ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!
Team Udayavani, Oct 20, 2021, 3:28 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಸಲಗವೊಂದು ಗುರುಪುರ ಟಿಬೇಟ್ ಕ್ಯಾಂಪಿನಲ್ಲಿ ಸಾಕಷ್ಟು ದಾಂಧಲೆ ನಡೆಸಿದೆ.
ಸಲಗ ಕ್ಯಾಂಪಿನೊಳಗೆ ನುಗ್ಗಿದ್ದರಿಂದ ಆತಂಕಗೊಂಡ ಟಿಬೇಟಿಯನ್ನರು ಕೊನೆಗೆ ಕಲ್ಲು ಹೊಡೆದು ಸಲಗವನ್ನು ಓಡೆಸಿದ್ದರೂ ಪಕ್ಕದ ಕುರುಚಲು ಕಾಡಿನಲ್ಲಿ ಆನೆ ಸೇರಿಕೊಂಡಿರುವುದುಆತಂಕ ಸೃಷ್ಟಿಸಿದೆ.
ಬುಧವಾರ ಮುಂಜಾನೆ ಉದ್ಯಾಮವನದ ಸೊಳ್ಳೆಪುರ ಕಡೆಯಿಂದ ಅರಣ್ಯ ದಾಟಿ ಬಂದಿದ್ದ ಸಲಗವು ಬಾಳೆ,ಜೋಳದ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದೆ. ಸಲಗವನ್ನು ಕಂಡ ಟಿಬೇಟಿಯನ್ನರು ಅಕ್ಕಪಕ್ಕದವರ ನೆರವಿನೊಂದಿಗೆ ಸಲಗವನ್ನು ಕಾಡಿಗಟ್ಟುವ ವೇಳೆ ಕಾಡಾನೆ ಮನೆಗಳ ಬಳಿ ಧಾವಿಸಿ ಅಲ್ಲಿಯೂ ದಾಂಧಲೆ ನಡೆಸಿದೆ.
ವಿಷಯ ತಿಳಿದ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ