ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಿ: ಸಾ.ರಾ. ಮಹೇಶ್‌


Team Udayavani, Jul 1, 2017, 11:47 AM IST

mys1.jpg

ಭೇರ್ಯ: ಸಂಘಗಳ ಹೆಸರಲ್ಲಿ ಯಾರಿಗೂ ನೋವುಂಟು ಮಾಡದೇ, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರ ಜತೆಗೆ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡಲು ಧೃಡಸಂಕಲ್ಪ ಮಾಡಿ ಎಂದು ಶಾಸಕ ಸಾ.ರಾ. ಮಹೇಶ್‌ ಕರೆ ನೀಡಿದರು.

ಸಮೀಪದ ಕುರುಬಳ್ಳಿಯಲ್ಲಿ ರಾಜ್ಯ ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲೂಕು ಸಂಘ ಉದ್ಘಾಟಿಸಿ ಮಾತನಾಡಿ, ತಾಲೂಕು ಸಂಘವನ್ನು ತಾಲೂಕು ಮಟ್ಟದಲ್ಲಿ ಉದ್ಘಾಟಿಸದೇ ಗ್ರಾಮೀಣ ಪ್ರದೇಶದಲ್ಲಿ ಉದ್ಘಾಟಿಸುತ್ತಿರುವುದು ಶ್ಲಾಘನೀಯ. ರಾಜ್ಯ ಮಟ್ಟದಲ್ಲಿ ಯುವ ಪಡೆಗಳನ್ನು ಕಟ್ಟುವುದು ಬಹಳ ಕಷ್ಟ ಕೆಲಸ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಇನ್ನೂ ಕಷ್ಟ ಕೆಲಸ ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಎಲ್ಲರನ್ನು ಒಗ್ಗಟ್ಟಿನಿಂದ ಕರೆದು ಕೊಂಡು ಹೋಗುವ ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

ಸಹಕರಿಸಿ: ನಿಮ್ಮೂರಿನ ರಸ್ತೆ, ಕಾಂಕ್ರೀಟ್‌ ರಸ್ತೆ, ಸಾರ್ವಜನಿಕರ ಆಸ್ತಿ ಹಾನಿ ಮಾಡುವವರನ್ನು ಕರೆದು ಮನವರಿಗೆ ಮಾಡಿ, ಹಳ್ಳಿಗಳಲ್ಲಿ ಗಲಾಟೆ, ಘರ್ಷಣೆಯಾದಂತೆ ತಡೆಗಟ್ಟಿ, ನೊಂದ ಕುಟುಂಬದವರಿಗೆ ಸಾಂತ್ವನ ಹೇಳಿ, ಯಾರಿಗೂ ಸಂಘದ ಹೆಸರಿನಲ್ಲಿ ನೋವೂಂಟು ಮಾಡ ಬೇಡಿ ಎಂದರು.

ನಾನು ಯಾವುದೇ ಜಾತಿ ನೋಡಿ ಅಭಿವೃದ್ಧಿ ಕೆಲಸ ಮಡುತ್ತಿಲ್ಲ, ನನ್ನನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ ಅಂತಹ ಮನೆಯವರ ಜೀತ ಮಾಡುತ್ತೀದ್ದೇನೆ ಅಷ್ಟೇ, ತನ್ನ ಬಗ್ಗೆ ಪ್ರೀತಿ,  ವಿಶ್ವಾಸ ಇರಲಿ, ನಾನು ನಿಮ್ಮೂರಿನ ಮಗನಂತೆ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ, ಮಹಿಳಾ ಸಂಘದವರು ಸಂಘ ನಡೆಸಲು 3 ಲಕ್ಷ ಅನುದಾನದಲ್ಲಿ ಮಹಿಳಾ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜಾÂಧ್ಯಕ್ಷ ಎಂ.ಎಸ್‌.ಸುನೀಲ್‌ ಮಾತನಾಡಿ, ವೇದಿಕೆ ನಾಡು, ನುಡಿ, ಜಲ, ರೈತರಪರ ಹಾಗೂ ನೊಂದವರ ಪರ ಹೋರಾಟವಾಗಿದ್ದು, ಹಳ್ಳಿಗಳಿಂದಲೇ ನಮ್ಮ ಹೋರಾಟ ಪ್ರಾರಂಭಿಸಲು ವೇದಿಕೆಯ ತಾಲೂಕು ಸಂಘವನ್ನು ಉದ್ಘಾಟನೆ ಮಾಡುತ್ತಿರುವುದಾಗಿ ತಿಳಿಸಿದರು.

ಮೈಮುಲ್‌ ನಿದೇರ್ಶಕ ಎ.ಟಿ.ಸೋಮಶೇಖರ್‌, ತಾ. ಶಸಾಪ ಅಧ್ಯಕ್ಷ ಸಿ.ಪಿ.ರಮೇಶ್‌, ಹಿರಿಯ ಮುಖಂಡ ಕುರುಬಳ್ಳಿ ಚನ್ನಪ್ಪಾಜಿ, ತಾಪಂ ಸದಸ್ಯೆ ಮಮತಾ ಮಹೇಶ್‌, ತಾ. ವೇದಿಕೆ ಅಧ್ಯಕ್ಷ ಕೆ.ನಂದೀಶ್‌, ದಾವಣಗೆರೆ ಜಿಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಅಧ್ಯಕ್ಷ ಶಿವಕುಮಾರ್‌, ಎಪಿಎಂಸಿ ನಿದೇರ್ಶಕರಾದ ಕುಪ್ಪಳ್ಳಿ ಸೋಮು,

-ಹಳೇಮಿರ್ಲೆ ಗೋವಿಂದೇಗೌಡ, ಪಿಎಲ್‌ಡಿ ಬ್ಯಾಂಕ್‌ ನಿದೇರ್ಶಕ ಬಾಚಹಳ್ಳಿ ಚಂದ್ರಹಾಸ, ತಾಪಂ ಮಾಜಿ ಅಧ್ಯಕ್ಷ ತಂದ್ರೆರವಿ, ಗ್ರಾಪಂ ಸದದ್ಯರಾದ ತುಳಸೀರಾಮೇಗೌಡ, ದೊಡ್ಡೇಗೌಡ, ಮಂಗಳಮ್ಮ, ಪಿಡಿಒ ಸ್ವಾಮಿನಾಯಕ, ಗ್ರಾಮದ ಮುಖಂಡರಾದ ಕುಮಾರ್‌, ಶಿಕ್ಷಕ ಪ್ರಸನ್ನಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.