ಸಿದ್ದರಾಮೋತ್ಸವದಲ್ಲಿ ರಾಜಕೀಯ ಹುಡುಕಬೇಡಿ : ಡಾ. ಯತೀಂದ್ರ
Team Udayavani, Jul 4, 2022, 2:58 PM IST
ಮೈಸೂರು : ‘ಸಿದ್ದರಾಮೋತ್ಸವ’ ಶಕ್ತಿ ಪ್ರದರ್ಶನ ಅಲ್ಲ, ಇದು ಕೇವಲ ತಂದೆಯ ಹುಟ್ಟುಹಬ್ಬದ ಅಮೃತ ಮಹೋತ್ಸವ ಅಷ್ಟೇ.ಇದರಲ್ಲಿ ರಾಜಕೀಯ ಹುಡುಕಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪುತ್ರ, ಶಾಸಕ ಡಾ. ಯತೀಂದ್ರ ಕೇಳಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಕತಾಳೀಯವಾಗಿ ಚುನಾವಣೆಯ ವರ್ಷವೇ ಅವರ ಅಮೃತ ಮಹೋತ್ಸವ ಬಂದಿದೆ. ಹೀಗಾಗಿ ಈ ವಿಚಾರ ಚರ್ಚೆಯಾಗುತ್ತಿದೆ. ಎಲ್ಲಾ ಪಕ್ಷದವರನ್ನೂ ಸೇರಿಸಿಕೊಂಡು ಅಮೃತ ಮಹೋತ್ಸವ ಆಚರಿಸಿದರೆ ರಾಜಕೀಯವಾಗಿ ಬೇರೆ ರೀತಿಯ ಚರ್ಚೆಗಳು ಆಗುತ್ತದೆ. ಹೀಗಾಗಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಈ ಸಮಾರಂಭ ಆಯೋಜಿಸುತ್ತಿದ್ದೇವೆ ಎಂದರು.
ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳುವ ಪ್ರಶ್ನೆಯೇ ಇದರಲ್ಲಿ ಇಲ್ಲ.ಪಕ್ಷಕ್ಕೆ ಮೊದಲು ಬಹುಮತ ಬರಬೇಕು. ನಂತರ ಶಾಸಕರು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕು. ಹೈಕಮಾಂಡ್ ತನ್ನ ನಿಲುವು ತಿಳಿಸಬೇಕು, ಅಂತವರು ಸಿಎಂ ಆಗುತ್ತಾರೆ.ಈಗಲೇ ಅದನ್ನು ಬಿಂಬಿಸಿಕೊಳ್ಳುವ ಅಗತ್ಯ ಯಾರಿಗೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!
ಬಿಜೆಪಿಯಲ್ಲಿ ಮತ್ತೆ ಬಿಎಸ್ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ
ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ
MUST WATCH
ಹೊಸ ಸೇರ್ಪಡೆ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!