ಮೈಸೂರು :ಕಾಡಾನೆ ಕಾಲಿಗೆ ಸಿಲುಕಿ ಕೂಲಿ ಕಾರ್ಮಿಕ ದುರ್ಮರಣ
Team Udayavani, May 4, 2019, 1:08 PM IST
ಎಚ್.ಡಿ.ಕೋಟೆ : ಇಲ್ಲಿನ ಹೈರಿಗೆ ಮಾದಾಪುರದಲ್ಲಿ ಕಾಡಾನೆಯೊಂದು ಕೂಲಿ ಕಾರ್ಮಿಕನೊಬ್ಬನ್ನು ತುಳಿದು ಸಾಯಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತ ರಾಯಚೂರು ಜಿಲ್ಲೆಯ ಕಕ್ಕೇರಿಯ 50 ವರ್ಷ ಪ್ರಾಯದ ಹನುಮಂತ ಎನ್ನುವ ಕಾರ್ಮಿಕ.
8 ಮಂದಿ ಕಾರ್ಮಿಕರು ನಾಲೆ ಕೆಲಸಕ್ಕೆಂದು ಬಂದಿದ್ದ ವೇಳೆಕಾಡಾನೆಗಳು ದಾಳಿ ಮಾಡಿವೆ. ಈ ವೇಳೆ ಆನೆ ಓಡಿಸುತ್ತಿದ್ದಾಗ ಹನುಮಂತ ದಾಳಿಗೊಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಎಂದು ತಿಳಿದು ಬಂದಿದೆ.
ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ