ಕಾವೇರಿ ತಟದಲ್ಲಿ 6 ಪುರಾತನ ಶಿವಲಿಂಗ ಪತ್ತೆ


Team Udayavani, May 17, 2018, 1:46 PM IST

mys-1.jpg

ಶ್ರೀರಂಗಪಟ್ಟಣ: ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದ ಬಳಿ ಕಾವೇರಿ ನದಿ ತೀರದಲ್ಲಿ ಪುರಾತನ ಕಾಲದ ಶಿವ ಲಿಂಗಗಳು ಪತ್ತೆಯಾಗಿವೆ. ಪುರಾತನ ಗುಂಜಾ ನರಸಿಂಹಸ್ವಾಮಿ ದೇವಾಲಯದ ಹಿಂಭಾಗಕ್ಕೆ ಇರುವ ಸರ್ವೆ
ನಂಬರ್‌ 185ರಲ್ಲಿ ಪಾಳು ಬಿದ್ದ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ದೇವಾಲಯ ಜಾಗವನ್ನು ಸ್ವತ್ಛ ಮಾಡಲಾಗುತ್ತಿತ್ತು.

ಪುನರ್‌ ಜೀರ್ಣೋದ್ಧಾರಕ್ಕಾಗಿ ಗ್ರಾಮಸ್ಥರು ದೇವಾಲಯದ ಸುತ್ತಲೂ ಬೆಳೆದಿದ್ದ ಗಿಡ ಗಂಟಿಗಳನ್ನು ತೆಗೆದು ಸ್ವತ್ಛ ಮಾಡಿ ಕಾವೇರಿ ನದಿ ತೀರದಲ್ಲಿ ಜೆಸಿಬಿ ಯಂತ್ರದಿಂದ ಮಣ್ಣು ತೆಗೆದು ಸಮತಟ್ಟು ಮಾಡಲಾಗುತ್ತಿತ್ತು.

ಈ ವೇಳೆ ಪುರಾತನ ಕಾಲದ 6 ಬೃಹತ್‌ ಶಿವಲಿಂಗಗಳು ದೊರೆತಿವೆ. ಇವುಗಳನ್ನು ನೂರಾರು ವರ್ಷಗಳ
ಹಿಂದೆಯೇ ಕೆತ್ತನೆ ಮಾಡಿ ಅದನ್ನು ಪ್ರತಿಷ್ಟಾಪಿಸಲು ಮರಳಿನಲ್ಲಿ ಹೂತಿಟ್ಟಿರಬಹುದು ಎಂದು ಹಿರಿಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮೊದಲು ಗಿಡಗಂಟಿಗಳನ್ನು ತೆಗೆದು ಮಣ್ಣನ್ನು ಸಮತಟ್ಟು ಮಾಡಿಕೊಳ್ಳಲು ಜೆಸಿಬಿ ಯಂತ್ರದಿಂದ ನದಿ ತೀರದಲ್ಲಿ ಬಗೆದಾಗ ಒಂದು ಶಿವಲಿಂಗದ ಮಧ್ಯ ಭಾಗದ ಪೀಠ ಕಂಡು ಬಂದಿತು. 

ಅದರ ಜೊತೆಯಲ್ಲಿ ಲಿಂಗದ ಮೇಲೆ ಕೂರುವ ಉದ್ದನೆ ಗುಂಡು ಆಕಾರದಂತಿರುವ ಲಿಂಗದ ಕಂಬಮೇಲೆ ಬಂದಿದೆ. ಹೀಗೆ ಒಂದರ ಹಿಂದೆ ಒಂದೊಂದಾಗಿ ಸಾಲಾಗಿ 6 ಲಿಂಗಗಳು ಸಿಕ್ಕಿವೆ.

ನಂತರ ಗ್ರಾಮಸ್ಥರು ಲಿಂಗಗಳನ್ನು ಹೊರ ತೆಗೆದು ದೇವಾಲಯದ ಪಕ್ಕದಲ್ಲಿಟ್ಟಿದ್ದಾರೆ. ದೇವಾಲಯದ ಬಳಿ ನದಿ ತೀರದಲ್ಲಿ ಲಿಂಗಗಳು ಸಿಕ್ಕ ಸುದ್ದಿ ಹಬ್ಬುತ್ತಿದ್ದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಜಮಾಯಿಸಿದ್ದರು

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.