1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ


Team Udayavani, May 23, 2021, 5:40 PM IST

Free education for children

ಮೈಸೂರು: ಕೋವಿಡ್‌ ಸಂಕಷ್ಟದಲ್ಲಿರುವಕುಟುಂಬದ ಮಕ್ಕಳಿಗೆ ಸುತ್ತೂರಿನ ವಸತಿ ಶಾಲೆಯಲ್ಲಿಉಚಿತ ಶಿಕ್ಷಣ ಅನುಕೂಲ ಕಲ್ಪಿಸಲು ಸುತ್ತೂರುಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕ್ರಮವಹಿಸಿದ್ದಾರೆ ಎಂದು ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಗೌರವಕಾರ್ಯದರ್ಶಿಎಸ್‌.ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಭಾಗಗಳಲ್ಲಿ ಸಾವು-ನೋವುಗಳಾಗಿಸಂಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಸುತ್ತೂರುಶ್ರೀಕ್ಷೇತ್ರದ ವಸತಿ ಶಾಲೆಯಲ್ಲಿ ಉಚಿತ ಶಿಕ್ಷಣಅನುಕೂಲ ಕಲ್ಪಿಸಲಾಗುವುದು. 1ರಿಂದ 10ನೇತರಗತಿವರೆಗೆ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳನ್ನುಶಾಲೆಗೆ ದಾಖಲಿಸಬಹುದಾಗಿದೆ.

ಮಕ್ಕಳನ್ನು ಶಾಲೆಗೆಸೇರಿಸಲು ಬಯಸುವ ಪೋಷಕರು ಹಾಗೂಕುಟುಂಬದ ಸದಸ್ಯರು 7411486938 ದೂರವಾಣಿಯಲ್ಲಿ ಸಂಪರ್ಕಿಸಿ ವಿವರ ಪಡೆದು ನೋಂದಾಯಿಸಿಕೊಳ್ಳಲುಕೋರಿದೆ.

ಕ್ವಾರಂಟೈನ್‌ಗೆ ಸ್ಥಳಾವಕಾಶ,ಉಚಿತ ಊಟ:ರಾಜ್ಯಾದ್ಯಂತ ಕೊರೊನಾಸೋಂಕು ಹರಡಿರುವಂತೆಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂವ್ಯಾಪಕವಾಗಿ ಹರಡುತ್ತಿದೆ.

ಕಾಯಿಲೆಯ ಲಕ್ಷಣಗಳಿದ್ದು ಪ್ರತ್ಯೇಕವಾಗಿ ವಾಸಮಾಡುವವರಿಗೆ ಹಾಗೂ ಕೊರೊನಾ ಸೋಂಕಿನಿಂದಗುಣಮುಖರಾಗುತ್ತಿರುವವರಿಗೆ ಪ್ರತ್ಯೇಕ ವಸತಿಸೌಲಭ್ಯದ ಅಗತ್ಯವಿರುತ್ತದೆ. ಎರಡೂ ಜಿಲ್ಲೆಗಳಲ್ಲಿ ಸುತ್ತೂರು ಮಠ ಹಾಗೂ ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಶಿಕ್ಷಣ ಸಂಸ್ಥೆಗಳ ಲಭ್ಯವಿರುವ ಸಮುದಾಯಭವನಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುತ್ತೂರು, ಮೈಸೂರು, ನಂಜನಗೂಡು, ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲಗಳಲ್ಲಿ ಶಾಲಾ-ಕಾಲೇಜುಗಳಿಗೆ ಹೊಂದಿಕೊಂಡಿರುವ ವಿದ್ಯಾರ್ಥಿನಿಲಯಗಳು ಹಾಗೂ ನಂಜನಗೂಡು, ಗುಂಡ್ಲುಪೇಟೆ, ತಿ.ನರಸೀಪುರ, ಎಚ್‌.ಡಿ.ಕೋಟೆ,ಸರಗೂರು, ಸುತ್ತೂರು ಹಾಗೂ ರಾಮಾಪುರಗಳಲ್ಲಿರುವ ಸಮುದಾಯ ಭವನಗಳನ್ನುಬಳಸಿಕೊಳ್ಳಬಹುದೆಂದು ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ಎರಡೂ ಜಿಲ್ಲೆಗಳ ಉಸ್ತುವಾರಿ ಸಚಿವರಾದಎಸ್‌.ಟಿ. ಸೋಮಶೇಖರ್‌ ಹಾಗೂ ಎಸ್‌. ಸುರೇಶ್‌ಕುಮಾರ್‌ ಅವರಿಗೆ ಮೌಖೀಕವಾಗಿ ಹಾಗೂ ದೂರವಾಣಿ ಮೂಲಕ ತಿಳಿಸಿರುತ್ತಾರೆ.

ಎಲ್ಲಾ ಕಡೆ ಸ್ವತ್ಛತೆ ಇತ್ಯಾದಿ ನಿರ್ವಹಣೆ ಮಾಡಿ,ಉಚಿತವಾಗಿಊಟ-ತಿಂಡಿ ವ್ಯವಸ್ಥೆಯನ್ನು ಸುತ್ತೂರುಮಠ ಹಾಗೂ ಜೆಎಸ್‌ಎಸ್‌ಮಹಾವಿದ್ಯಾಪೀಠಗಳಿಂದಮಾಡಲಾಗುವುದು. ಔಷಧೋಪಚಾರ ಮತ್ತುವೈದ್ಯಕೀಯ ಉಪಚಾರಗಳನ್ನು ಸರ್ಕಾರದಿಂದ ಮಾಡಬಹುದೆಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.