ಕಸ ಬಿಸಾಡಬೇಡಿ, ಮನೆಯಲ್ಲೇ ಗೊಬ್ಬರ ತಯಾರಿಸಿ


Team Udayavani, Oct 17, 2019, 3:00 AM IST

kasa-bisa

ತಿ.ನರಸೀಪುರ: ಹಸಿ ಹಾಗೂ ಒಣ ಕಸ ಬೇರ್ಪಡಿಸಿ ಮನೆಯಲ್ಲಿ ಗೊಬ್ಬರ ತಯಾರಿಸುವ ವಿಧಾನವನ್ನು ಪುರಸಭೆ ವತಿಯಿಂದ ಪಟ್ಟಣದ ಪೌರ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು. ಮನೆಯಲ್ಲಿ ಕಂಡು ಬರುವ ಕಸದಲ್ಲಿ ಒಣಕಸವನ್ನು ಪ್ರತ್ಯೇಕವಾಗಿಟ್ಟು, ಹಸಿ ಕಸವನ್ನು ಪ್ರತಿನಿತ್ಯ ಒಂದು ಪೈಪ್‌ನಲ್ಲಿ ಹಾಕುತ್ತಾ ಹೊದರೆ ಅದು ಗೊಬ್ಬರವಾಗಿ ಪರಿವರ್ತನೆಯಾಗುತ್ತದೆ.

ಮೊದಲಿಗೆ ಹಳ್ಳ ತೋಡಿ ಪೈಪು ಅಳವಡಿಸಿ ಸಗಣಿ, ಬೆಲ್ಲ ಹಾಕಿ ಎರಡು ದಿನಗಳ ನಂತರ ಹಸಿ ಕಸ ಹಾಕಬೇಕು. ಸ್ವಲ್ಪ ಮಣ್ಣು ಅಥವಾ ಸಗಣಿ ಬಳಸಬಹುದು. ದಿನದಿಂದ ದಿನಕ್ಕೆ ಕಸ ಕೊಳೆತು ಹೋಗುತ್ತದೆ. ಬೇಕಾದಲ್ಲಿ ಮತ್ತೊಂದು ಪೈಪು ಕೂಡ ಹಾಕಬಹುದು. ಈ ವಿಧಾನದಿಂದ ಕಸ ನಿರ್ವಹಣೆ ಕೂಡ ಸಮರ್ಪಕವಾಗುವುದರ ಜತೆಗೆ ಪರಿಸರವನ್ನು ಸಂರಕ್ಷಿಸಬಹುದು ಎಂದು ಪುರಸಭೆಯ ಪರಿಸರ ಎಂಜಿನಿಯರ್‌ ಮೈತ್ರಾದೇವಿ ತಿಳಿಸಿದರು.

ಪುರಸಭಾ ವ್ಯಾಪ್ತಿಯ ರಾಚಪ್ಪಾಜಿ ಬಡಾವಣೆ ಹಾಗೂ ಪೌರ ಕಾರ್ಮಿಕರ ಕಾಲೋನಿಯಲ್ಲಿ ಅಳವಡಿಸಲಾಗುತ್ತಿದೆ. ಸಾರ್ವಜನಿಕರೆಲ್ಲರೂ ಕೂಡ ತಮ್ಮ ತಮ್ಮ ಮನೆಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಪುರಸಭಾ ಆರೋಗ್ಯಾಧಿಕಾರಿಗಳಾದ ಚೇತನ್‌ಕುಮಾರ್‌, ಮಹೇಂದ್ರ, ಯೋಜನಾಧಿಕಾರಿ ಕೆಂಪರಾಜು, ಕಂದಾಯಾಧಿಕಾರಿ ಪುಟ್ಟಸ್ವಾಮಿ, ಸಿಡಿಎಸ್‌ ಭವನದ ಅಧಿಕಾರಿ ಮಹದೇವ್‌ ಇತರರಿದ್ದರು.

ಕಸವನ್ನು ಗೊಬ್ಬರ ಮಾಡುವ ವಿಧಾನ: ಮನೆಯಲ್ಲಿ ಅಡುಗೆ ಮಾಡುವಾಗ ಬಳಸುವ ತರಕಾರಿಗಳ ತ್ಯಾಜ್ಯ, ಹಣ್ಣುಗಳ ತ್ಯಾಜ್ಯ, ಹಳಸಿದ ಅನ್ನ ಮತ್ತಿತರ ಆಹಾರ ಪದಾರ್ಥಗಳನ್ನು ಹೊರಗೆ ಬಿಸಾಡದೆ ಒಂದೆಡೆ ಸಂಗ್ರಹಿಸಬೇಕು. ಮನೆಯಲ್ಲಿ 6 ಅಡಿ ಉದ್ದ ಹಾಗೂ 8 ಇಂಚು ಸುತ್ತಳತೆಯ ಒಂದು ಕೊಳವೆಯನ್ನು (ಪೈಪ್‌) ಮನೆಯ ಖಾಲಿ ಜಾಗದಲ್ಲಿ ಒಂದು ಅಡಿ ಆಳದಲ್ಲಿ ಅದನ್ನು ಅಳವಡಿಸಬೇಕು. ಪ್ರತಿದಿನ ಸಿಗುವ ಹಸಿ ಕಸವನ್ನು ಅದರೊಳಗೆ ಹಾಕುತ್ತ ಅದರ ಜತೆಗೆ ಒಂದಿಷ್ಟು ಮಣ್ಣು ಅಥವಾ ಸಗಣಿ ಹಾಕಿದರೆ ಅದು ಕೊಳೆಯುತ್ತ ಬಂದು ಗೊಬ್ಬರವಾಗುತ್ತದೆ ಎಂದು ಪುರಸಭೆ ಪರಿಸರ ಎಂಜಿನಿಯರ್‌ ಮೈತ್ರಾದೇವಿ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.