ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಸಿ


Team Udayavani, Mar 24, 2017, 12:48 PM IST

mys6.jpg

ತಿ.ನರಸೀಪುರ: ಪ್ರತಿಯೊಬ್ಬ ನಾಗರಿಕರು ಇಂದಿನಿಂದಲೇ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರಿನ ಸಂರಕ್ಷಣೆಗೆ ಮುಂದಾಗಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎ.ನಾಗಿರೆಡ್ಡಿ ಹೇಳಿದರು.

ವಿಶ್ವ ಜಲ ದಿನಾಚರಣೆ ಅಂಗವಾಗಿ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಮತ್ತು ವಿದ್ಯೋದಯ ಕಲಾ ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾnವಂತ ನಾಗರಿಕರು ನೀರನ್ನು ಮಿತವಾಗಿ ಬಳಕೆ ಮಾಡುವ‌ ಜೊತೆಗೆ ನೀರು ಕಲ್ಮಶಗೊಳ್ಳದಂತೆ ಅಗತ್ಯ ಕ್ರಮವಹಿಸಬೇಕು. ನಾಗರಿಕರು ನೀರಿನ ಸಂರಕ್ಷಣೆ ಮಾಡದೇ ಇದ್ದ ಪಕ್ಷದಲ್ಲಿ ನಮ್ಮ ಮುಂದಿನ ಪೀಳಿಗೆ ಜನರು ಹಣಕೊಟ್ಟು ಪೆಟ್ರೋಲ್‌ ಖರೀದಿಸುವ ಹಾಗೇ ನೀರನ್ನು ಸಹ ಖರೀದಿ ಮಾಡಬೇಕಾದ ಅನಿವಾರ್ಯತೆ ಒದಗಿ ಬರಲಿದೆ ಎಂದರು.

ಸದ್ಯದ ಪರಿಸ್ಥಿತಿಯಲ್ಲಿ ಜನರು ಹರಿಯುವ ನದಿಯಲ್ಲಿ ಸ್ನಾನ ಮಾಡುವುದು, ಬಟ್ಟೆ ತೊಳೆಯುವುದು, ಇನ್ನಿತರ ನಿತ್ಯ ಕರ್ಮಗಳನ್ನು ಮಾಡುವ ಮೂಲಕ ನದಿಯ ಪಾವಿತ್ರ್ಯ ಹಾಳು ಮಾಡುತ್ತಿದ್ದು, ನೀರನ್ನು ಕಲ್ಮಶಗೊಳಿಸುತ್ತಿದ್ದಾರೆ. ಇದೇ ನೀರನ್ನು ಕುಡಿಯಲು ಉಪಯೋಗಿಸುವ ಮೂಲಕ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮೋಹನ್‌ ಪಿ.ಚಂದ್ರ, ಪ್ರಾಂಶುಪಾಲ ಡಾ.ರಾಮಚಂದ್ರ, ವಕೀಲರ ಸಂಘದ ಅಧ್ಯಕ್ಷ ಸಿ.ಎನ್‌.ದೊಡ್ಡಲಿಂಗೇಗೌಡ, ಕಾರ್ಯ ನಿರ್ವಾಹಕ ಸದಸ್ಯ ಕಾರ್ಯದರ್ಶಿ ಸುಮೀಯಾಬಾನು, ವಕೀಲರಾದ ಮಾದಪ್ಪ, ಸತೀಶ್‌, ಬಿ.ಸುಮಿತ್ರ, ಮಾದಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.