ಸೇನೆ ಸೇರುವ ಯುವಕ ಯುವತಿಯರಿಗೆ ಉಚಿತ ತರಬೇತಿ ನೀಡುವ ಮಾಜಿ ಸೈನಿಕರು


Team Udayavani, Jul 25, 2022, 9:00 AM IST

ಸೇನೆ ಸೇರುವ ಯುವಕ ಯುವತಿಯರಿಗೆ ಉಚಿತ ತರಬೇತಿ ನೀಡುವ ಮಾಜಿ ಸೈನಿಕರು

ಪಿರಿಯಾಪಟ್ಟಣ: ಭಾರತೀಯ ಸೇನೆ ಹಾಗೂ ಪೊಲೀಸ್ ಇಲಾಖೆಗೆ ಸೇರ ಬಯಸುವ ನಿರುದ್ಯೋಗಿ ಯುವಕರಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯದಲ್ಲಿ ಭುತನಹಳ್ಳಿ ಗ್ರಾಮದ ಮಾಜಿ ಸೈನಿಕ ಬಿ.ಸಿ.ತಮ್ಮಣೇಗೌಡ ಹಾಗೂ ರಾವಂದೂರು ಶಿವು ತಾಲ್ಲೂಕಿಗೆ ಮಾದರಿಯಾಗಿದ್ದಾರೆ.

ಬಿ.ಸಿ.ತಮ್ಮಣೇಗೌಡ ಹಾಗೂ ರಾವಂದೂರು ಶಿವು ಮಾಜಿ ಸೈನಿಕರಾಗಿದ್ದು, ಇವರು ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ತಮ್ಮ ಖಾಸಗಿ ಬದುಕಿನ ಒತ್ತಡದ ನಡುವೆಯೂ ತಮ್ಮ ವಿಶಿಷ್ಠ ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಆ ಮೂಲಕ ಭಾರತೀಯ ಸೇನೆ ಹಾಗೂ ಪೋಲಿಸ್ ಇಲಾಖೆಗೆ ಸೇರಬಯಸುವ ತಾಲ್ಲೂಕಿನ ಯುವಕರಿಗೆ ತರಬೇತಿ ನೀಡುವ ಮೂಲಕ ಯುವಕರ ಪಾಲಿಗೆ ಆದರ್ಶಪ್ರಾಯವಾಗಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ನೂರಾರು ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಪಿರಿಯಾಪಟ್ಟಣ ಹರವೆ ಮಲ್ಲರಾಜಪಟ್ಟಣದಲ್ಲಿರುವ ತಾಲ್ಲೂಕು ಕ್ರೀಡಾಂಗಣ, ರಾವಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ, ಬೆಟ್ಟದಪುರದ ಶಾಲಾ-ಕಾಲೇಜು ಆವರಣಗಳಲ್ಲಿ ಯುವಕರಿಗೆ ಉಚಿತವಾಗಿ ಸೇನೆ ಮತ್ತು ಪೊಲೀಸ್ ಇಲಾಖೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ಶಿಬಿರವನ್ನು ನಡೆಸುತ್ತಿದ್ದಾರೆ. ರಾವಂದೂರಿನಲ್ಲಿ ಈಗಾಗಲೇ ಆರು ತಿಂಗಳಿನಿಂದ ಸುಮಾರು 60 ರಿಂದ 70 ಯುವಕ ಹಾಗೂ ಯುವತಿಯರು ಈ ತರಬೇತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜೊತೆಗೆ ಇವರು ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಎರಡು ಕೇಂದ್ರಗಳಲ್ಲಿ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

ಪಿರಿಯಾಪಟ್ಟಣದ ತಾಲ್ಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ತಾಲ್ಲೂಕಿನಲ್ಲಿರುವ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ನಮ್ಮೊಡನೆ ಸಹಕರಿಸಿದರೆ ತಾಲ್ಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಸೇನೆ ಸೇನೆ ಹಾಗೂ ಪೊಲೀಸ್ ಇಲಾಖೆ ಸೇರಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ಸದಾ ಸಿದ್ದರಿಂದ್ದೇವೆ.
-ಬಿ.ಸಿ.ತಮ್ಮಣ್ಣೇಗೌಡ ಮಾಜಿ ಸೈನಿಕ ಭೂತನಹಳ್ಳಿ ಗ್ರಾಮ.

ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ದೇಶ ಸೇವೆಯನ್ನು ಮಾಡಿ ನಿವೃತ್ತಿಯನ್ನು ಹೊಂದಿದ್ದೇನೆ ಈಗಲೂ ಸಹ ನಮ್ಮ ದೇಶ ಸೇವೆಯನ್ನು ನಾನು ನಿಲ್ಲಿಸುವುದಿಲ್ಲ ಸೇನೆಗೆ ಸೇರ ಬಯಸುವ ಆಸಕ್ತ ಯುವಕರಿಗೆ ತರಬೇತಿ ನೀಡುತ್ತಿದ್ದೇನೆ. ನಮಗೆ ಸಾರ್ವಜನಿಕರು ಬೆನ್ನೆಲುಬಾಗಿ ನಿಂತರೆ ನಮ್ಮ ತಾಲೂಕಿನ ಯುವಕ ಯುವತಿಯರು ಎಷ್ಟೇ ಪ್ರಮಾಣದಲ್ಲಿ ತರಬೇತಿಗೆ ಬಂದರೂ ಅವರಿಗೆ ತರಬೇತಿಯನ್ನು ನೀಡುವ ಮೂಲಕ ಅಬರನ್ನು ದೇಶ ಸೇವೆಗೆ ಅವರನ್ನು ಪ್ರೇರೇಪಿಸುತ್ತೇವೆ.
-ರಾವಂದೂರು ಶಿವು ಮಾಜಿ ಸೈನಿಕ.

– ಪಿ.ಎನ್.ದೇವೇಗೌಡ ಪಿರಿಯಾಪಟ್ಟಣ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.