ಆ.25ರಿಂದ 5.96 ಕೋಟಿ ರೂ. ಬಹುಮಾನದ ರೇಸ್‌ ಪಂದ್ಯಾವಳಿ


Team Udayavani, Aug 23, 2017, 12:30 PM IST

mys3.jpg

ಮೈಸೂರು: ಮೈಸೂರು ರೇಸ್‌ಕ್ಲಬ್‌ನಿಂದ ಪ್ರಸಕ್ತ ಋತುವಿನ ರೇಸ್‌ ಪಂದ್ಯಾವಳಿಗಳು ಆ.25ರಿಂದ ಸೆ.22ರವರೆಗೆ 16 ದಿನಗಳ ಕಾಲ ನಡೆಯಲಿದೆ ಎಂದು ಮೈಸೂರು ರೇಸ್‌ ಕ್ಲಬ್‌ ಅಧ್ಯಕ್ಷ ಹನುಮಾನ್‌ ಪ್ರಸಾದ್‌ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಋತುವಿನಲ್ಲಿ ನಡೆಯುವ ದಿ ಮೈಸೂರು-1000 ಗಿನ್ನಿಸ್‌ ಕುದುರೆ ರೇಸ್‌ ಪಂದ್ಯಾವಳಿಯನ್ನು ಕರ್ನಾಟಕ ರೇಸ್‌ ಹಾರ್ಸ್‌ ಓನರ್ಸ್‌ ಅಸೋಸಿಯೇಷನ್‌ ಪ್ರಾಯೋಜಿಸಲಿದೆ. ಪಂದ್ಯಾವಳಿಯಲ್ಲಿ ಒಟ್ಟು 120 ಪಂದ್ಯ ನಡೆಯಲಿದ್ದು, 425 ಕುದುರೆಗಳು ಬಾಗವಹಿಸಲಿವೆ.

ಪಂದ್ಯಾವಳಿಯಲ್ಲಿ ಸ್ಥಳೀಯ ಕುದುರೆಗಳೊಂದಿಗೆ ಹೊರಗಿನಿಂದ 400ಕ್ಕೂ ಹೆಚ್ಚು ಕುದುರೆಗಳು ಆಗಮಿಸಲಿದ್ದು, ಪಂದ್ಯಾವಳಿಯಲ್ಲಿ ಗೆಲ್ಲುವ ಕುದುರೆಗಳಿಗೆ ಒಟ್ಟಾರೆ 5.96 ಕೋಟಿ ರೂ. ಮೊತ್ತದ ಬಹುಮಾನ ನೀಡಲಾಗುವುದು. ನಿರ್ದಿಷ್ಟ ಸ್ಥಳದಲ್ಲಿ ರೇಸ್‌ ನೋಡಲು ಬಯಸುವ ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದು, ಪ್ರೇಕ್ಷಕರ ಅನುಕೂಲಕ್ಕಾಗಿ ರೇಸ್‌ ಕ್ಲಬ್‌ ಒಳಗೆ ದೊಡ್ಡಪರದೆ, ಟಿವಿಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಪಂದ್ಯಾವಳಿಯ ವಿವರ: ಪ್ರಸಕ್ತ ಋತುವಿನ ಪಂದ್ಯಾವಳಿಯಲ್ಲಿ 3 ವರ್ಷದ ಕುದುರೆಗಳಿಗೆ ಆ.25 ರಂದು ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಮಾರಕ ಮಿಲಿಯನ್‌ ಟ್ರೋಫಿ, 4 ವರ್ಷ ಮೇಲ್ಪಟ್ಟ ಕುದುರೆಗಳಿಗೆ ಸೆ.1ರಂದು ಕೃಷ್ಣರಾಜ ಒಡೆಯರ್‌ ಸ್ಮಾರಕ ಟ್ರೋಫಿ ಪಂದ್ಯ, ಬಳಿಕ ಸೆ.14ರಂದು ಮಹಾರಾಜ್‌ ಕಪ್‌ ಪಂದ್ಯ, ಸೆ.15ರಂದು ಕರ್ನಾಟಕ ರೇಸ್‌ ಹಾರ್ಸ್‌ ಓನರ್ಸ್‌ ಅಸೋಸಿಯೇಷನ್‌ ಪಂದ್ಯ, ಸೆ.28ರಂದು ಜಯಚಾಮರಾಜ ಒಡೆಯರ್‌ ಗಾಲ್ಫ್ ಕ್ಲಬ್‌ ಮೈಸೂರು 2000 ಗಿನ್ನಿಸ್‌ ಪಂದ್ಯ,

-ಅ.6ರಂದು ಮೈಸೂರು ದಸರಾ ಸ್ಪ್ರಿಂಟ್‌ ಚಾಂಪಿಯನ್ಸ್‌ ಪಂದ್ಯ, ಅ.16ರಂದು ಗವರ್ನರ್ಸ್‌ ಕಪ್‌ ಪಂದ್ಯಗಳು ನಡೆಯಲಿದೆ. ಜತೆಗೆ ಅ.22ರಂದು ದಿ ಮೈಸೂರು ಡರ್ಬಿ ಪಂದ್ಯಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಪದಾಧಿಕಾರಿಗಳಾದ ಕೆ.ಜಿ.ಅನಂತರಾಜೇ ಅರಸ್‌, ಜಿ.ಕೆ.ಬಾಲಕೃಷ್ಣನ್‌, ಎನ್‌.ನಿತ್ಯಾನಂದರಾವ್‌, ಪಿ.ಉಮಾಶಂಕರ್‌, ರಾಮನ್‌ ಇನ್ನಿತರರು ಹಾಜರಿದ್ದರು.

3 ತಿಂಗಳಿಗೆ ನವೀಕರಣ
ರಾಜ್ಯ ಸರ್ಕಾರ ಮೈಸೂರು ರೇಸ್‌ಕ್ಲಬ್‌ನಲ್ಲಿ ರೇಸ್‌ ನಡೆಸಲು ಅನುಮತಿ ನೀಡಿದ್ದು, 3 ತಿಂಗಳಿಗೊಮ್ಮೆ ಅನುಮತಿ ನವೀಕರಣ ಮಾಡಿಕೊಳ್ಳುವಂತೆ ಷರತ್ತು ವಿಧಿಸಿದೆ. ಸರ್ಕಾರದ ಈ ಆದೇಶವನ್ನು ರೇಸ್‌ ಕ್ಲಬ್‌ ಪಾಲಿಸಿಕೊಂಡು ಬರುತ್ತಿದ್ದು, ಕ್ಲಬ್‌ನಲ್ಲಿ ರೇಸ್‌ ಜತೆಗೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಕ್ಲಬ್‌ನಿಂದ ವಿವಿಧ ಸಂಘ-ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಬಂಡೀಪುರದಲ್ಲಿ ಸೌರಶಕ್ತಿ ವ್ಯವಸ್ಥೆಯ ನೀರಿನ ಟ್ಯಾಂಕ್‌ ಅಳವಡಿಸಲು ಕ್ಲಬ್‌ನಿಂದ 8 ಲಕ್ಷ ರೂ. ನೀಡಲಾಗುವುದು ಎಂದು ಕ್ಲಬ್‌ ಅಧ್ಯಕ್ಷ ಹನುವಾನ್‌ ಪ್ರಸಾದ್‌ ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.