ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಅರಣ್ಯಾಧಿಕಾರಿ ಹುತಾತ್ಮರಾಗಿ ಇಂದಿಗೆ ಮೂರು ವರ್ಷ ನಾಗರಹೊಳೆ ಉದ್ಯಾನದಲ್ಲಿ ವಿಶೇಷ ಯೋಜನೆ ರೂಪಿಸಿದ್ದ ಮಣಿಕಂದನ್‌

Team Udayavani, Mar 3, 2021, 3:19 PM IST

ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಹುಣಸೂರು: ಸದಾ ಪರಿಸರ ಪೂರಕ ಚಿಂತನೆ ನಡೆಸಿದ್ದ, ನಾಗರಹೊಳೆ ಉದ್ಯಾನದಲ್ಲಿ ಹಲವು ಪ್ರಥಮಗಳ ಜನಕ, ಒಂಟಿ ಸಲಗನ ದಾಳಿಗೆ ಸಿಲುಕಿದ ನಾಗರಹೊಳೆ ಹುಲಿಯೋಜನೆ ನಿರ್ದೇಶಕರಾಗಿದ್ದ ಮಣಿಕಂದನ್‌ ವಿಶ್ವ ವನ್ಯಜೀವಿಗಳ ದಿನವೇ ಬಲಿಯಾಗಿ ಇಂದಿಗೆ ಮೂರು ವರ್ಷ. ಅವರ ಕಾರ್ಯಕ್ರಮಗಳು ಉದ್ಯಾನದಲ್ಲಿ ಚಿರಸ್ಥಾಯಿಯಾಗಿಸಿದ್ದಾರೆ. ಸರಳ ವ್ಯಕ್ತಿತ್ವದ, ತಮಿಳುನಾಡು ಮೂಲದ

ಮಣಿಕಂದನ್‌ ತಮ್ಮ ಅವಧಿಯಲ್ಲಿ ಹಲವಾರು ಯೋಜನೆ ರೂಪಿಸಿ ಅರಣ್ಯ ಸಂರಕ್ಷಣೆಗಾಗಿ ನಾಂದಿಹಾಡಿದ್ದರು. ನಾಗರಹೊಳೆ ಉದ್ಯಾನದ ಕೆರೆ- ಕಟ್ಟೆಗಳಲ್ಲಿ ನೀರು ಖಾಲಿಯಾಗಿ ಸಂಪೂರ್ಣ ಬತ್ತಿಹೋಗಿ ವನ್ಯಜೀವಿಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದುದನ್ನು ಮನಗೊಂಡು ಉದ್ಯಾನದಲ್ಲಿ ಸೋಲಾರ್‌ ಪಂಪ್‌ಸೆಟ್‌ ಮೂಲಕ ಕೆರೆ-ಕಟ್ಟೆಗಳಿಗೆನೀರು ತುಂಬಿಸುವ ಯೋಜನೆ ಸಾಕಾರಗೊಂಡಿದ್ದು. ಅವರ ಭಗೀರಥ ಪ್ರಯತ್ನ ಇಂದಿಗೂ ಸಾಕ್ಷಿಯಾಗಿದೆ. ಉದ್ಯಾನದಲ್ಲಿನ ಅಭಿವೃದ್ಧಿಗಾಗಿ ತುಡಿಯುತ್ತಿದ್ದ ಮಣಿಕಂದನ್‌ ಆನೆಗಳ ಬಗ್ಗೆ ವಿಶೇಷ ತರಬೇತಿ ಪಡೆದಿದ್ದರಲ್ಲದೆ, ಆನೆಯಿಂದಲೇ ಸಾವನ್ನಪ್ಪಿದ್ದು ಮಾತ್ರ ದುರಂತ.

ಅರಣ್ಯ ರಕ್ಷಣೆಗೆ ಉಪ ಕ್ರಮ: ಬೆಂಕಿಯಿಂದ ಅರಣ್ಯ ರಕ್ಷಣೆಗಾಗಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದರು. ಹುಲಿ-ಆನೆ ಗಣತಿಗೆ ಹೊಸ ಮಾದರಿ ಜಾರಿ ಮಾಡಿದ್ದು, ಹೊಸ ಸಫಾರಿ ವಾಹನ ಗಳ ವ್ಯವಸ್ಥೆ, ಕಾಡಿನಲ್ಲಿ ಸುತ್ತುವ ಸಿಬ್ಬಂದಿಗಳಿಗೆವಿಮೆ, ಅಪಾಯಕ್ಕೆ ಸಿಲುಕಿದಾಗ ಅತ್ಯುತ್ತಮಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಬೇಕೆಂಬ ಯೋಜನೆ ಜಾರಿಗೆ ತಂದಿದ್ದರು.

ಮಣಿಕಂದನ್‌ ಹೆಸರು ಚಿರಸ್ಥಾಯಿ: ಮಣಿ ಕಂದನ್‌ ಹೆಸರು ಚಿರಸ್ಥಾಯಿಯಾಗಿಸಲು ಉದ್ಯಾನದ ಮತ್ತಿಗೋಡು ಆನೆ ಶಿಬಿರದ ವರಲಕ್ಷ್ಮೀಯ ಗಂಡು ಮರಿಗೆ, ವೀರನಹೊಸಹಳ್ಳಿ ಭೀಮನಕಟ್ಟೆ ಬಳಿಯ ಕಳ್ಳಬೇಟೆ ತಡೆ ಶಿಬಿರ ಹಾಗೂ ಹುಣಸೂರು ವಲಯದ ಐಯ್ಯನಕೆರೆ ಹಾಡಿ ಬಳಿ ನಿರ್ಮಿಸಿರುವವೀಕ್ಷಣಾಗೋಪುರಕ್ಕೆ ಮಣಿಕಂದನ್‌ ಹೆಸರನ್ನಿಡಲಾಗಿದೆ. ಅಲ್ಲದೇ ಅವರ ಹೆಸರಿನಲ್ಲಿ ಉತ್ತಮ ಕಾರ್ಯನಿರ್ವಹಿಸುವ ಅರಣ್ಯಸಿಬ್ಬಂದಿಗಳಿಗೆ ನೀಡಲಾಗುತ್ತಿದೆ.

 

ಸಂಪತ್‌ ಕುಮಾರ್‌

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.