ಹುಣಸೂರಿನಲ್ಲಿ ಬೆಳ್ಳಂಬೆಳಗ್ಗೆ ಇಬ್ಬನಿ : ವಾಹನ ಸವಾರರ ಪರದಾಟ
Team Udayavani, Oct 24, 2022, 9:36 AM IST
ಹುಣಸೂರು : ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡುತ್ತಿದ್ದಂತೆ ರಾತ್ರಿ ಇಡೀ ಬಾರೀ ಪ್ರಮಾಣದ ಇಬ್ಬನಿ ಬೀಳುತ್ತಿದ್ದು ಬೆಳಗ್ಗೆ 8.30 ಆದರೂ ರಸ್ತೆಗಳಲ್ಲಿ ವಾಹನ ಸವಾರರಿಗೆ ದಾರಿ ಕಾಣದೆ ಪರದಾಡುವಂತಾಗಿತ್ತು.
ತಾಲೂಕಿನಾದ್ಯಂತ ಕಳೆದ 15 ದಿನಗಳಿಂದ ಬೀಳುತ್ತಿದ್ದ ಮಳೆ ಭಾನುವಾರ ಬಿಡುವು ನೀಡುತ್ತಿದ್ದಂತೆ ಬೆಳಗ್ಗೆಯಿಂದಲೇ ಹೊರಗೆ ಚುರುಗುಟ್ಟುವ ಬಿಸಿಲು. ರಾತ್ರಿ ಹೊರಗಡೆ ಇಬ್ಬನಿ ಮನೆಯೊಳಗೆ ಸೆಕೆಯುಂಟಾಗಿತ್ತು.
ಸೋಮವಾರ ಬೆಳಗ್ಗೆ 8.30 ರ ವೇಳೆಗೆ ಸೂರ್ಯ ದರ್ಶನ ನೀಡಿದರೂ ಮತ್ತೊಂದೆಡೆ ಬಾರೀ ಪ್ರಮಾಣದಲ್ಲಿ ಇಬ್ಬನಿ ಬೀಳುತ್ತಿದ್ದುದ್ದರಿಂದಾಗಿ ವಾಹನ ಸವಾರರು ಪರದಾಡಿದರು.
ಇದನ್ನೂ ಓದಿ : ಚಳ್ಳಕೆರೆ ಠಾಣೆ ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ