ಗೋಡೆಗಳಿಗೆ ಕನ್ನಡ ಸಾಹಿತಿಗಳ ಚಿತ್ರ ಬಿಡಿಸಿ


Team Udayavani, Oct 19, 2019, 3:00 AM IST

godegalige

ನಂಜನಗೂಡು: ನಗರದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ್‌ ಮಹೇಶ್‌ ಕುಮಾರ್‌ ಮನವಿ ಮಾಡಿದರು. ಇಲ್ಲಿನ ಮಿನಿವಿಧಾನ ಸೌಧದದಲ್ಲಿನ ಆವರಣದಲ್ಲಿ ಶುಕ್ರವಾರ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಅಂದು ಕನ್ನಡ ಮಾತೆ ಭುವನೇಶ್ವರಿ ಮೆರವಣಿಗೆಯನ್ನು ಜಾನಪದ ಕಲಾ ತಂಡಗಳೊಂದಿಗೆ ವೈಭವಯುತವಾಗಿ ನಡೆಸೋಣ. ಸಂಘ ಸಂಸ್ಥೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಇದಕ್ಕೆ ಸಹಕಾರ ನೀಡಬೇಕು. ಸಲಹೆ, ಸೂಚನೆ ನೀಡಲು ಸಭೆ ಕರೆಯಲಾಗಿದೆ. ತಮ್ಮ ಅಭಿಪ್ರಾಯಗಳನ್ನು ತಾಲೂಕು ಆಡಳಿತಕ್ಕೆ ತಿಳಿಸಿ ಎಂದು ತಿಳಿಸಿದರು.

ಕನ್ನಡ ಚಳವಳಿಗಾರ ಶಿವಶಂಕರ್‌ ಮಾತನಾಡಿ, ನಗರದಲ್ಲಿರುವ ನಾಲ್ಕು ಚಿತ್ರಮಂದಿರದಲ್ಲಿ ನವೆಂಬರ್‌ ತಿಂಗಳಲ್ಲಿ ಕೇವಲ ಕನ್ನಡ ಚಿತ್ರಗಳನ್ನು ಮಾತ್ರ ಪ್ರದರ್ಶಿಸಬೇಕು. ಮೈಸೂರು ನಗರದಲ್ಲಿನ ಗೋಡೆಗಳ ಮೇಲೆ ಚಿತ್ರ ಬಿಡಿಸಿದಂತೆ ಕವಿಗಳು, ಸಾಹಿತಿಗಳು, ಕನ್ನಡ ಹೋರಾಟಗಾರರು, ಕನ್ನಡಕ್ಕಾಗಿಯೇ ತ್ಯಾಗ ಬಲಿದಾನ ಮಾಡಿದ ಗಣ್ಯರು ಹಾಗೂ ಜಾnನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ಬಿಡಿಸಬೇಕು ಎಂದು ಆಗ್ರಹಿಸಿದರು.

ಮುಖಂಡ ನಗರ್ಲೆ ವಿಜಯ್‌ಕುಮಾರ ಮಾತನಾಡಿ, ನಮ್ಮ ತಾಲೂಕಿನವರಾದ ಖ್ಯಾತ ಸಾಹಿತಿ ದೇವನೂರು ಮಹದೇವ ಅವರನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸೋಣ ಎಂದು ಸಲಹೆ ನೀಡಿದರು.

ಎಲ್ಲರ ಸಲಹೆಗಳನ್ನು ಆಲಿಸಿದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧಕ್ಷರೂ ಆದ ಮಹೇಶ್‌ಕುಮಾರ್‌, ಈ ಸಭೆಯಲ್ಲಿನ ಸಲಹೆ ಸೂಚನೆಗಳನ್ನು ಮನದಲ್ಲಿಟ್ಟುಕೊಂಡು ಸಂಭ್ರಮದ ರಾಜ್ಯೋತ್ಸವ ಆಚರಣೆ ಸಿದ್ಧತೆ ನಡೆಸಲಾಗುವುದು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸ‌ಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಜು, ನಗರಸಭೆ ಅಯುಕ್ತ‌ ಕರಿಬಸವಯ್ಯ, ಪಶುವೈದ್ಯ ಮಂಜುನಾಥ್‌, ಸಮಾಜ ಕಲ್ಯಾಣ ಇಲಾಖೆಯ ಜನಾರ್ದನ್‌, ಸಂಚಾರ ಠಾಣಾಧಿಕಾರಿ ಶಿವಮ್ಮ, ಸಿಡಿಪಿಒ ಗೀತಾಲಕ್ಷ್ಮೀ, ಜ್ಯೋತಿ, ಅಗ್ನಿಶಾಮಕ ಬಾಬು, ಶಿವಶಂಕರ್‌, ನಗರ್ಲೆ ವಿಜಯಕುಮಾರ್‌, ಜಗದೀಶ್‌, ನಾಗರಾಜು, ಮಹದೇವಪ್ಪ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.