ಸಂಗೀತ ಕಲಿಯದೆ ಗಾಯನದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಡಾ| ರಾಜ್‌


Team Udayavani, Jan 29, 2020, 3:00 AM IST

sangeeta

ಮೈಸೂರು: ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಕೊಡಬೇಕು ಎಂದು ಮಹಾರಾಜ ಕಾಲೇಜು ಪ್ರಾಂಶುಪಾಲ ಪ್ರೊ. ರಾಮಸ್ವಾಮಿ ಸಿ. ಸಲಹೆ ನೀಡಿದರು. ಮಹಾರಾಜ ಕಾಲೇಜಿನ ಪಠ್ಯೇತರ ಚಟುವಟಿಕೆ ಸಮಿತಿ ವತಿಯಿಂದ ಕಾಲೇಜು ಶತಮಾನೋತ್ಸವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ, ಡಾ.ರಾಜ್‌ಕುಮಾರ್‌ ಸ್ಮರಣಾರ್ಥ ರಾಜ್‌ ಚಿತ್ರಗೀತೆಗಳ ಅಂತರ ಕಾಲೇಜು ಗಾಯನ ಸ್ಪರ್ಧೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಕೊಡಬೇಕು. ಅವರಲ್ಲಿನ ಕಲೆಯನ್ನು ಹೊರಹಾಕಲು ಇಂತಹ ವೇದಿಕೆ ಸೃಷ್ಟಿಯಾಗಬೇಕು. ವೇದಿಕೆಯಲ್ಲಿ ಪ್ರಶಸ್ತಿಗಾಗಿ ಹಾಡದೇ ತಮ್ಮ ಆತ್ಮತೃಪ್ತಿಗಾಗಿ ಸ್ಪರ್ಧಿಗಳು ಹಾಡಿದರೆ ಅವರಲ್ಲಿನ ಕಲೆ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು.

ಕಾಲೇಜಿಗೆ ದತ್ತಿ: ವರನಟ ರಾಜ್‌ಕುಮಾರ್‌ ಯಾವುದೇ ಸಂಗೀತ ಕಲಿಯದೇ ಗಾಯನದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದರು. ಇಂದಿನ ಯುವ ಗಾಯಕರಿಗೆ ಡಾ.ರಾಜ್‌ ಗಾಯನ ಮಾದರಿಯಾಗಬೇಕು. ಪ್ರತಿವರ್ಷ ರಾಜ್‌ ಕುಟುಂಬದ ಸದಸ್ಯರು ಮಹಾರಾಜ ಕಾಲೇಜಿಗೆ ದತ್ತಿ ನೀಡುತ್ತಾ ಬಂದಿದ್ದಾರೆ. ಅವರ ದತ್ತಿ ನಿಧಿಯಿಂದ ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಳಸಿಕೊಂಡು, ವಿದ್ಯಾರ್ಥಿಗಳ ಕಲೆಯನ್ನು ಹೊರ ತರಲು ವೇದಿಕೆ ಕಲ್ಪಿಸುತ್ತೇವೆ. ಇಂದು ಹಲವಾರು ಕಾಲೇಜುಗಳಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಬಂದಿದ್ದು, ಅವರ ಪ್ರತಿಭೆಗೆ ರಾಜ್‌ ಕುಟುಂಬ ಸಹಕಾರವಿದೆ ಎಂದು ಸ್ಮರಿಸಿದರು.

ಅವಕಾಶ ಬಳಸಿಕೊಳ್ಳಿ: ಯವ ಗಾಯಕಿ ಪ್ರಿಯದರ್ಶಿನಿ ಮಾತನಾಡಿ, ರಾಜ್‌ಕುಮಾರ್‌ ಎಂದರೆ ಶಕ್ತಿ. ಅವರ ಹೆಸರಿನ ಈ ಕಾರ್ಯಕ್ರಮ ಹಲವಾರು ಯುವ ಗಾಯಕರನ್ನು ಸೃಷ್ಟಿಸಲು ಅವಕಾಶ ನೀಡುತ್ತಿದೆ. ಸ್ಪರ್ಧಿಗಳು ಯಾವುದೇ ಭಯವಿಲ್ಲದೇ ತಮ್ಮ ಮುಕ್ತ ಕಂಠದಿಂದ ಹಾಡುಗಳನ್ನು ಹಾಡಬೇಕು. ಸಂಗೀತ ನಮ್ಮೊಳಗೆ ಇರುತ್ತದೆ, ಆದರೆ ಅದನ್ನು ಹೊರ ತರಲು ವೇದಿಕೆ ಕಾಲೇಜಿನಲ್ಲಿ ಸಿಕ್ಕರೆ ಉತ್ತಮ ಗಾಯಕರು ಹೊರಬರಲಿದ್ದಾರೆ ಎಂದು ಹೇಳಿದರು.

ಸ್ಪರ್ಧೆಗೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ವಿವಿಧ ಕಾಲೇಜುಗಳಿಂದ 28 ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸುಮಧುರ ಕಂಠದಿಂದ ರಾಜ್‌ ಹಾಡುಗಳನ್ನು ಹಾಡಿ ರಂಜಿಸಿದರು. ಕಾರ್ಯಕ್ರಮದಲ್ಲಿ ಯುವ ಉದಯೋನ್ಮುಖ ನಟ ವಿಕ್ರಂ, ಸಂಚಾಲಕಿ ವಿಜಯಲಕ್ಷ್ಮೀ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.