ಗ್ರಂಥಾಲಯ ಪಿತಾಮಹ ಡಾ.ರಂಗನಾಥ್‌ ಸ್ಮರಣೆ


Team Udayavani, Aug 12, 2017, 4:14 PM IST

CAN_5456 copy.JPG

ಮೈಸೂರು: ಗ್ರಂಥಾಲಯ ಪಿತಾಮಹ ಡಾ.ಎಸ್‌.ಆರ್‌.ರಂಗನಾಥ್‌ರ 125ನೇ ಜನ್ಮದಿನದ ಪ್ರಯುಕ್ತ ಮೈಸೂರು ವಿವಿ ಗ್ರಂಥಾಲಯ ಹಾಗೂ ಮಹಾರಾಜ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಹಾಗೂ ಪುಸ್ತಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಮೈಸೂರು ವಿವಿ: ಮಾನಸ ಗಂಗೋತ್ರಿಯಲ್ಲಿರುವ ಮೈಸೂರು ವಿವಿ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಗ್ರಂಥಾಲಯದಲ್ಲಿ
ಅಧ್ಯಯನ ಶೀಲತೆ ಮತ್ತು ಅಂತರ್ಜಲ ಬಳಕೆ-ಒಂದು ಅನಿಸಿಕೆ ವಿಷಯ ಕುರಿತ ಉಪನ್ಯಾಸ ಆಯೋಜಿಸಲಾಗಿತ್ತು. ಮೈಸೂರು ವಿವಿ ಗಾಂಧಿ ಅಧ್ಯಯನ ಸಂಸ್ಥೆ ನಿರ್ದೇಶಕ ಪೊ›.ಶಿವರಾಜಪ್ಪ ಮಾತನಾಡಿ, ವಿಶ್ವ ವಿದ್ಯಾನಿಲಯಗಳ ಕೀರ್ತಿ ಪತಾಕೆಗೆ ಬೋಧನಾಂಗ,
ಕಾರ್ಯಾಂಗ ಹಾಗೂ ಪ್ರಸಾರಾಂಗದ ಜತೆಗೆ ಗ್ರಂಥಾಲಯಗಳು ಪ್ರಾಮುಖ್ಯತೆ ವಹಿಸಿದೆ. ಇದಕ್ಕೆ ಡಾ.ಎಸ್‌.ಆರ್‌.ರಂಗನಾಥ್‌ ಕಾರಣರಾಗಿದ್ದು, ತಮ್ಮ ಬದುಕಿನುದ್ದಕ್ಕೂ ಗ್ರಂಥಾಲಯದ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದಾರೆ. ಎಸ್‌.ಆರ್‌.ರಂಗನಾಥ್‌ ಗ್ರಂಥಾಲಯ ರೂಪಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿಯಾಗಿದ್ದು, ಗ್ರಂಥಾಲಯಗಳ ಮೂಲಕ ವಿದ್ಯಾರ್ಥಿಗಳು ಬುದ್ಧ, ಅಂಬೇಡ್ಕರ್‌ ಸೇರಿದಂತೆ ಅನೇಕ ಮಹನೀಯರ ಕೃತಿಗಳನ್ನು ಓದಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯದ ಆವರಣದಲ್ಲಿ ಡಾ.ಎಸ್‌.ಆರ್‌. ರಂಗನಾಥ್‌ರವರು ಬರೆದಿರುವ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಈ ವೇಳೆ ಮೈಸೂರು ವಿವಿ ಗ್ರಂಥಾಲಯದ ಗ್ರಂಥಪಾಲಕ ಡಾ.ಆರ್‌.ಟಿ.ಡಿ. ರಮೇಶ್‌ಗಾಂಧಿ,
ಉಪ ಗ್ರಂಥಪಾಲಕ ಡಾ.ವೈ.ಎಲ್‌. ಸೋಮಶೇಖರ್‌, ಸಹಾಯಕ ಗ್ರಂಥಪಾಲಕರಾದ ವೆಂಕಟೇಶ್‌, ನಾಗಸುಂದರ ಹಾಜರಿದ್ದರು.
ಮಹಾರಾಜ ಕಾಲೇಜು: ಮಹಾರಾಜ ಕಾಲೇಜಿನ ಸ್ನಾತಕ ಗ್ರಂಥಾಲಯದಲ್ಲೂ ಗ್ರಂಥಾಲಯ ಪಿತಾಮಹ ಡಾ.ಎಸ್‌.ಆರ್‌.ರಂಗನಾಥ್‌ರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗ್ರಂಥಪಾಲಕ ಡಾ.ಕೆ.ಪ್ರಕಾಶ್‌ ಪುಸ್ತಕ ಪ್ರೀತಿ ಮಾಸಿಕ ವಿಶೇಷ ಉಪನ್ಯಾಸ ನಡೆಸಿಕೊಟ್ಟರು. ಟೆರೆಷಿಯನ್‌ ಕಾಲೇಜಿನ ಗ್ರಂಥಪಾಲಕಿ
ರುಕ್ಮಿಣಮ್ಮ, ಮಹಾರಾಜ ಕಾಲೇಜಿನ ಸ್ನಾತಕ ಗ್ರಂಥಾಲಯದ ಉಪಗ್ರಂಥಪಾಲಕ ಆರ್‌.ಕೆ.ಸೋಮಶೇಖರ್‌, ಮಹಾರಾಜ ಕಾಲೇಜಿನ
ಕನ್ನಡ ಪ್ರಾಧ್ಯಾಪಕ ಡಾ.ಸಿ.ಡಿ.ಪರಶುರಾಮ, ಮುಕ್ತ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ.ಎನ್‌.ಆರ್‌.ಚಂದ್ರೇಗೌಡ ಹಾಜರಿದ್ದರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.