Drought Situation; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಸಚಿವ ಕೆ.ವೆಂಕಟೇಶ


Team Udayavani, Sep 22, 2023, 11:35 AM IST

k venkatesh

ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧ ಹೇರುತ್ತೇವೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿಗೂ ಸೂಚಿಸಲಾಗುವುದು. ಸದ್ಯಕ್ಕೆ ಕುಡಿಯುವ ನೀರಿ‌ನ ಕೊರತೆ ಉಂಟಾಗಿಲ್ಲ‌. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು.

ಕಾವೇರಿ ಜಲವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಂಡನೆ ಮಾಡಿಲ್ಲ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಸಮರ್ಥವಾಗಿ ವಾದ ಮಂಡಿಸಿದೆ. ಆದರೆ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡುವಂತೆ ಆದೇಶಿಸಿದೆ. ಈ ವಿಚಾರದಲ್ಲಿ ನಮ್ಮಲ್ಲಿ ಒಗ್ಗಟ್ಟು ಇದೆ. ಆದರೂ ಕೆಲವರು ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ, ಬಿಸಿ ಕಾಣಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

ಬಿಜೆಪಿ- ಜೆಡಿಎಸ್ ಮೈತ್ರಿ ಹೊಸ ವಿಚಾರವೇನಲ್ಲ. ಇದು ಮೊದಲೇ ಗೊತ್ತಿತ್ತು. ಈ ಮೊದಲೆಲ್ಲಾ ಒಳ ಒಪ್ಪಂದ ಮಾಡಿಕೊಳ್ಳುತ್ತಿದ್ದರು. ಈಗ ಬಹಿರಂಗವಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಇದು ಇಬ್ಬರಿಗೂ ಅನಿವಾರ್ಯವಾಗಿತ್ತು. ಈ ಬಗ್ಗೆ ರಾಜ್ಯದ ಜನರು ತೀರ್ಮಾನ ಮಾಡುತ್ತಾರೆ ಎಂದು ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಹೇಳಿದರು.

ಚರ್ಮಗಂಟು ರೋಗ ಹೆಚ್ಚುತ್ತಿದೆ: ರಾಜ್ಯದಲ್ಲಿ ಕಾಲುಬಾಯಿ ಜ್ವರ ನಿಯಂತ್ರಣದಲ್ಲಿದೆ. ಆದರೆ ಚರ್ಮಗಂಟು ರೋಗ ಮತ್ತೆ ಕಾಣಿಸಿಕೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಲಸಿಕಾ ಕಾರ್ಯಕ್ರಮ ಸರಿಯಾಗಿ ನಡೆದಿಲ್ಲ. ಹಾಗಾಗಿ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಚರ್ಮಗಂಟು ರೋಗದ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Shettar (3)

Congress ಸರಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿ ಬಿಜೆಪಿ:ಜಗದೀಶ್ ಶೆಟ್ಟರ್

1-sad-dsa

Dalit; ದಲಿತ ಸಮ್ಮಾನ್ ಸಮಾರೋಹ್ ದಲ್ಲಿ ಪಾಲ್ಗೊಂಡ ರಾಜ್ ನಾಥ್ ಸಿಂಗ್

Chhattisgarh: ಕಾರು – ಟ್ರಕ್‌ ನಡುವೆ ಭೀಕರ ಅಪಘಾತ; ವಧು – ವರ ಸೇರಿ ಐವರು ಮೃತ್ಯು

Chhattisgarh: ಕಾರು – ಟ್ರಕ್‌ ನಡುವೆ ಭೀಕರ ಅಪಘಾತ; ವಧು – ವರ ಸೇರಿ ಐವರು ಮೃತ್ಯು

1-sasaS

Chhattisgarh: ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ ಮಾಡಿದ ಬಿಜೆಪಿ

ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್

ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್

siddanna-2

I-T raids;ಬಿಜೆಪಿಯವರ ಮೇಲೇಕೆ ದಾಳಿಗಳಾಗುತ್ತಿಲ್ಲ:ಸಿದ್ದರಾಮಯ್ಯ ಪ್ರಶ್ನೆ

1-csadsa-dsa

Hyderabad; ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್‌ ಯೋಗಕ್ಷೇಮ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shettar (3)

Congress ಸರಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿ ಬಿಜೆಪಿ:ಜಗದೀಶ್ ಶೆಟ್ಟರ್

siddanna-2

I-T raids;ಬಿಜೆಪಿಯವರ ಮೇಲೇಕೆ ದಾಳಿಗಳಾಗುತ್ತಿಲ್ಲ:ಸಿದ್ದರಾಮಯ್ಯ ಪ್ರಶ್ನೆ

B K HARIPRASAD

ಇಂದು ಈಡಿಗರ ಸಮಾವೇಶ: ಹರಿಪ್ರಸಾದ್‌ ಅಪಸ್ವರ

ibrahim naani

JDS: ಜೆಡಿಎಸ್‌ನಿಂದ ಇಬ್ರಾಹಿಂ, ನಾಣು ಉಚ್ಚಾಟನೆ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Shettar (3)

Congress ಸರಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿ ಬಿಜೆಪಿ:ಜಗದೀಶ್ ಶೆಟ್ಟರ್

1-sad-dsa

Dalit; ದಲಿತ ಸಮ್ಮಾನ್ ಸಮಾರೋಹ್ ದಲ್ಲಿ ಪಾಲ್ಗೊಂಡ ರಾಜ್ ನಾಥ್ ಸಿಂಗ್

Chhattisgarh: ಕಾರು – ಟ್ರಕ್‌ ನಡುವೆ ಭೀಕರ ಅಪಘಾತ; ವಧು – ವರ ಸೇರಿ ಐವರು ಮೃತ್ಯು

Chhattisgarh: ಕಾರು – ಟ್ರಕ್‌ ನಡುವೆ ಭೀಕರ ಅಪಘಾತ; ವಧು – ವರ ಸೇರಿ ಐವರು ಮೃತ್ಯು

1-sasaS

Chhattisgarh: ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಆಯ್ಕೆ ಮಾಡಿದ ಬಿಜೆಪಿ

ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್

ಹುಟ್ಟುಹಬ್ಬದಂದು ಹಿಮಾಲಯದ ತಪ್ಪಲಿನಲ್ಲಿ ಬೆತ್ತಲಾದ ನಟ ವಿದ್ಯುತ್;‌ ಹಂಚಿಕೊಂಡ ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.