ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

ಬಡವರ ಮನೆ ಬಾಗಿಲಿಗೆ ಆಡಳಿತ ಭರವಸೆ

Team Udayavani, Jun 3, 2023, 11:53 PM IST

1-werr

ಹುಣಸೂರು: ರೈತರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಇನ್ನು ಮುಂದೆ ಹೋಬಳಿ ಮಟ್ಟದಲ್ಲಿ ಅಧಿಕಾರಿಗಳ ಸಭೆ ಆಯೋಜಿಸಿ ಸ್ಥಳೀಯವಾಗಿ ಬಗೆಹರಿಸುವ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶವನ್ನಿಟ್ಟುಕೊಳ್ಳಲಾಗಿದೆ ಎಂದು ಶಾಸಕ ಜಿ.ಡಿ.ಹರಿಶ್‌ಗೌಡ ತಿಳಿಸಿದರು.

ತಾಲೂಕಿನ ಕರಿಮುದ್ದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿ,ಕರೀಮುದ್ದನಹಳ್ಳಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ತಾಲೂಕು ಆಡಳಿತ ಸಾರ್ವಜನಿಕರ ಮನೆ ಬಾಗಿಲಿಗೆ ಸೇವೆ ಒದಗಿಸುವ ಕೆಲಸ ಆಗಬೇಕಾಗಿದೆ. ಸಾರ್ವಜನಿಕರು ಸಹ ತಾಲೂಕು ಆಡಳಿತಕ್ಕೆ ಸಹಕಾರ ನೀಡಬೇಕೆಂದು ಆಶಿಸಿ, ತಂದೆ ಜಿ.ಟಿ.ದೇವೇಗೌಡರು ಈ ಭಾಗದಲ್ಲಿನ ಭೂ ಸಮಸ್ಯೆ ನಿವಾರಿಸಲು ಹಲವಾರು ಕ್ರಮ ಕೈಗೊಂಡಿದ್ದರ ಪರಿಣಾಮ ಇಂದಿಗೂ ಸಹ ಕುಟುಂಬವನ್ನು ಸ್ಮರಿಸಿ ತಮ್ಮನ್ನು ಆಶಿರ್ವದಿಸುವ ಮೂಲಕ ತಾಲೂಕಿನ ಶಾಸಕನಾಗಲು ಮತಹಾಕಿದ್ದೀರಾ ಇದಕ್ಕಾಗಿ ನಮ್ಮ ಕುಟುಂಬ ಚಿರಋಣಿಯಾಗಿದ್ದೇವೆಂದರು.

ಮನೆ ಬಾಗಿಲಿಗೆ ಆಡಳಿತ
ಅರ್ಹ ಬಡವರ ಮನೆ ಬಾಗಿಲಿಗೆ ತಾಲೂಕು ಆಡಳಿತದ ಅಧಿಕಾರಿಗಳು ಖಾತೆ ಮಾಡಿಕೊಡಲು ಸಿದ್ಧತೆ ಮಾಡಿಕೊಳ್ಳಬೇಕು, ತಹಶೀಲ್ದಾರ್ ಡಾ.ಅಶೋಕ್‌ರಿಗೆ ಮುತುವರ್ಜಿವಹಿಸಿ ಅರ್ಹ ಬಡವರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಲು ಸೂಚನೆ ನೀಡಿದ್ದೇನೆ. ಮುಂದಿನ ನಾಲ್ಕೈದು ತಿಂಗಳಲ್ಲೇ ಪ್ರತಿ ಗ್ರಾ.ಪಂ.ನಲ್ಲಿ ಅಧಿಕಾರಿಗಳ ಸಭೆ ಆಯೋಜಿಸಿ, ಅಧಿಕಾರಿಗಳು ಫಲಾನುಭವಿಗಳ ಮನೆ ಬಾಗಿಲಿನಲ್ಲೇ ವಿಧವಾ, ಅಂಗವಿಕಲರ ಹಾಗೂ ವೃದ್ದಾಪ್ಯ ವೇತನ ಸೇರಿದಂತೆ ಸ್ಥಳದಲ್ಲೇ ಆಗುವಂತಹ ಸರಕಾರಿ ಸೌಲಭ್ಯಗಳನ್ನು ಮಂಜೂರು ಮಾಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆಂದರು.

ಲಂಚ ನೀಡಬೇಡಿ, ಮಧ್ಯವರ್ತಿ ನಂಬಬೇಡಿ
ನಮೂನೆ ೫೩ರ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸರಕಾರ ಅಕ್ರಮ-ಸಕ್ರಮ ಸಮಿತಿಗೆ ನಾಮನಿರ್ದೇಶನ ಮಾಡಿದ ತಕ್ಷಣ ಸಭೆ ಕರೆದು ಕ್ರಮ ಕೈಗೊಳ್ಳಲಾಗುವುದು. ಸಾಗುವಳಿ ಚೀಟಿ ಕೊಡಿಸುತ್ತೇನೆ ಎಂದು ಯಾರಾದರೂ ಹಣ ಕೇಳಿದರೆ ನೀಡಬೇಡಿ. ಖಾತೆ- ಪಹಣಿ ಪಡೆಯಲು ಯಾರಿಗೂ ಹಣ ನೀಡಬೇಕಾಗಿಲ್ಲ. ಅರ್ಹರೆಲ್ಲರಿಗೂ ಉಚಿತವಾಗಿ ನೀಡಲಾಗುವುದು. ಯಾವುದೇ ಸಮಸ್ಯೆ ಇದ್ದರೂ ತಾಲೂಕು ಆಡಳಿತವನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಿ. ಇಪ್ಪತ್ತು ೨೦ವರ್ಷಗಳ ಹಿಂದೆ ಪಡೆದಿದ್ದ ಸಾಗುವಳಿ ಚೀಟಿ ಪಡೆದವರು ಖಾತೆಯಾಗದೆ ಕಚೇರಿಗೆ ಅಲೆದಾಡುತ್ತಿದ್ದಾರೆ. ಈ ರೀತಿ ಆಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ತಾರತಮ್ಯ ಇಲ್ಲ
ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಇಲ್ಲ. ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಎಂದು ಭೇದಭಾವ ಮಾಡುವುದಿಲ್ಲ. ಅರ್ಹ ಬಡವರೆಲ್ಲರಿಗೂ ಸವಲತ್ತು ಸೌಲಭ್ಯಗಳನ್ನು ನೀಡಲಾಗುವುದು. ಈ ವಿಷಯದಲ್ಲಿ ಯಾರು ಗೊಂದಲ ಉಂಟು ಮಾಡಬಾರದು ಎಂದು ಸಲಹೆ ನೀಡಿದರು.

ಈ ವೇಳೆ ಮುಖಂಡರಾದ ಕರಿಮುದ್ದನಹಳ್ಳಿ ವೆಂಕಟೇಶ್, ಸತೀಶ್‌ಪಾಪಣ್ಣ, ಜಿ.ಪಂ.ಮಾಜಿ ಸದಸ್ಯ ಸುರೇಂದ್ರ, ಪುಣ್ಯಶೀಲ, ಸೋನಹಳ್ಳಿ ರವಿ ಸೇರಿದಂತೆ ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.