ಕಮ್ಯುನಿಸ್ಟ್‌ ಆಡಳಿತ ರಾಜ್ಯಗಳಲ್ಲೇ ಕಾರ್ಮಿಕರ ಶೋಷಣೆ


Team Udayavani, Jan 27, 2021, 4:17 PM IST

Exploitation of workers in communist regimes

ಮೈಸೂರು: ಕಮ್ಯೂನಿಸ್ಟ್‌ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿಯೇ ಕಾರ್ಮಿಕರ ಮೇಲೆ ಹೆಚ್ಚು ಶೋಷಣೆಯಾಗುತ್ತಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಗೋ.ಮದುಸೂಧನ್‌ ಹೇಳಿದರು.

ಜೆ.ಕೆ.ಟೈರ್ ಲಿಮಿಟೆಡ್‌ (ವಿಕ್ರಾಂತ್‌) ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಕುವೆಂಪುನಗರದ ವೀಣೆಶೇಷಣ್ಣ ಭವನದಲ್ಲಿ ಮಂಗಳವಾರ ಭಾರತೀಯ ಮಜ್ದೂರ್‌ ಸಂಘದ ಅಧ್ಯಕ್ಷ ದತ್ತೋಪಂತ್‌ ಠೇಂಗಡಿ ಅವರ ಜನ್ಮ ಶತಾಬ್ಧಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಮಿಕರ ಸಮಾವೇಶಮತ್ತು ಕ್ಯಾಲೆಂಡರ್‌ ಬಿಡುಗಡೆ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಕಾರ್ಲ್ಮಾಕ್ಸ್‌ನಿಂದ ಪ್ರಭಾವಿತವಾಗಿ ರಷ್ಯಾ ಮತ್ತು ಚೀನಾದಿಂದ ದೇಶಕ್ಕೆ ಬಂದ ಕಮ್ಯೂನಿಸ್ಟ್‌ ಸಂಘಟನೆ ಕಾರ್ಮಿಕರ ಹಿತಕಾಯುವುದಾಗಿ ಹೇಳಿತ್ತು. ಕಾರ್ಮಿಕರ ಹೋರಾಟದ ಮೂಲಕ ಕಾರ್ಮಿಕರಿಂದ ಅಧಿಕಾರಕ್ಕೆ ಬಂದ ರಾಜ್ಯಗಳಾದ ಪಶ್ಚಿಮಬಂಗಾಳ, ಕೇರಳದಲ್ಲಿಯೇ ಕಾರ್ಮಿಕರ ಶೋಷಣೆ ಹೆಚ್ಚಾಗಿವೆ. ಕಾರ್ಮಿಕರ ಹಕ್ಕುಗಳ ಧಮನ ಇಂತಹ ರಾಜ್ಯಗಳ ಲ್ಲಿಯೇ ನಡೆಯುತ್ತಿದೆ ಎಂದು ಆರೋಪಿಸಿದರು.

ಮೈಸೂರಿನಲ್ಲಿಯೂ ಕೆ.ಆರ್‌.ಮಿಲ್‌, ಜಾವಾ, ಫಾಲ್ಕನ್‌ ಟೈರ್ ಸೇರಿದಂತೆ ದೊಡ್ಡ ಕಾರ್ಖಾನೆಗಳೇ ಕಾರ್ಮಿಕರು-ಆಡಳಿತ ಮಂಡಳಿ ಸಂಘರ್ಷದಿಂದ ಮುಚ್ಚಿ ಹೋಗಿವೆ. ಇದರಿಂದ ಸಾವಿರಾರು ಕಾರ್ಮಿ ಕರು ಬೀದಿಪಾಲಾಗಿದ್ದು, ಸಂಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಸಂಘರ್ಷ ಬಿಟ್ಟು ಮಾತುಕತೆ ಮೂಲಕ ನಿಮ್ಮ ಯಾವುದೇ ಸಮಸ್ಯೆ ಬಗೆಹರಿಸಿಕೊಳ್ಳಲು  ಮುಂದಾದರೆ ಅದಕ್ಕೆ ಕೊಂಡಿಯಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:ಕೋವಿಡ್‌ ನಿಭಾಯಿಸುವಲ್ಲಿ ಡಿಎಂಎಫ್‌ ಅನುದಾನ ಬಳಕೆ

ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಆರ್‌. ರಘು, ಮಜ್ದೂರ್‌ ಸಂಘದ ಪ್ರಾಂತೀಯ ಅಧ್ಯಕ್ಷ ಸೂರ್ಯನಾರಾಯಣ, ಶಾಸಕ ಎಲ್‌. ನಾಗೇಂದ್ರ, ಮಾಜಿ ಸಚಿವ ಸಿ.ಎಚ್‌. ವಿಜಯಶಂಕರ್‌, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌, ಬಿಜೆಪಿ ನಗರಾಧ್ಯಕ್ಷ ಟ .ಎಸ್‌. ಶ್ರೀವತ್ಸ, ಜೆ.ಕೆ.ಟೈರ್ (ವಿಕ್ರಾಂತ್‌) ಲಿಮಿಟೆಡ್‌ ನ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ಗೌರವಧ್ಯಕ್ಷ ಪ್ರಮೋದ್‌ ಚಿಕ್ಕಮಣ್ಣೂರ್‌, ಹಿರಿಯ ಕಾರ್ಮಿಕ ಮುಖಂಡ ಟಿ.ಕೆ.ಸದಾಶಿವ, ಮಜ್ದೂರ್‌ ಸಂಘದ (ಬಿಎಂಎಸ್‌) ರಾಜ್ಯಾ ಧ್ಯಕ್ಷ ವಿಶ್ವನಾಥ ಶೆಟ್ಟಿ, ಪದಾಧಿಕಾರಿಗಳಾದ ಶಂಕರ್‌ ಸುಲೇಗಾಂ, ಪ್ರಕಾಶ್‌, ಇಂದ್ರೇಶ್‌, ಎಚ್‌.ಎನ್‌.ಸದಾಶಿವ, ಬಾಲಕೃಷ್ಣ, ಶಾಂ

 

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.