡಲ ಮತ್ತು ಪ್ರಕಾಶ ಮಂಡಲವನ್ನು ಕಾಣಲು ಬಂದ ಜೀವಕಣ ಈ ಮಾನವ. ಇದನ್ನು ನೋಡಿ ಸಂತೋಷ ಪಡಲು ನಾವು ಬಂದವರು. ದೇವನ ಆತಿಥಿಗಳಾದ ನಾವೆಲ್ಲರೂ ಏನನ್ನಾದರೂ ಗಳಿಸಿ ಮಾಲೀಕರಾರಲು ಬಂದಿಲ್ಲ. ಇಲ್ಲಿರುವುದನ್ನು ಅನುಭವಿಸಿ ಸಂತೋಷ ಪಡಲು ಬಂದವರು. ಆ ಸಂತೋಷವನ್ನು ಅಂತರಂಗಕ್ಕೆ ತುಂಬಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.