ವೀರಶೈವ ಧರ್ಮದಿಂದ ಸಮಾನತೆ ಸಂದೇಶ


Team Udayavani, Apr 22, 2019, 3:00 AM IST

veerashi

ತಿ.ನರಸೀಪುರ: ವೀರಶೈವ ಧರ್ಮ ಜಗತ್ತಿಗೆ ಸಮಾನತೆ ಸಂದೇಶ ನೀಡಿದೆ ಎಂದು ಮುಡುಕುತೊರೆ ಶ್ರೀ ತೋಪಿನ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ವೀರಶೈವ ಸಮಾಜ ಸೇವಾ ಸಮಿತಿ ಹಮ್ಮಿಕೊಂಡಿದ್ದ ಜಗದ್ಗುರು ಆದಿ ರೇಣುಕಾಚಾರ್ಯರ ಯುಗಮಾನೋತ್ಸವ, ಉಜ್ಜುಯನಿ ಜಗದ್ಗುರುಗಳ ಮೆರವಣಿಗೆ ಮತ್ತು ಮಹದೇವಸ್ವಾಮಿ ಶ್ರೀಗಳ ಸಂಸ್ಮರಣಾ ಮಹೋತ್ಸವ, ರೇಣುಕ ಸಭಾ ಭವನದ ವಾರ್ಷಿಕೋತ್ಸವ ಮತ್ತು ಗುರುರಕ್ಷೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಹುಟ್ಟಿನಿಂದ ಸಾವಿನ ತನಕ ದಶಕರ್ಮಗಳಲ್ಲಿ ಪೂಜೆ ಪುರಸ್ಕಾರ ಮಾಡುವ ಅನುಕೂಲ ಕಲ್ಪಿಸುವ ಧರ್ಮ ವೀರಶೈವ ಧರ್ಮ. ಇದು ಸಮಾನತೆಯ ಸಂಕೇತ. ಇಂದು ಅನೇಕ ಜನರು ಧರ್ಮದ ಚೌಕಟ್ಟನ್ನು ಬಿಟ್ಟು ಹೋಗುತ್ತಿದ್ದಾರೆ. ಧರ್ಮದ ಚೌಕಟ್ಟು ಬಿಟ್ಟು ಹೊರಟವರಿಗೆ ಒಳಿತು ಸಾಧ್ಯವಿಲ್ಲ. ಶಿವ ನಿರಾಕಾರ ಎಂಬುದು ನಿಮಗೆ ತಿಳಿದಿದೆ. ಇಷ್ಟಲಿಂಗ ಪೂಜೆ ಮಾಡಿ ಗುರುವಿನ ಮಂತ್ರ ಪಠಿಸಿದರೆ ನಮ್ಮಲ್ಲಿ ಜಾnನೋದಯವಾಗುತ್ತದೆ ಎಂದು ಹೇಳಿದರು.

ಶ್ರೀಮದ್‌ ಉಜ್ಜುಯನಿ ಸಧರ್ಮ ಸಿಂಹಾಸನ ಮಠದ ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವಾತ್ಪದರು ಹಾಗೂ ವಾಟಾಳು ಸೂರ್ಯ ಸಿಂಹಾಸನ ಮಠದ ಸಿದ್ಧಲಿಂಗಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಮೈಸೂರು ಮರಿಮಲ್ಲಪ್ಪ ಕಾಲೇಜಿನ ಪ್ರಾಂಶುಪಾಲ ಎಸ್‌. ಪ್ರಫ‌ುಲ್ಲ ಚಂದ್ರಕುಮಾರ್‌ ಉದ್ಘಾಟಿಸಿ ಮಾತನಾಡಿದರು. ತ್ರಿಯಿಂಬಕ ಮಠದ ವೀರೇಶ ಶಿವಚಾರ್ಯ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನಾ ಉಜ್ಜುಯನಿ ಸದ್ಧರ್ಮ ಸಿಂಹಾಸನ ಮಠದ ಸಿದ್ಧಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಪಾದ ಪೂಜೆ ನೆರವೇರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಲಾ ತಂಡಗಳ ಜತೆ ಸ್ವಾಮೀಜಿಗಳ ಮೆರವಣಿಗೆ ನಡೆಸಲಾಯಿತು.

ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ತೊಟ್ಟವಾಡಿ ಮಹದೇವಸ್ವಾಮಿ, ತಾಯೂರು ವಿಠಲಮೂರ್ತಿ, ಸಮಾಜ ಸೇವಕ ಗುರುರಾಜ, ಎಸ್‌. ಶ್ವೇತಾ, ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಎಸ್‌ ಶಾಂತರಾಜು, ಉಪಾಧ್ಯಕ್ಷ ಎನ್‌. ಶಿವಪ್ರಸಾದ್‌, ಕಾರ್ಯದರ್ಶಿ ಸಿ. ವೀರೇಶ್‌, ಖಜಾಂಚಿ ಎನ್‌. ಮೋಹನ್‌, ಸಂಚಾಲಕ ಎಂ. ವೀರೇಶ್‌, ಅಂಗಡಿ ಶೇಖರ್‌, ನಾಗೇಶ, ಸಿದ್ಧಲಿಂಗಮೂರ್ತಿ, ನಾಗಪ್ಪ, ಸಿದ್ಧಲಿಂಗಸ್ವಾಮಿ, ವಕೀಲ ಕೆ.ಬಿ. ಪರಮೇಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.