ಸಚಿವರಿಂದ ಕಲಾವಿದರಿಗೆ ಆಹಾರ ಕಿಟ್ ವಿತರಣೆ
Team Udayavani, Jun 17, 2021, 6:49 PM IST
ಮೈಸೂರು: ಕೋವಿಡ್ ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಚಲನಚಿತ್ರ ಸಹ ಕಲಾವಿದರು ಮತ್ತುಹವ್ಯಾಸಿ ರಂಗಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವಎಸ್.ಟಿ. ಸೋಮಶೇಖರ್ ಹಾಗೂ ಕೃಷಿ ಸಚಿವಬಿ.ಸಿ.ಪಾಟೀಲ್ ಆಹಾರ ಕಿಟ್ ವಿತರಣೆ ಮಾಡಿ,ಲಸಿಕೆ ಆಭಿಯಾನಕ್ಕೆ ಚಾಲನೆ ನೀಡಿದರು.
ನಗರದ ಕಲಾಮಂದಿರ ಆವರಣದಲ್ಲಿ ಸಚಿವಸೋಮಶೇಖರ್ ನೀಡಿದ್ದ 520 ಆಹಾರ ಕಿಟ್ಗಳನ್ನುಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದುಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಎಚ್. ಚೆನ್ನಪ್ಪ ಮಾಹಿತಿ ನೀಡಿದರು.
ಈ ವೇಳೆ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಫಣೀಶ್,ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದಬಸವಲಿಂಗಯ್ಯ, ಮಂಡ್ಯ ರಮೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ