![1-imek-22](https://www.udayavani.com/wp-content/uploads/2024/06/1-imek-22-415x236.jpg)
Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ
ಆನೆ ಗಣತಿ ಖುದ್ದು ಪರಿಶೀಲಿಸಿದ ಹುಲಿ ಯೋಜನೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ
Team Udayavani, May 24, 2024, 8:51 PM IST
![Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ](https://www.udayavani.com/wp-content/uploads/2024/05/Elephant-Survey-620x331.jpg)
ಹುಣಸೂರು: ನಾಗರಹೊಳೆ ಉದ್ಯಾನವನದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡನೇ ದಿನದ ಗಜ ಗಣತಿ ಕಾರ್ಯದಲ್ಲಿ ಲೈನ್ ಟ್ರಾನ್ಸೆಕ್ಟ್ ಮೂಲಕ ಆನೆಗಳ ಲದ್ದಿ, ಹೆಜ್ಜೆ ಗುರುತುಗಳನ್ನು ದಾಖಲಿಸಲಾಯಿತು.
ಉದ್ಯಾನದೊಳಗೆ ಗಣತಿ ಕಾರ್ಯಕ್ಕಾಗಿ ಎಲ್ಲ 8 ವಲಯಗಳಲ್ಲಿ ಮೊದಲೇ ನಿರ್ಮಿಸಿರುವ ಎರಡು ಕಿ.ಮೀ.ಟ್ರಾನ್ಸೆಕ್ಟ್ ಲೈನ್ನಲ್ಲಿ ಮುಂಜಾನೆ 6ರಿಂದ ತರಬೇತಿ ಗಣತಿದಾರರು ಎರಡು ಕಿ.ಮೀ.ದೂರದವರೆಗೆ ನಡಿಗೆಯಲ್ಲಿ ಗಣತಿದಾರರು ತೆರಳಿ ಎರಡೂ ಬದಿ ಕಾಣುವ ಆನೆಗಳ ಲದ್ದಿ, ಹೆಜ್ಜೆ ಗುರುತುಗಳನ್ನು ದಾಖಲಿಸಿಕೊಂಡರು.
ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದರವರು ವಿವಿಧ ವಲಯದಲ್ಲಿ ನಡೆದ ಗಣತಿ ಕಾರ್ಯವನ್ನು ಖುದ್ದಾಗಿ ಪರಿಶೀಲಿಸಿ ಗಣತಿ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು. ಎಸಿಎಫ್ ರಂಗಸ್ವಾಮಿ, ಆರ್ಎಫ್ಓ ಭರತ್ ಮತ್ತಿತರರಿದ್ದರು.
ಇಂದು ಕೆರೆಗಳ ಬಳಿ ಗಣತಿ: ಗಣತಿಯ ಕೊನೆ ದಿನವಾದ ಶನಿವಾರದಂದು ಉದ್ಯಾನದ ಕೆರೆಗಳ ಬಳಿ ಗಣತಿ ಸಿಬ್ಬಂದಿಗಳು ಮುಂಜಾನೆಯಿಂದ ಸಂಜೆವರೆಗೂ ಕುಳಿತು ನೀರು ಕುಡಿಯಲು ಕೆರೆಗಳಿಗೆ ಬರುವ ಆನೆಗಳ ಛಾಯಾಚಿತ್ರದೊಂದಿಗೆ ಮಾಹಿತಿ ದಾಖಲಿಸುವರು.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/06/sidd-2-150x83.jpg)
Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
![6-hunsur’](https://www.udayavani.com/wp-content/uploads/2024/06/6-hunsur-150x90.jpg)
Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು
![Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!](https://www.udayavani.com/wp-content/uploads/2024/06/15-7-150x90.jpg)
Renukaswamy Case: ದರ್ಶನ್ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!
![Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ](https://www.udayavani.com/wp-content/uploads/2024/06/yaduveer-150x83.jpg)
Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ
![Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ](https://www.udayavani.com/wp-content/uploads/2024/06/tiger-150x90.jpg)
Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆಬರ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.