ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಸ್ಮಾರ್ಟ್‌ಫೋನ್‌ ವಿತರಣೆಗೆ ಚಿಂತನೆ


Team Udayavani, May 24, 2021, 8:06 PM IST

cats

ಮೈಸೂರು: ‘ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತೋ ಗೊತ್ತಿಲ್ಲ. ಆದ್ದರಿಂದ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್‌ಫೋನ್‌ ಒದಗಿಸುವ ಚಿಂತನೆ ನಡೆದಿದೆ’ ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಹೇಳಿದರು.

ಸೋಮವಾರ ಮೈಸೂರಿನ ಡಿಡಿಪಿಐ ಕಚೇರಿಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಟ್ಟಿಗೆ ಮಾತನಾಡಿದ ಸಚಿವರು, ‘ಸ್ಮಾರ್ಟ್‌ಫೋನ್‌ ವಿತರಣೆ ಸಂಬಂಧ ಈಗಾಗಲೇ ಎಲ್ಲ ಶೈಕ್ಷಣಿಕ ಜಿಲ್ಲೆಯಲ್ಲೂ ಸರ್ವೇ ನಡೆಸಲಾಗಿದೆ’ ಎಂದು ಹೇಳಿದರು.‘

ಹಳ್ಳಿಗಳ ಬಡ ವಿದ್ಯಾರ್ಥಿಗಳು ಆನ್‌ಲೈನ್‌ ಶಿಕ್ಷಣದಿಂದ ವಂಚಿತರಾಗಬಾರದು. ಸಾಮಾನ್ಯವಾಗಿ ನಮ್ಮ ಸರ್ಕಾರಿ ಶಾಲೆಗೆ ಬಡವರು, ಕೂಲಿ ಕಾರ್ಮಿಕರ ಮಕ್ಕಳೇ ಹೆಚ್ಚು. ಹೀಗಾಗಿ ತಜ್ಞರೊಂದಿಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಸ್ಮಾರ್ಟ್‌ಫೋನ್ ಬ್ಯಾಂಕ್‌ ಮಾಡಬಹುದಾ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಪ್ರಸ್ತುತ ಆನ್‌ಲೈನ್ ಶಿಕ್ಷಣಕ್ಕೆ ಸ್ಮಾರ್ಟ್‌ಫೋನ್ ಅತ್ಯಗತ್ಯವಾಗಿದೆ ಎಂದರು.

ಮಕ್ಕಳ ಹಾಜರಾತಿ,‌ ಸ್ಮಾರ್ಟ್‌‌ಫೋನ್ ಅಗತ್ಯತೆ ಬಗ್ಗೆ ವರದಿ ನೀಡಲು ಎಲ್ಲಾ ಡಿಡಿಪಿಐಗಳಿಗೆ ಸೂಚನೆ ನೀಡಿದ್ದೇನೆ’ . ವರ್ಷಕ್ಕೊಮ್ಮೆ ಫೋನ್ ಬದಲಾಯಿಸುವುದು ಈಗಿನ ಟ್ರೆಂಡ್ ಆಗಿದೆ. ವಿವಿಧ ಸಂಘ–ಸಂಸ್ಥೆಗಳ ನೆರವಿನೊಂದಿಗೆ ಸ್ಮಾರ್ಟ್‌ಫೋನ್ ಬ್ಯಾಂಕ್‌ ಮಾಡಬಹುದಾ? ಎಂಬುದರ ಬಗ್ಗೆಯೂ ಚರ್ಚೆ ನಡೆದಿದೆ’ ಎಂದು ಸುರೇಶ್‌ಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.