ಕಸದ ರಾಶಿಯಲ್ಲಿ 12 ಮಾನವ ತಲೆಬುರುಡೆ ಪತ್ತೆ


Team Udayavani, Jan 20, 2018, 11:50 AM IST

m5-burude.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆ ಬದಿಯಲ್ಲಿ ಹತ್ತಾರು ತಲೆ ಬುರುಡೆಗಳು ಪತ್ತೆಯಾಗಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಮಾಗಿ ಚಳಿಯಿಂದಾಗಿ ನಿಧಾನಕ್ಕೆ ಕಣ್ಣುಬಿಡುತ್ತಿದ್ದ ಮೈಸೂರಿಗರಿಗೆ ಇಲ್ಲಿನ ವಿಜಯನಗರದ 2ನೇ ಹಂತ ಮತ್ತು ಹಿನಕಲ್‌ ಬಡಾವಣೆ ನಡುವೆ ಹಾದುಹೋಗುವ ರಸ್ತೆ ಬದಿಯ ಕಸದ ರಾಶಿಯಲ್ಲಿ 12 ಮಾನವ ತಲೆ ಬುರುಡೆಗಳು ಪತ್ತೆಯಾಗಿ ಭೀತಿ ಮೂಡಿಸಿತ್ತು.

ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ: ಹಿನಕಲ್‌ ಬಡಾವಣೆಯ ಚಿಕ್ಕಮ್ಮ ಶಾಲೆ ಬಳಿಯ ಖಾಲಿ ನಿವೇಶನದ ಕಸದ ರಾಶಿಯಲ್ಲಿ ತಲೆಬುರುಡೆಗಳನ್ನು ಯಾರೋ ದುಷ್ಕರ್ಮಿಗಳು ಚೀಲದಲ್ಲಿ ತುಂಬಿಕೊಂಡು ಬಂದು ಎಸೆದು ಹೋಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ದಾರಿಹೋಕರೊಬ್ಬರು ಈ ಜಾಗದಲ್ಲಿ ಮೂತ್ರ ವಿಸರ್ಜನೆಗೆ ಹೋದ ವೇಳೆ ಹತ್ತಾರು ಬುರುಡೆಗಳನ್ನು ಕಂಡು ಭಯಭೀತರಾಗಿ ಓಡಿ ಬಂದಿದ್ದಾರೆ. ವಿಷಯ ತಿಳಿದು ಗುಂಪುಗೂಡಿದ ಸ್ಥಳೀಯರು ವಿಜಯನಗರ ಠಾಣಾ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಬುರುಡೆಗಳನ್ನು ವಶಕ್ಕೆಪಡೆದು, ವಿಧಿ ವಿಜಾnನ ಪ್ರಯೋಗಾಲಯಕ್ಕೆ ರವಾನಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ತಲೆ ಬುರುಡೆಗಳು ಪತ್ತೆಯಾದ ಸ್ಥಳದಲ್ಲಿ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಶೋಧ ನಡೆಸಿದ್ದಾರೆ.

ಅನುಮಾನಗಳ ಹುತ್ತ?: ತಲೆ ಬುರುಡೆಗಳು ಪತ್ತೆಯಾದ ಜಾಗದ ಸುತ್ತಮುತ್ತ ಎಲ್ಲೂ ಸ್ಮಶಾನ ಇಲ್ಲದಿದ್ದರೂ ಈ 12 ತಲೆಬುರುಡೆಗಳನ್ನು ಎಲ್ಲಿಂದ ತಂದು ಇಲ್ಲಿ ಬಿಸಾಡಲಾಯಿತು? ಯಾರಾದರೂ ವಾಮಾಚಾರಕ್ಕೆ ಬಳಸಿದ ನಂತರ ಇಲ್ಲಿ ತಂದು ಬಿಸಾಡಿದ್ದಾರಾ? ವೈದ್ಯಕೀಯ ಕಾಲೇಜುಗಳಿಂದ ಏನಾದರೂ ಇಲ್ಲಿ ತಂದು ಸುರಿಯಲಾಗಿದೆಯೇ? ಸಾಮೂಹಿಕವಾಗಿ ಕೊಲೆ ಏನಾದರೂ ನಡೆದಿದೆಯೇ? ಎಂಬ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಎಲ್ಲಾ 12 ತಲೆ ಬುರುಡೆಗಳನ್ನೂ ವಶಕ್ಕೆ ಪಡೆದು ವಿಧಿ ವಿಜಾnನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕುತ್ತಿದ್ದು, ವಿಧಿವಿಜಾನ ಪ್ರಯೋಗಾಲಯದ ವರದಿ ಬರುವರೆಗೂ ನಿಖರವಾಗಿ ಏನನ್ನೂ ಹೇಳಲಾಗುವುದಿಲ್ಲ.
-ವಿಷ್ಣುವರ್ಧನ, ಡಿಸಿಪಿ, ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ.

ಪ್ರತಿದಿನ ಬೆಳಗ್ಗೆ ನಾನು ಇದೇ ರಸ್ತೆಯಲ್ಲೇ ವಾಕ್‌ ಮಾಡುತ್ತೇನೆ. ಎಂದಿನಂತೆ ಇವತ್ತು ವಾಕ್‌ ಮುಗಿಸಿ ಮೂತ್ರ ವಿಸರ್ಜನೆಗೆ ಹೋದಾಗ ರಾಶಿ ರಾಶಿ ತಲೆಬುರುಡೆಗಳನ್ನು ಕಂಡು ಗಾಬರಿಯಾಗಿ ಓಡಿ ಬಂದೆ.
-ಲೋಕೇಶ್‌, ಪ್ರತ್ಯಕ್ಷದರ್ಶಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.