ನನಗೆ ದರ್ಶನ್‌ ಧ್ರುವನಾರಾಯಣ, ಸುನೀಲ್‌ ಬೋಸ್‌ ಬೇರೆ ಅಲ್ಲ


Team Udayavani, Apr 17, 2023, 2:34 PM IST

ನನಗೆ ದರ್ಶನ್‌ ಧ್ರುವನಾರಾಯಣ, ಸುನೀಲ್‌ ಬೋಸ್‌ ಬೇರೆ ಅಲ್ಲ

ನಂಜನಗೂಡು: ನನಗೆ ದರ್ಶನ್‌ ಧ್ರುವನಾರಾಯಣ ಬೇರೆ ಅಲ್ಲ, ಸುನೀಲ್‌ ಬೇರೆ ಅಲ್ಲ. ತಾವೆಲ್ಲರೂ ಒಂದೆ, ಕಾಂಗ್ರೆಸ್‌ನವರು ಎಂದು ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ನಂಜನಗೂಡಿಗೆ ಭಾನುವಾರ ಸಂಜೆ ಆಗಮಿಸಿದ ಅವರು, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ ರೊಂದಿಗೆ ಮಲ್ಲನಮೂಲೆಗೆ ತೆರಳಿ, ಅಲ್ಲಿನ ಪೀಠಾಧ್ಯಕ್ಷ ಚೆನ್ನಬಸವ ಸ್ವಾಮಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಿ.ನರಸೀಪುರ ಸೇರಿ ಎಲ್ಲೆಡೆ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣದೆ ಎಂದ ಮಹದೇವಪ್ಪ, ತಾವು ನರಸೀಪುರದಲ್ಲಿ 2013ರಿಂದ 18ವರೆಗೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಈಗಲೂ ಅಲ್ಲಿನ ಜನ ನೆನಪಿಸಿಕೊಳ್ಳುತ್ತಿದ್ದು, ತಮ್ಮ ಗೆಲುವಿಗೆ ಅದು ಪೂರಕವಾಗಲಿದೆ ಎಂದು ಹೇಳಿದರು.

ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ: ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ಕಂಡು ಜನತೆ ರೋಸಿ ಹೋಗಿದ್ದಾರೆ. ಈ ಬಾರಿ ರಾಜ್ಯಾದ್ಯಂತ ಆಡಳಿತ ಪಕ್ಷಕ್ಕೆ ಸೋಲಿನ ರುಚಿ ತೋರಿಸಲು ಮತದಾರರು ಕಾದಿದ್ದಾರೆ. ಬನ್ನೂರು ಎಂದರೆ ಜೆಡಿಎಸ್‌ ಎಂಬ ನಂಬಿಕೆ ಈ ಬಾರಿ ಹುಸಿಯಾಗಲಿದೆ ಎಂದ ಮಾಜಿ ಸಚಿವರು, ಜೆಡಿಎಸ್‌ ಹೇಗೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂಬುದು ಜನಕ್ಕೆ ಅರ್ಥವಾಗಿದೆ ಎಂದು ಹೇಳಿದರು.

ಪ್ರಚಾರದಲ್ಲಿ ಭಾಗಿ: ನಂಜನಗೂಡಲ್ಲಿನ ನಿಮ್ಮ ಬೆಂಬಲಿಗರು ಕಾಂಗ್ರೆಸ್‌ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ ಎಂದಿದ್ದಕ್ಕೆ ಭಾಗಿಯಾಗಲೇ ಬೇಕು. ಕಾಂಗ್ರೆಸ್‌ಗಾಗಿ ಅವರೆಲ್ಲ ಕೆಲಸ ಮಾಡುತ್ತಾರೆ ಎನ್ನುತ್ತ ಉಪಚುನಾವಣೆಯಲ್ಲಿ ತಮ್ಮ ಪುತ್ರ ಸುನೀಲ್‌ ಅಭ್ಯರ್ಥಿ ಎಂಬುದು ಬಿಂಬಿತವಾಗಿತ್ತು. ಕೊನೆಗೆ ಕಳಲೆ ಪಕ್ಷದ ಅಭ್ಯರ್ಥಿಯಾದರು. ನಾವೆಲ್ಲ ಅವರನ್ನು ಗೆಲ್ಲಿಸಿಲ್ಲವೇ, ಈಗಲೂ ಹಾಗೆ ಎಂದು ಹೇಳಿದರು.

ಗೆಲ್ಲಿಸುವುದ ಕರ್ತವ್ಯ: ಇಲ್ಲಿನ ಅಭ್ಯರ್ಥಿಯಾಗಲು ತಮ್ಮ ಮತ್ತು ಧ್ರುವ ಅವರ ನಡುವೆ ಪೈಪೋಟಿ ಇದ್ದದ್ದು ನಿಜ. ಆದರೆ, ಧ್ರುವನಾರಾಯಣ ನಮ್ಮೊಡನೆ ಇಲ್ಲ, ಅವರ ಪುತ್ರ ದರ್ಶನ್‌ ಧ್ರುವನಾರಾಯಣ ಅಭ್ಯರ್ಥಿಯಾಗಿದ್ದಾರೆ. ಅವರು ನಮ್ಮ ಪಕ್ಷದ ಹುರಿಯಾಳು, ಅವರನ್ನು ಗೆಲ್ಲಿಸುವದು ನಮ್ಮ ಕರ್ತವ್ಯ ಎಂದು ಹೇಳಿದರು. ಅನುಮಾನ ಬೇಡ: ಇಲ್ಲಿ ಸೇರಿರುವವರಲ್ಲದೆ, ಕ್ಷೇತ್ರದ ತಮ್ಮ ಬೆಂಬಲಿಗರೆಲ್ಲರೂ ದರ್ಶನ್‌ ಪರವಾಗಿ ಕೆಲಸ ಮಾಡುತ್ತಾರೆ. ತಾವೂ ಅವರಿಗಾಗಿ ಕ್ಷೇತ್ರದಲ್ಲಿ ಮಾತಯಾಚನೆ ಮಾಡುತ್ತೇನೆ. ಇದರಲ್ಲಿ ಅನುಮಾನ ಬೇಡ, ನನಗೆ ದರ್ಶನ್‌ ಬೇರೆ ಅಲ್ಲ, ಸುನಿಲ್‌ ಬೇರೆ ಅಲ್ಲ ಎಂದು ಘೋಷಿಸಿದರು.

ಈ ವೇಳೆ ಮುಖಂಡರಾದ ಇಂಧನಬಾಬು, ದೇವನೂರು ಮಹದೇವಪ್ಪ, ಕೆ.ಬಿ.ಸ್ವಾಮಿ, ಚೋಳ ರಾಜು, ಕಳಲೆ ಮಹೇಶ, ಕೆಂಪಣ್ಣ, ನಾಗರಾಜು, ರವಿ, ಪಿ.ಶ್ರೀನಿವಾಸ, ಮೂಗಶೆಟ್ಟಿ, ಚಾಮರಾಜು, ಶಿವನಂಜು, ಬಸವೇಗೌಡ, ಶಿವರುದ್ರಪ್ಪ, ಪಾಪಣ್ಣ, ಮರಿಸ್ವಾಮಿ, ಮೂಗೂರು ನಂಜುಂಡಸ್ವಾಮಿ, ಗುರುಸಿದ್ದಪ್ಪ, ರವಿ, ಮಲ್ಲೇಶ 200ಕ್ಕೂ ಹೆಚ್ಚು ಕಾರ್ಯಕರ್ತರು ಮಹದೇವಪ್ಪನವರಿಗೆ ಹಾರ ಹಾಕಿ ಬರಮಾಡಿಕೊಂಡರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.