ರೋಗಿಯಿಂದ ಯೋಗಿಯೆಡೆಗೆ


Team Udayavani, Jun 21, 2019, 2:10 PM IST

mysuru-tdy-1..

ಮೈಸೂರು: ಯೋಗಕ್ಕೂ ಮೈಸೂರಿಗೂ ಅವಿನಾಭಾವ ಸಂಬಂಧವಿದ್ದು, ಇಡೀ ಜಗತ್ತಿಗೆ ಯೋಗದ ಮಹತ್ವ ಸಾರಿದ ಯೋಗ ಗುರುಗಳಲ್ಲಿ ಹಲವರು ಮೈಸೂರಿ ನವರೆ ಎಂಬುದು ವಿಶೇಷ. ಇಂತಹ ವಿಶೇಷತೆಯನ್ನು ಹೊಂದಿರುವ ಮೈಸೂರು ಪಾರಂಪರಿಕ ನಗರಿ ಹೆಸರಿನೊಂದಿಗೆ ಯೋಗ ನಗರಿ ಎಂದೂ ಕರೆಸಿಕೊಳ್ಳುತ್ತಿದೆ.

ತಿರುಮಲೈ ಕೃಷ್ಣಮಾಚಾರ್ಯ ಅವರಿಂದ ಹಿಡಿದು ಬಿ.ಕೆ.ಎಸ್‌. ಐಯ್ಯಂ ಗಾರ್‌, ಪಟ್ಟಾಬಿ ಜೋಯಿಷ್‌, ಬಿ.ಎನ್‌.ಎಸ್‌. ಐಯ್ಯಂಗಾರ್‌ ಸೇರಿದಂತೆ ಅನೇಕರು ಮೈಸೂರಿನವರು. ಇವರು ಕೇವಲ ಮೈಸೂರಿಗೆ ಸೀಮಿತವಾಗದೇ ದೇಶ ಹಾಗೂ ಜಗತ್ತಿನಾದ್ಯಂತ ತಿರುಗಿ ಯೋಗದ ಮಹತ್ವ ಮತ್ತು ಅಗತ್ಯವನ್ನು ತಿಳಿಸಿಕೊಟ್ಟವರು. ಇವರು ಯೋಗಕ್ಕೆ ಕೊಟ್ಟ ಕೊಡುಗೆಯನ್ನು ಅವರುಗಳ ಶಿಷ್ಯಂದಿರು ಮತ್ತು ಯುವ ಪೀಳಿಗೆ ಮುನ್ನಡೆಸಿಕೊಂಡು ಹೋಗುತ್ತಿರುವುದು ವಿಶೇಷ.

ಇಂದಿಗೂ ಮೈಸೂರು ನಗರದಲ್ಲಿ ನೂರಕ್ಕೂ ಹೆಚ್ಚು ಯೋಗ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಜನ ಸಾಮಾನ್ಯರಿಗೆ ಯೋಗಾಸನ ಹೇಳಿ ಕೊಡುವ ಮೂಲಕ ಮತ್ತಷ್ಟು ಯೋಗದ ಮಹತ್ವವನ್ನು ಪ್ರಚುರ ಪಡಿಸಲಾಗುತ್ತಿದೆ. ಜೊತೆಗೆ ದೇಶ, ವಿದೇಶದಿಂದ ಸಾವಿರಾರು ಮಂದಿ ಮೈಸೂರಿಗೆ ಬಂದು ಯೋಗಾಭ್ಯಾಸ ಮಾಡುತ್ತಿರುವುದು ಗಮನಾರ್ಹ ಸಂಗತಿ.

ರೋಗಿಯಿಂದ ಯೋಗಿಯೆಡೆಗೆ: ಹಲವು ವರ್ಷಗಳಿಂದ ಅಲ್ಸರ್‌ ಸಮಸ್ಯೆ ಯಿಂದ ಬಳಲುತ್ತಿದ್ದ ಬಿ. ಧನ್ಯಕುಮಾರ್‌ ಅವರು 1993ರಲ್ಲಿ ಯೋಗಾಭ್ಯಾಸಕ್ಕೆ ತೊಡಗಿದ ನಂತರ ಕೆಲವೇ ವರ್ಷಗಳಲ್ಲಿ ಅವರ ಅನಾರೋಗ್ಯ ಸಮಸ್ಯೆ ಗುಣ ವಾಗಿದ್ದು, ಸದೃಢರಾದರು. ರೋಗಿ ಯಾಗಿದ್ದ ಧನ್ಯ ಕುಮಾರ್‌ ಇಂದು ಯೋಗ ಗುರುವಾಗಿ ಹೊರ ಹೊಮ್ಮಿ ದ್ದಾರೆ. ಸತತ ಯೋಗಾಭ್ಯಾಸದ ಮೂಲಕ ಯೋಗವನ್ನು ಕರಗತ ಮಾಡಿಕೊಂಡಿ ದ್ದಾರೆ. ಇಂದು ಸಾವಿರಾರು ಮಂದಿಗೆ ಯೋಗ ಹೇಳಿಕೊಡುವ ಮೂಲಕ ಇಂದು ಯೋಗ ಗುರುವಾಗಿದ್ದು, ಸಹಸ್ರಾರು ಸಂಖ್ಯೆಯ ಶಿಷ್ಯರನ್ನು ಹೊಂದಿದ್ದಾರೆ. ಇವರಲ್ಲಿ ವಿದೇಶಿಗರು ಇರುವುದು ವಿಶೇಷ.

 

● ಸತೀಶ್‌ ದೇಪುರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.