ವೀಕೆಂಡ್‌ ಕರ್ಫ್ಯೂ ಮರು ಪರಿಶೀಲಿಸಲು ಒತ್ತಾಯ


Team Udayavani, Jan 7, 2022, 9:05 PM IST

ದ್ಗಹಜಕಜಹಗ್ದಸ

ಮೈಸೂರು: ರಾಜ್ಯ ಸರ್ಕಾರ ಘೋಷಿಸಿರುವ ವೀಕೆಂಡ್‌ ಕರ್ಫ್ಯೂ ಅವೈಜ್ಞಾನಿಕವಾಗಿದ್ದು, ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಸಂಘ-ಸಂಸ್ಥೆಗಳ ಅಧ್ಯಕ್ಷ ಬಿ.ಎಸ್‌. ಪ್ರಶಾಂತ್‌ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಮುಂದಿನ 2 ವಾರಗಳ ಕಾಲ ವಾರಾಂತ್ಯ ಕರ್ಫ್ಯೂ ಘೋಷಿಸಿದೆ.

ಆದರೆ, ವಾಸ್ತವ  ದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಬೆಂಗಳೂರಿನಲ್ಲಿ ಮಾತ್ರ. ಇದಕ್ಕಾಗಿ ಇಡೀ ರಾಜ್ಯದಲ್ಲಿ ಕರ್ಫ್ಯೂ ಘೋಷಿಸುವುದು ಎಷ್ಟು ಸರಿ? ಈಗಾಗಲೇ ಆಗಿರುವ ಲಾಕ್‌ಡೌನ್‌, ಕರ್ಫ್ಯೂಗಳಿಂದಾಗಿ ಉದ್ಯಮಿಗಳು, ಸಣ್ಣ ವ್ಯಾಪಾರಿಗಳು ಬಳಲಿ¨ªಾರೆ. ಅವಶ್ಯಕತೆ ಇದ್ದರೆ ಕರ್ಫ್ಯೂ ಜಾರಿಗೊಳಿಸಲಿ. ಅದಕ್ಕೆ ನಾವೂ ಸಹಕರಿಸುತ್ತೇವೆ. ಅದನ್ನು ಬಿಟ್ಟು ಮತ್ತೆ ಮತ್ತೆ ಅನವಶ್ಯಕವಾಗಿ ಕರ್ಫ್ಯೂ ಘೋಷಿಸುವುದಕ್ಕೆ ಮೈಸೂರು ಸಂಘ-ಸಂಸ್ಥೆಗಳ ವಿರೋಧವಿದೆ. ಕೊರೊನಾ ಬೇರೆÇÉಾ ಜ್ವರಗಳಂತೆ ಒಂದು ಜ್ವರ. ಇದು ಯಾವುದೇ ಕಾರಣಕ್ಕೂ ಮನುಕುಲವನ್ನು ಬಿಟ್ಟು ಹೋಗುವುದಿಲ್ಲ.

ಇನ್ನು ಮುಂದೆಯೂ ಕೊರೊನಾ ಪ್ರಕರಣಗಳು ಇದ್ದೇ ಇರುತ್ತವೆ. ಅದರೊಂದಿಗೆ ಬದುಕುವುದನ್ನು ನಾವು ಕಲಿಯಬೇಕು. ಪ್ರತಿ ಬಾರಿ ಲಾಕ್‌ಡೌನ್‌, ಕರ್ಫ್ಯೂ ಮಾಡುತ್ತಿದ್ದರೆ ಜೀವನ ನಡೆಯುವುದು ಹೇಗೆ? ಮೊದಲ ಅಲೆಯ ಸಮಯದÇÉಾದರೆ ನಾವು ಕೊರೊನಾ ಎದುರಿಸಲು ಸಿದ್ಧರಾಗಿರಲಿಲ್ಲ. ಆದರೆ ಈಗ ಎರಡು ಅಲೆಗಳನ್ನು ದಾಟಿದ್ದೇವೆ. ಈ ಹೊತ್ತಿಗಾಗಲೇ ನಮ್ಮ ವೈದ್ಯಕೀಯ ಸೌಲಭ್ಯಗಳು ಎಲ್ಲವನ್ನೂ ಎದುರಿಸುವಷ್ಟು ಶಕ್ತವಾಗಿರಬೇಕು.

ಆದ್ದರಿಂದ ಸುರಕ್ಷತೆ ಅವಶ್ಯಕತೆ ಇದೆಯೇ ಹೊರತು ಲಾಕ್‌ಡೌನ್‌ ಅನಗತ್ಯ. ಮೈಸೂರಿನಲ್ಲಂತೂ ಕೊರೊನಾ ಎರಡಂಕಿ ದಾಟಿಲ್ಲ. ಅಲ್ಲದೆ ಡೆತ್‌ ರೇಟ್‌ ಹಾಗೂ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆ ಸಹ ಕಡಿಮೆ ಇದೆ. ಮತ್ತೇಕೆ ವಾರಾಂತ್ಯ ಕರ್ಫ್ಯೂ ಮೈಸೂರು ಪ್ರವಾಸೋದ್ಯಮವನ್ನೇ ಕೇಂದ್ರವಾಗಿರಿಸಿಕೊಂಡಿರುವ ನಗರಿ. ಮೈಸೂರಿಗೆ ಜನರು ಬರದಂತೆ ಮಾಡಿದರೆ ಇಲ್ಲಿನ ಜನರು ದುಡಿಯವುದು ಹೇಗೆ? ಜೀವನ ನಡೆಸುವುದು ಹೇಗೆ? ಕೊರೊನಾ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿರುವ ಬೆಂಗಳೂರಿನಲ್ಲಿ ಬೇಕಿದ್ದರೆ ಸರ್ಕಾರ ಲಾಕ್‌ಡೌನ್‌, ಕರ್ಫ್ಯೂ ಮಾಡಲಿ. ಆದರೆ ಮೈಸೂರಿನಲ್ಲಿ ಬೇಡ.

ದಿನದ ದುಡಿಮೆ ನಂಬಿ  ಕೊಂಡಿರುವ ಜನರ ಮೇಲೆ ಗಮನಹರಿಸಿ ಸರ್ಕಾರ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಮೈಸೂರು ಸಂಘ-ಸಂಸ್ಥೆಗಳ ಒಕ್ಕೂಟ ಆಗ್ರಹಿಸುತ್ತದೆ

 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.