ದೇವರಸನಹಳ್ಳಿ ಮತ್ತೆ ಉದ್ವಿಗ್ನ : ಪೊಲೀಸ್ ಗಸ್ತು
Team Udayavani, Mar 5, 2021, 6:44 PM IST
ನಂಜನಗೂಡು: ಕಳೆದ ಶನಿವಾರ ಗುಂಪು ಘರ್ಷಣೆ, ಚಾಕು ಇರಿತಕ್ಕೆ ಒಳಗಾಗಿದ್ದ ತಾಲೂಕಿನ ದೇವರಸನಹಳ್ಳಿಯಲ್ಲಿ ಮತ್ತೆ ಬುಧವಾರ ರಾತ್ರಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಶನಿವಾರ ರಾತ್ರಿಯಿಂದಲೂ ಈ ಗ್ರಾಮದಲ್ಲಿ ಪೊಲೀಸ್ ಕಾವಲಿದ್ದು, 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು 20ಕ್ಕೂ ಹೆಚ್ಚು ಜನರ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ.ಗ್ರಾಮವು ಅಶಾಂತಿಯಿಂದ ಶಾಂತಿಯತವಾದ ವಾತಾವರಣದತ್ತ ಸಾಗುತ್ತಿದೆ ಎನ್ನುವಾಗಲೇ ಬುಧವಾರ ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಹುಲ್ಲಿನ ಮೆದೆ ಹಾಗೂ ಬಾಳೆತೋಟಕ್ಕೆ ಹಾನಿ ಮಾಡಿದ್ದಾರೆ.
ಶನಿವಾರ ರಾತ್ರಿ ಗ್ರಾಮದಿಂದ ಅರ್ಧ ಕಿ.ಮೀ.ದೂರದಲ್ಲಿರುವ ನಾಗರಾಜು ಅವರ ಆರು ಎಕರೆ ಹುಲ್ಲು ಬೆಂಕಿಗಾಹುತಿಯಾದರೆ, ಶಿವಣ್ಣ ಜಮೀನಿನಲ್ಲಿ ಬೆಳೆದು ನಿಂತಿದ್ದ ಬಾಳೆ ಗಿಡಗಳನ್ನು ಕತ್ತರಿಸಿ ಹಾಕಲಾಗಿದೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್